• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಪಕ್ಷಕ್ಕೆ ಭಿನ್ನಮತದ ತಲೆನೋವು
ನೂರಾರು ಬೆಂಬಲಿಗರೊಂದಿಗೆ ಸಂತೋಷ್‌ ಲಾಡ್ ಅವರನ್ನು ಭೇಟಿ ಮಾಡಿ ತನಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.
ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ- ನಿಖಿಲ್ ಕುಮಾರಸ್ವಾಮಿ
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮಹತ್ವದ ಪಾತ್ರ ವಹಿಸಿದ್ದಾರೆ.
ಬಳ್ಳಾರಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸರ್ವ ಸದಸ್ಯರಿಂದ ತರಾಟೆ
ಅಮೃತ ಯೋಜನೆಯಡಿ ನಗರ ನೀರು ಸರಬರಾಜು ಮಂಡಳಿ ₹100 ಕೋಟಿಗೂ ಹೆಚ್ಚು ಖರ್ಚು ಮಾಡಿದೆ.
ಜಾತಿ ಸಮೀಕ್ಷೆ ವರದಿ ಬಿಡುಗಡೆಗೆ ಆಗ್ರಹ; ಒಕ್ಕೂಟದಿಂದ ಸಿಎಂಗೆ ಮನವಿ
ಜಾತಿಗಣತಿಯನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಮೀನಾಮೇಶ ಎಣಿಸುವ ಅಗತ್ಯವಿಲ್ಲ.
ಬಿಮ್ಸ್‌ನಲ್ಲಿ 129 ಹುದ್ದೆ ಖಾಲಿ, ಹೊಸ ಕೋರ್ಸ್‌ಗೆ ಕೊಕ್ಕೆ?
ಪೂರಕ ಸಿಬ್ಬಂದಿ ಸಮಸ್ಯೆಯನ್ನಷ್ಟೇ ಇಟ್ಟುಕೊಂಡು ಎಂಬಿಬಿಎಸ್ ಹಾಗೂ ಪಿಜಿ ಕೋರ್ಸ್‌ಗಳನ್ನು ಕಡಿತಗೊಳಿಸುವ ಸಾಧ್ಯತೆಯಿದೆ
ಮಹಿಳೆಯರ ಮನದಾಳದ ಧ್ವನಿ ಜಾನಪದ: ವೀಣಾ ಪಾಟೀಲ್
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಶುಕ್ರವಾರ ನಡೆದ ಕನ್ನಡ ಸಾಹಿತ್ಯದಲ್ಲಿ ಜಾನಪದ ಹಾಗೂ ಮಹಿಳೆಯರ ಪಾತ್ರ ಕುರಿತು ಉಪನ್ಯಾಸ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕುವ ಮೂಲಕ ಸಾಹಿತಿ ವೀಣಾ ಪಾಟೀಲ್‌ ಚಾಲನೆ ನೀಡಿದರು.
ಪ್ರವಾದಿ ವಿರುದ್ಧ ಹೇಳಿಕೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ
ಮುಸ್ಲಿಂ ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಖಾದ್ರಿ ಮಾತನಾಡಿ, ಪೈಗಂಬರ್ ಮತ್ತು ಇಸ್ಲಾಂ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆರೋಪಿಗಳು ಆಡಿದ್ದಾರೆ.
ಬಳ್ಳಾರಿ ವಿವಿ ಅಂಕಪಟ್ಟಿಯಲ್ಲಿ ಗರಿಷ್ಠ ಅಂಕ ಮೀರಿ ನಮೂದು!
ಬಳ್ಳಾರಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಕಪಟ್ಟಿಯಲ್ಲಿ ಗರಿಷ್ಠ ಅಂಕ 600 ಇದ್ದರೆ 750 ಎಂದು ನಮೂದಿಸಲಾಗಿದೆ. ಜತೆಗೆ ಒಂದೇ ವಿಷಯವನ್ನು ಎರಡು ಬಾರಿ ಮುದ್ರಿಸಿ, ಅಂಕ ನೀಡಲಾಗಿದೆ. ಇಂತಹ ದೋಷಪೂರಿತ ಅಂಕಪಟ್ಟಿ ಪಡೆದ ವಿದ್ಯಾರ್ಥಿಗಳು ಈಗ ಪರದಾಡುವಂತಾಗಿದೆ.
ಸಂಡೂರಲ್ಲಿ ಈ ಬಾರಿ ಬಿಜೆಪಿ ಬಾವುಟ ಖಚಿತ: ಜನಾರ್ದನ ರೆಡ್ಡಿ
ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ.
ವಾಲ್ಮೀಕಿ ನಿಗಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರಗೆ ದೊಡ್ಡ ಶಿಕ್ಷೆಯಾಗಲಿದೆ: ರೆಡ್ಡಿ
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ನಾಗೇಂದ್ರ ಅವರಿಗೆ ದೊಡ್ಡಪ್ರಮಾಣದ ಶಿಕ್ಷೆಯಾಗುವುದು ಗ್ಯಾರಂಟಿ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 272
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved