• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ; ಹೋರಾಟಕ್ಕೆ ಸಿದ್ಧತೆ
ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿವೆ.
ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಿ: ತಿಪ್ಪೇಸ್ವಾಮಿ
ಗ್ರಾಮೀಣ ಭಾಗದ ಜನ ಬಯಲು ನಾಟಕ, ರಂಗಭೂಮಿ ಕಲೆ ನಮ್ಮ ಪ್ರತಿಭೆಗಳನ್ನು ಗುರುತಿಸಿ ಪೋಷಿಸಬೇಕು.
ದೇಶಕ್ಕೆ ಅಬ್ದುಲ್ ಕಲಾಂ ನೀಡಿದ ಕೊಡುಗೆ ಅಪಾರ
ಸ್ವದೇಶಿ ನಿರ್ಮಿತ ಕ್ಷಿಪಣಿ ಅಗ್ನಿ ಮತ್ತು ಪೃಥ್ವಿಗಳ ಅಭಿವೃದ್ಧಿ ಮತ್ತು ಕಾರ್ಯನಿರ್ವಹಣೆಯಿಂದ ಭಾರತದ ಕ್ಷಿಪಣಿ ಮನುಷ್ಯ ಎಂಬ ಬಿರುದು ಪಡೆದಿದೆ.
ಭಕ್ತರ ಒಳಿತಿಗಾಗಿ ಚಿದಾನಂದ ತಾತನವರ ಶ್ರಮ
ನಂದಿಧ್ವಜ, ಸಮಾಳ, ಡೊಳ್ಳು, ಮೇಳ, ವೀರಗಾಸೆ, ಸುಮಂಗಳೆಯರು ಕಳಸದೊಂದಿಗೆ ಭಾಗವಹಿಸಿದ್ದು ಮೆರವಣಿಗೆಯ ಮೆರಗು ಹೆಚ್ಚಿಸಿತ್ತು.
ಗಡಗಿಚನ್ನಪ್ಪ ವೃತ್ತದಿಂದ ಸಂಗಮ್ ವೃತ್ತದ ರಸ್ತೆಗೆ ಡಾಂಬರೀಕರಣ ಚುರುಕು
ಸುಮಾರು ₹6 ಕೋಟಿ ವೆಚ್ಚದಲ್ಲಿ ಸುಸಜ್ಜಿತ ದ್ವಿಪಥ ರಸ್ತೆ ಹಾಗೂ ಒಂದೂವರೆ ಮೀಟರ್ ಪಾದಚಾರಿ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ.
೧೦೦೧ ಮುತ್ತೈದೆಯರಿಗೆ ಹುಡಿ ತುಂಬುವ ಕಾರ್ಯಕ್ರಮ ಮಹತ್ವವಾದುದು
ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸಿ ಬೆಳೆಸುವಲ್ಲಿ ಸ್ತ್ರೀಯರ ಪಾತ್ರ ಪ್ರಮುಖವಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ಸಂಡೂರಿಗೆ; ಬುಡಾ ಅಧ್ಯಕ್ಷರ ಅವ್ಯವಹಾರ ಚರ್ಚೆ ಸಾಧ್ಯತೆ?
ಶಾಸಕರಾದ ನಾರಾ ಭರತ್ ರೆಡ್ಡಿ, ಜೆ.ಎನ್. ಗಣೇಶ್ ಈಚೆಗಷ್ಟೇ ಸರ್ಕಾರಕ್ಕೆ ಪತ್ರ ಬರೆದು ಬುಡಾದಲ್ಲಿ ನಡೆದ ಅವ್ಯವಹಾರ ಕುರಿತು ವಿವರಿಸಿದ್ದರು.
ಗಣಿ ಜಿಲ್ಲೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮ
ದುಷ್ಟತನದ ವಿರುದ್ಧ ದೈವತ್ವದ ವಿಜಯ ಸಾರುವ ಹಬ್ಬ ಎಂದೇ ಹೇಳುವ ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ನೆರವೇರಿತು.
ಸಂಡೂರಿಗೆ ನಾಳೆ ಸಿಎಂ ಭೇಟಿ: ಅದ್ಧೂರಿ ಸ್ವಾಗತಕ್ಕೆ ಸೂಚನೆ
ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಡಳಿತ ಅಗತ್ಯ ಸಿದ್ಧತಾಕಾರ್ಯ ಕೈಗೊಳ್ಳಬೇಕು ಎಂದು ಸಚಿವ ಲಾಡ್ ಸೂಚಿಸಿದರು.
ಗಣಿ ಜಿಲ್ಲೆಯಲ್ಲಿ ಕಳೆಕಟ್ಟಿದ ಆಯುಧಪೂಜೆ, ವಿಜಯದಶಮಿ
ಆಯುಧಪೂಜೆ ಹಾಗೂ ವಿಜಯದಶಮಿ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯಲ್ಲಿ ಹಬ್ಬದ ಕಳೆಕಟ್ಟಿದ್ದು, ಪೂಜೆ ಸಾಮಗ್ರಿಗಳು, ಹೂವು, ಹಣ್ಣುಗಳ ಖರೀದಿ ಜೋರಾಗಿತ್ತು. ಎಂದಿಗಿಂತಲೂ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಬೆಲೆ ದುಬಾರಿಯಾಗಿದ್ದವು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 272
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved