ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೃಹಲಕ್ಷ್ಮಿ ಹಣ ಕೂಡಿಟ್ಟು ಯುಗಾದಿಗೆ ಟಿವಿ ಖರೀದಿಸಿದ ಬಡ ಕುಟುಂಬ
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ವೀಡಿಯೋವನ್ನು ಹೆಚ್ಚು ವೈರಲ್ ಮಾಡಿದ್ದು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬಡಜನರಿಗೆ ಸಹಾಯಕ್ಕೆ ಬಂದಿವೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಪ್ರತಿಕ್ರಿಯಿಸಿದ್ದಾರೆ.
ದೊಡ್ಡ ಬಸವೇಶ್ವರಗೆ ಸೂರ್ಯ ರಶ್ಮಿಯ ಸ್ಪರ್ಶದ ಸೊಬಗು
ಯುಗಾದಿಯ ದಿನ ಮಂಗಳವಾರ ಐತಿಹಾಸಿಕ ದೊಡ್ಡಬಸವೇಶ್ವರ ಸ್ವಾಮಿ ಮತ್ತು ಶಿವಲಿಂಗಕ್ಕೆ ಸೂರ್ಯನ ರಶ್ಮಿಗಳು ಸ್ಪರ್ಶಿಸುವ ಸುಂದರ ಕ್ಷಣಗಳನ್ನು ಭಕ್ತರು ಕಣ್ತುಂಬಿಕೊಂಡರು.
ಚುನಾವಣೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ: ಡಿಸಿ ಪ್ರಶಾಂತಕುಮಾರ
ಮತದಾನ ಮಾಡುವುದು ಜವಾಬ್ದಾರಿಯುತ ನಾಗರಿಕರ ಆದ್ಯ ಕರ್ತವ್ಯವಾಗಿದೆ. ಮತದಾನ ಒಂದು ಮೂಲಭೂತ ಹಕ್ಕು.
ಕೊಳಗಲ್ಲು ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ; ಪೊಲೀಸ್ ಅಧಿಕಾರಿಗಳಿಗೆ ಗಾಯ
ಕಲ್ಲು ತೂರಾಟದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಿಪಿಐ ಸತೀಶ್, ಪಿಎಸ್ಐ ಸಂತೋಷ್ ಡಬ್ಬಿನ್ ಹಾಗೂ ಇತರೆ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೂನ್ ವೇಳೆಗೆ ಸೂಕ್ತ ಬೆಲೆ ವಿತರಿಸದಿದ್ದರೆ ಕೈಗಾರಿಕೆ ಭೂಮಿಯಲ್ಲಿ ಉಳುಮೆ: ಎಚ್ಚರಿಕೆ
ಕೈಗಾರಿಕೆ ಸ್ಥಾಪಿಸುವ ಉದ್ದೇಶದಿಂದ 2010ರಲ್ಲಿ ಕುಡುತಿನಿ ಸುತ್ತಮುತ್ತಲ ಗ್ರಾಮಗಳ ರೈತರ ಸಾಗುವಳಿ ಭೂಮಿಯನ್ನು ಮೋಸದ ಬೆಲೆ ನಿಗದಿ ಮಾಡಿ ಖರೀದಿ ಮಾಡಲಾಗಿದೆ.
ಬಳ್ಳಾರಿ : ಆ ದಿನಗಳ ಮಾತು ಈಗೇಕೆ ಕೃತಿ ಲೋಕಾರ್ಪಣೆ
ವಿಶ್ವಕ್ಕೆ ಕನ್ನಡ ಸಾಹಿತಿಗಳ ಕೊಡುಗೆ ಅಪಾರವಾಗಿದೆ. ನಾಟಕಗಳು ಮನುಷ್ಯನ ನಿಜ ರೂಪ ತಿಳಿಸುತ್ತವೆ.
ಅಂಗವಿಕಲರಿಂದ ಮತದಾನ ಜಾಗೃತಿ ಜಾಥಾ
ಮತದಾನದ ಮೂಲಕ ಉತ್ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಸುಭದ್ರ ಸರ್ಕಾರ ರಚಿಸಲು ಮತದಾರರು ಸಹಕರಿಸಬೇಕು. ಮತದಾನ ಒಂದು ಪವಿತ್ರ ಕರ್ತವ್ಯವಾಗಿದೆ.
ಸುಳ್ಳುಜಾತಿ ಪ್ರಮಾಣಪತ್ರದ ಪ್ರಕರಣ ಸಮಗ್ರ ತನಿಖೆಗೆ ಆಗ್ರಹ
ಮೇತ್ರಿ ಅವರ ಮೇಲಿನ ಆರೋಪಗಳು ಸಾಬೀತಾದಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಪಡೆದಿರುವ ಎಲ್ಲ ಆರ್ಥಿಕ ಸಂಪನ್ಮೂಲಗಳನ್ನು ಹಿಂದಕ್ಕೆ ಪಡೆದು, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.
ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಸಮಿತಿ ನಾನಾ ಕಸರತ್ತು
ಮತದಾನದ ಮಹತ್ವ ಹಾಗೂ ನೈತಿಕ ಮತದಾನದ ಬಗ್ಗೆ ಜಿಲ್ಲಾ ಸ್ವೀಪ್ ಸಮಿತಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಲೇ ಇದೆ.
ವೀರಣ್ಣನವರ ಆತ್ಮಕಥನ ನಾಟಕದ ಗೊಂಬೆ ಕೃತಿ ಲೋಕಾರ್ಪಣೆ
ನಾಡಿನ ಅನೇಕ ಹಿರಿಯ ಸಾಹಿತಿ, ಕವಿ, ಕಲಾವಿದರ ಒಡನಾಡಿಯಾಗಿದ್ದರು. ಕರ್ನಾಟಕ ಸರ್ಕಾರದ ಯಕ್ಷಗಾನ ಹಾಗೂ ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಕಲಾವಿದರನ್ನು ಪ್ರೋತ್ಸಾಹಿಸಿದ್ದರು.
< previous
1
...
135
136
137
138
139
140
141
142
143
...
206
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ