ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಳ್ಳಾರಿ ಜನರಿಗೆ ಶುದ್ಧ ಕುಡಿವ ನೀರು ಕೊಡಲಾಗುತ್ತಿಲ್ಲವೇ?
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ ಬಳ್ಳಾರಿ ನಗರದಲ್ಲಿ ಈಗಲೂ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಜನರಿಗೆ ಸಮರ್ಪಕವಾಗಿ ನೀರು ಸಹ ಕೊಡಲು ನಿಮಗಾಗುತ್ತಿಲ್ಲವೇ? ಎಂದು ಸಚಿವ ಜಮೀರ್ ಅಹಮದ್ ಖಾನ್ ಪ್ರಶ್ನಿಸಿದ್ದಾರೆ.
ಸರ್ಕಾರಿ ನೌಕರರ ಸಂಘ-ಚುನಾವಣೆ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯ
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಬೈಲಾ ನಿಯಮ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ಈಗಾಗಲೆ ಆರಂಭವಾಗಿರುವ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ಜಿಪಿಟಿ)ದ ಅಧ್ಯಕ್ಷ ಬಿ.ಎಂ. ಶಶಿಧರ ಒತ್ತಾಯಿಸಿದರು.
ನಟ ದರ್ಶನ್ ಭೇಟಿ ಮಾಡಿದ ಸಂಗೀತ ನಿರ್ದೇಶಕ ಹರಿಕೃಷ್ಣ
ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಹಾಗೂ ಐವರು ಕುಟುಂಬ ಸದಸ್ಯರು ಗುರುವಾರ ಜೈಲಿಗೆ ಭೇಟಿ ನೀಡಿ, ನಟ ದರ್ಶನ್ ಆರೋಗ್ಯ ವಿಚಾರಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಅವಿರತ ಶ್ರಮ ಅಗತ್ಯ
ಪ್ರಸ್ತುತ ಜಗತ್ತು ಸ್ಪರ್ಧಾತ್ಮಕವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಸಾಮಾನ್ಯವಾಗಿದೆ.
ವಿಧಾನಪರಿಷತ್ತಿನಲ್ಲಿ ಗ್ರಾಪಂ ಒಕ್ಕೂಟದ ಬೇಡಿಕೆ ಪ್ರಸ್ತಾಪ: ಸತೀಶ್ ಭರವಸೆ
ಮುಂದಿನ ಅಧಿವೇಶನದಲ್ಲಿ ಒಕ್ಕೂಟದ ಬೇಡಿಕೆಗಳ ಕುರಿತಾಗಿ ಪ್ರಸ್ತಾಪ ಮಾಡಲಾಗುವುದು.
ಕಲಾವಿದರು ಪ್ರೇಕ್ಷಕರನ್ನು ಹಿಡಿದುಕೊಳ್ಳುವ ಸಾಮರ್ಥ್ಯ ರೂಢಿಸಿಕೊಳ್ಳಲಿ
ಟಿವಿ, ಸಿನಿಮಾ, ಮೊಬೈಲ್ ಹಾವಳಿಯಿಂದ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟ ಎಂಬ ಮಾತಿದೆ.
ಸಿದ್ಧಗಂಗಾ ಶ್ರೀಗಳ ಶ್ರೀರಕ್ಷೆಯಿಂದ ರಾಜಕೀಯ ಮರುಜೀವ: ಕೇಂದ್ರ ಸಚಿವ ಸೋಮಣ್ಣ
ವಿರೋಧದ ನಡುವೆ ಸಿದ್ದಗಂಗಾ ಶ್ರೀಗಳ ಆಶೀರ್ವಾದಿಂದ ಜಯಗಳಿಸಿ ಕೇಂದ್ರದಲ್ಲಿ ಮಂತ್ರಿಯಾದೆ.
ಜನಾಶೀರ್ವಾದ ಇರುವವರೆಗೂ ನಮ್ ಟಗರಿಗೆ ಏನೂ ಆಗಲ್ಲ: ಸಚಿವ ಜಮೀರ್ ಅಹ್ಮದ್ ಖಾನ್
ಜನತೆಯ ಆಶೀರ್ವಾದ ನಮ್ಮ ಟಗರಿಗೆ (ಸಿದ್ದರಾಮಯ್ಯ) ಇರುವವರೆಗೂ ಅವರಿಗೆ ಏನೂ ಆಗುವುದಿಲ್ಲ.
ಕೊನೆ ಉಸಿರು ಇರುವವರೆಗೆ ಜನರ ಸೇವೆ: ಸಚಿವ ಸಂತೋಷ್ ಲಾಡ್
ಕೊನೆಯ ಉಸಿರಿರುವವರೆಗೆ ಪ್ರಾಮಾಣಿಕವಾಗಿ ಜನರ ಸೇವೆಗೈಯುವೆ. ದೊರೆತ ಅಧಿಕಾರವನ್ನು ಬಡವರಿಗಾಗಿ ಬಳಸುವೆ.
19, 20ರಂದು ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಸಂಚಾರ
ಕನ್ನಡ ಜ್ಯೋತಿ ಹೊತ್ತ ಕನ್ನಡ ರಥವನ್ನು ಅಲ್ಲಿನ ತಾಲೂಕು ಆಡಳಿತದಿಂದ ಸ್ವಾಗತಿಸಲಾಗುವುದು.
< previous
1
...
138
139
140
141
142
143
144
145
146
...
272
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು