• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದುವೆ ಮನೆಯಲ್ಲಿ ಮತದಾನ ಜಾಗೃತಿ
ಲೋಕಸಭೆ ಚುನಾವಣೆ ಮತದಾನ ಜಾಗೃತಿಗೆ ತಾಲೂಕಿನ ಬಾದನಹಟ್ಟಿ ಗ್ರಾಮದ ಕರೆಮಲೆ ಕುಟುಂಬದವರ ಮನೆಯಲ್ಲಿ ಜರುಗಿದ ವಿವಾಹ ಸಮಾರಂಭದ ವೇದಿಕೆ ಸಾಕ್ಷಿಯಾಯಿತು.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಿ.ಶ್ರೀರಾಮುಲು ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ.ತುಕಾರಾಂ ಅಖಾಡದಲ್ಲಿದ್ದು, ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಮತದಾನ ಪವಿತ್ರ ಕರ್ತವ್ಯ: ಎಚ್.ಕೆ. ಸತೀಶ್
ಮತದಾನ ಮಾಡುವುದು ಹಾಗೂ ಮತದಾನ ಕುರಿತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯುತ ಕರ್ತವ್ಯವಾಗಿದೆ.
ದೇಶದ ರಕ್ಷಣೆ, ಅಭಿವೃದ್ಧಿಗೆ ಬಿಜೆಪಿ ಅಧಿಕಾರಕ್ಕೆ: ಬಿ.ಶ್ರೀರಾಮುಲು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮೀ ಅರುಣಾ ಹಾಗೂ ಸೋಮಶೇಖರ ರೆಡ್ಡಿ ಅವರ ಸ್ಪರ್ಧೆಯಿಂದಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು ಸಾಧ್ಯವಾಯಿತು.
ಬಂಡ್ರಾಳು ಗ್ರಾಮದಲ್ಲಿ ಪೊಂಪಯ್ಯತಾತ ಪಿರಮಿಡ್ ಕೇಂದ್ರ ಉದ್ಘಾಟನೆ
ಬಂಡ್ರಾಳ್ ಮಠದ ಪೊಂಪಯ್ಯ ತಾತನವರ 32ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಪೊಂಪಯ್ಯ ತಾತ ಪಿರಾಮಿಡ್ ಕೇಂದ್ರ ಉದ್ಘಾಟನಾ ಸಮಾರಂಭ, ಧರ್ಮಸಭೆ, ಸಂಗೀತ, ನೃತ್ಯ, ಧ್ಯಾನ ಕಾರ್ಯಕ್ರಮ ಹಾಗೂ ಸಸ್ಯಾಹಾರ ಜಾಥಾ ನಡೆಯಿತು.
ಎಸ್‌ಯುಸಿಐನಿಂದ ಅಭ್ಯರ್ಥಿ ಪರ ಮನೆಮನೆ ಪ್ರಚಾರ
ಬಿಜೆಪಿ ಹಾಗೂ ಕಾಂಗ್ರೆಸ್ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಲೇ ಬಂದಿವೆ. ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ನೀಡಿದ ಭರವಸೆ ಈಡೇರಿಸಿಲ್ಲ.
ಬೆಳಗಲ್ಲು ವೀರಣ್ಣನವರ ಹೆಸರಿನಲ್ಲಿ ಕಲಾಕ್ಷೇತ್ರ ನಿರ್ಮಿಸಲಿ
ರಂಗಭೂಮಿ ಮತ್ತು ಜಾನಪದ ಕ್ಷೇತ್ರಕ್ಕೆ ಅನನ್ಯ ಸೇವೆ, ಸಾಧನೆ ಮೂಲಕ ಕನ್ನಡ ನಾಡಿಗೆ ವಿಶೇಷವಾಗಿ ಬಳ್ಳಾರಿಗೆ ಕೀರ್ತಿ ತಂದ ನಾಡೋಜ ಬೆಳಗಲ್ಲು ವೀರಣ್ಣ ಅವರ ಹೆಸರಿನಲ್ಲಿ ಕಲಾಕ್ಷೇತ್ರ ನಿರ್ಮಿಸಬೇಕು.
ಸೈಕಲ್ ಜಾಥಾ ಮೂಲಕ ಮತದಾನ ಕುರಿತು ಜಾಗೃತಿ
ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತಚಲಾಯಿಸುವ ಮೂಲಕ ಉತ್ತಮ ಸರ್ಕಾರ ಹಾಗೂ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು.
ಬಿಜೆಪಿಗೆ ಮರಳಿದ್ದು ತವರು ಮನೆಗೆ ಬಂದಷ್ಟೇ ಸಂತೋಷವಾಗಿದೆ: ಲಕ್ಷ್ಮಿ ಅರುಣಾ
ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಮಂತ್ರಿಯಾಗಬೇಕು. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕಾಗಿದೆ.
ಬಳ್ಳಾರಿ ಬಿಸಿಲಿಗೆ ಬಸವಳಿದ ಚೆಕ್‌ಪೋಸ್ಟ್ ಸಿಬ್ಬಂದಿ
ಚುನಾವಣೆ ವೇಳೆ ಯಾವುದೇ ಅಕ್ರಮ ನಡೆಯಬಾರದು ಎಂಬ ಉದ್ದೇಶದಿಂದ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅಂತರ ಜಿಲ್ಲಾ ಹಾಗೂ ರಾಜ್ಯಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 206
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved