ಬಳ್ಳಾರಿ-ಸಿಂಧನೂರು-ಲಿಂಗಸೂಗೂರು ನೂತನ ರೈಲ್ವೆ ಮಾರ್ಗ ಆರಂಭಿಸಲು ಮನವಿಬಳ್ಳಾರಿ-ಸಿಂಧನೂರು-ಲಿಂಗಸೂಗೂರು ನೂತನ ರೈಲ್ವೆ ಮಾರ್ಗ ಆರಂಭಿಸುವ ಕುರಿತು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಹಾಗೂ ರೈಲ್ವೆ ಮಾರ್ಗಕ್ಕೆ ಜಮೀನು ಮಂಜೂರು ಮಾಡಬೇಕು ಎಂದು ಕೋರಿ ಶಾಸಕ ಬಿ.ಎಂ. ನಾಗರಾಜ್ ನೇತೃತ್ವದಲ್ಲಿ ರೈಲ್ವೆ ಕ್ರಿಯಾ ಸಮಿತಿಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.