• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ೧೫ ಅರ್ಜಿ ಸಲ್ಲಿಕೆ
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಸಂಸದ ಈ. ತುಕಾರಾಂ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದೇ ಸಂದರ್ಭ ಜನಸ್ಪಂದನಾ ಸಭೆಯು ನಡೆಯಿತು.
ಭಗೀರಥರ ಛಲ, ದೃಢಸಂಕಲ್ಪ ಬೆಳೆಸಿಕೊಳ್ಳಿ: ಚಿದಾನಂದಪ್ಪ
ಮಹರ್ಷಿ ಭಗೀರಥರು ಛಲ ಮತ್ತು ದೃಢಸಂಕಲ್ಪ ಹೊಂದಿದವರು. ಇಂತಹ ಮಹನೀಯರ ಆದರ್ಶಗಳನ್ನು ನಾವೆಲ್ಲರೂ ಬೆಳೆಸಿಕೊಳ್ಳೋಣ.
ಪಹಲ್ಗಾಂ ನರಮೇಧ ಖಂಡಿಸಿ ಪ್ರತಿಭಟನೆ
ಪಹಲ್ಗಾಮ್‌ ನರಮೇಧ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪಹಲ್ಗಾಂ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು : ಹೊರಟ್ಟಿ

ಪಹಲ್ಗಾಂ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಚನ್ನಬಸವಣ್ಣರ ಬೇರು ಗಾಂಧಿ, ಬಸವ, ಲೋಹಿಯಾ ಮೂಲದ್ದು
ಸಿ. ಚನ್ನಬಸವಣ್ಣ ಅವರ ಬೇರುಗಳು ಗಾಂಧಿ, ಬಸವ ಮತ್ತು ಲೋಹಿಯಾ ಮೂಲದ್ದು. ಅವರು ತಮ್ಮ ಪ್ರಕಾಶನದ ಮೂಲಕ ಪ್ರಕಟಿಸಿದ ಪುಸ್ತಕಗಳು ನಾಡಿನಲ್ಲಿ ಜ್ಞಾನ ವಿಸ್ತರಿಸಿವೆ.
ಬಾಲಕಿ ಆತ್ಮಹತ್ಯೆ, ಆರೋಪಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ
ತಾಲೂಕಿನ ತಾಳೂರು ಗ್ರಾಮದಲ್ಲಿ ಇತ್ತೀಚೆಗೆ ಲೈಂಗಿಕ ದೌರ್ಜನ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಬಾಲಕಿಯ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಹಾಗೂ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಶನಿವಾರ ವಿವಿಧ ಸಂಘಟನೆಗಳ ಮುಖಂಡರು ತೋರಣಗಲ್ಲಿನಲ್ಲಿ ಡಿವೈಎಸ್‌ಪಿ ಪ್ರಸಾದ್ ಗೋಖಲೆ ಅವರಿಗೆ ಮನವಿ ಸಲ್ಲಿಸಿದರು.
ಇಂದು ಲೋಹಿಯಾ ಚನ್ನಬಸವಣ್ಣ ಅವರ ಚುಂಬಕಗಾಳಿ ಲೋಕಾರ್ಪಣೆ
ಕನ್ನಡ ಸಾಹಿತ್ಯ- ಸಾಂಸ್ಕೃತಿಕ ಲೋಕದ ಸಾಕ್ಷಿ ಪ್ರಜ್ಞೆಯಂತಿರುವ ಲೋಹಿಯಾ ಚನ್ನಬಸವಣ್ಣ ಅವರ ಗುಣವಿಶೇಷ ಕೃತಿ "ಚುಂಬಕಗಾಳಿ " ನಗರದ ರಾಘವ ಕಲಾ ಮಂದಿರದಲ್ಲಿ ಮೇ 4ರಂದು ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಗೊಳ್ಳಲಿದೆ.
ಕಂಪ್ಲಿಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತ, ಧರೆಗುರುಳಿದ ಮರ
ಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಮಧ್ಯರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮರಗಳು ಧರೆಗುರುಳಿವೆ, ವಿದ್ಯುತ್‌ ಪರಿವರ್ತಕಗಳು ಸುಟ್ಟಿದ್ದು, ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದೆ. ಒಣಗಲು ಹಾಕಿದ್ದ ಬತ್ತಕ್ಕೆ ಹಾನಿಯಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮತ್ತೆ ಕುಸಿತ ಕಂಡ ಬಳ್ಳಾರಿ ಜಿಲ್ಲೆ ಫಲಿತಾಂಶ
ಕಳೆದ ಬಾರಿ ಬಳ್ಳಾರಿ ಜಿಲ್ಲೆ ಶೇ. 64.99ರಷ್ಟು ಫಲಿತಾಂಶ ಪಡೆದು 28ನೇ ಸ್ಥಾನದಲ್ಲಿತ್ತು. ಈ ಬಾರಿ ಶೇ. 60.26 ರಷ್ಟು ಫಲಿತಾಂಶವಷ್ಟೇ ಪಡೆದುಕೊಳ್ಳಲು ಸಾಧ್ಯವಾಗಿದ್ದು, 29ನೇ ಸ್ಥಾನಕ್ಕೆ ಕುಸಿದಿದೆ.
ಸಣಾಪುರ ಗ್ರಾಮದ ರೈತನ ಮಗಳು ರಾಜ್ಯಕ್ಕೆ 4ನೇ ರ‍್ಯಾಂಕ್
ಕಂಪ್ಲಿ ಪಟ್ಟಣದ ವಿದ್ಯಾಸಾಗರ ಆಂಗ್ಲ ಮಾಧ್ಯಮ ವಸತಿ ಶಾಲೆಯ ವಿದ್ಯಾರ್ಥಿನಿ ಹಳೆಗೌಡ್ರು ನಂದಿತಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved