• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾದ ಹೆಂಚಿನಂತಾದ ಗಣಿನಾಡು ಬಳ್ಳಾರಿ : ಕೆಂಡ ಉಗುಳಿದಂತೆ ಬಿಸಿಲು
ಮಳೆರಾಯನ ಮುನಿಸಿನಿಂದ ಈ ಬಾರಿಯ ಬೇಸಿಗೆ ಮತ್ತಷ್ಟು ಭೀಕರವಾಗಿದೆ. ಸೂರ್ಯ ಕೆಂಡ ಉಗುಳಿದಂತೆ ಭಾಸವಾಗುತ್ತಿದ್ದು, ಬೆಳಗ್ಗೆ 11 ಗಂಟೆಯಿಂದಲೇ ತಾಪಮಾನದ ಬಿಸಿ ಅನುಭವ ನೀಡುತ್ತಿದೆ.
ದೇಶದ ಹಿತದೃಷ್ಟಿಯಿಂದ ಮೋದಿ ಬೆಂಬಲಿಸಿ: ಬಿ.ಶ್ರೀರಾಮುಲು
ಕೋವಿಡ್ ಸಂದರ್ಭದಲ್ಲಿ ಜಾತಿ, ಧರ್ಮವನ್ನು ನೋಡದೇ ದೇಶದ ಸಮಸ್ತ ಜನತೆಗೆ ಉಚಿತವಾಗಿ ಲಸಿಕೆಯನ್ನು ಕೊಡಿಸುವ ಮೂಲಕ ಜನರ ಪ್ರಾಣ ಉಳಿಸುವ ಕೆಲಸವನ್ನು ಮೋದಿ ಮಾಡಿದರು.
ಕಂಪ್ಲಿಯಲ್ಲಿ ರಕ್ತದಾನ ಶಿಬಿರ
12ನೇ ಶತಮಾನದ ಯುಗಪುರುಷ ಸಾಂಸ್ಕೃತಿಕ ನಾಯಕ ಬಸವಣ್ಣನವರ "ಕಾಯಕವೇ ಕೈಲಾಸ " ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ತುಕಾರಾಂ ಹೆಸರು ಘೋಷಣೆಯಿಂದ ಶ್ರೀರಾಮುಲುಗೆ ನಡುಕ: ಸಚಿವ ನಾಗೇಂದ್ರ
ಚುನಾವಣೆಯಲ್ಲಿ ರಾಜಕೀಯ ತಂತ್ರ ಮಾಡುವುದು ಸಹಜ. ನಾವು ತಂತ್ರಗಾರಿಕೆ ಮಾಡುತ್ತಿದ್ದೇವೆಯೇ ವಿನಃ ಶ್ರೀರಾಮುಲು ಹೇಳಿದಂತೆ ಯಾವುದೇ ಷಡ್ಯಂತ್ರ ರೂಪಿಸುತ್ತಿಲ್ಲ.
ಕಡೆಬಾಗಿಲು ಸೇತುವೆ ಮೇಲೆ ಅನಧಿಕೃತವಾಗಿ ಸಂಚರಿಸುವ ಬಸ್ ಗೆ ಕಡಿವಾಣ
ಹೊಸಪೇಟೆಯಿಂದ ಗಂಗಾವತಿ ಹಾಗೂ ಗಂಗಾವತಿಯಿಂದ ಹೊಸಪೇಟೆ ತೆರಳುವ ಬಸ್ ಗಳು ಕಂಪ್ಲಿ ಮಾರ್ಗವಾಗಿ ತೆರಳಬೇಕು. ಆದರೆ ಬಸ್ ಗಳು ಕಂಪ್ಲಿಯನ್ನು ಪ್ರವೇಶಿಸದೇ ಬುಕ್ಕಸಾಗರ ಬಳಿಯ ಕಡೆ ಬಾಗಿಲು ಸೇತುವೆ ಮೇಲೆ ತೆರಳುತ್ತವೆ.
ಸ್ವತಂತ್ರ ಅಭ್ಯರ್ಥಿ ನಾರಾ ಪ್ರತಾಪ ರೆಡ್ಡಿಗೆ ಸಿಪಿಐಎಂ ಬೆಂಬಲ
ಪ್ರತಾಪ ರೆಡ್ಡಿ ಅವರ ರಾಜಕೀಯ ಹೋರಾಟದ ಜತೆಗೆ ಸಾಮಾಜಿಕ ಸಮಸ್ಯೆಗಳಿಗೆ ಈ ಹಿಂದಿನಿಂದಲೂ ಸ್ಪಂದಿಸಿರುವುದು ಮತ್ತು ಜನಪರ ಚಳವಳಿಗಳನ್ನು ಬೆಂಬಲಿಸುತ್ತಾ ಬಂದಿರುವುದನ್ನು ಪರಿಗಣಿಸಿ.
ಹವಾಮಾನ ವೈಪರೀತ್ಯದಿಂದ ಮಾವು ಇಳುವರಿ ಕುಂಠಿತ
ಯಶವಂತನಗರ (ಕಣವಿಹಳ್ಳಿ) ಮಾವಿನ ತೋಪುಗಳಿಗೆ ಹೆಸರಾಗಿದೆ. ಈಗಲೂ ಹೆಚ್ಚಿನ ಮಾವಿನ ತೋಟಗಳಿರುವುದು ಈ ಗ್ರಾಮದಲ್ಲಿಯೇ. ಅಲ್ಲದೆ, ಅಂಕಮನಾಳ್, ಬಂಡ್ರಿ, ಸಂಡೂರು, ಸುಶೀಲಾನಗರ ಮುಂತಾದೆಡೆ ಮಾವಿನ ತೋಪುಗಳಿವೆ.
ನನ್ನ ಸೋಲಿಸಲು ಗ್ರಾಪಂ ಮಟ್ಟದಲ್ಲೂ ಕಾಂಗ್ರೆಸ್‌ ಷಡ್ಯಂತ್ರ: ಶ್ರೀರಾಮುಲು
ನನ್ನನ್ನು ಸೋಲಿಸಲು ಕಾಂಗ್ರೆಸ್ ಹಠಕ್ಕೆ ಬಿದ್ದಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನನ್ನ ವಿರುದ್ಧ ಕೆಲಸ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.
ಸಂಭ್ರಮದ ಶರಣಬಸವೇಶ್ವರ ರಥೋತ್ಸವ
ಸಂಜೆ ಅಲಂಕೃತ ರಥವನ್ನು ದೇವಸ್ಥಾನದ ಆವರಣ ದಿಂದ ಎದುರುಬಸವಣ್ಣ ಕಟ್ಟೆವರೆಗೆ ಎಳೆದು ಪುನಃ ಸ್ವಸ್ಥಳಕ್ಕೆ ಎಳೆದು ತಂದರು. ರಥ ಸಾಗಿದ ದಾರಿಯುದ್ದಕ್ಕೂ ಭಕ್ತರು ಶರಣಬಸವೇಶ್ವರ ಸ್ವಾಮಿಗೆ ಜಯಕಾರ ಕೂಗಿದರು.
ಮತದಾನದ ಪ್ರಮಾಣ ಹೆಚ್ಚಿಸಲು ಒಟ್ಟಾಗಿ ಶ್ರಮಿಸಿ: ರಾಹುಲ್ ಶರಣಪ್ಪ ಸಂಕನೂರ್
ಯಾವ ಮತದಾರರು ಮತದಾನದಿಂದ ಹೊರಗುಳಿಯಬಾರದು. ಕ್ಷೇತ್ರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಒಟ್ಟಾಗಿ ಶ್ರಮಿಸಬೇಕು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 206
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved