ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರಿನ ಅಭಾವ ಉಂಟಾಗದಂತೆ ಕ್ರಮ: ಪಿಡಿಒ ಶೇಷಗಿರಿ
ರಾಜ್ಯಾದ್ಯಂತ ಬರಗಾಲ ಆವರಿಸಿದೆ. ಎಲ್ಲೆಡೆ ಅಂತರ್ಜಲ ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗದಂತೆ ಸೂಕ್ತ ಕ್ರಮ ಜರುಗಿಸಬೇಕಾಗಿದೆ.
ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ
ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ಗಡಗಿಚನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಜನವಸತಿ ಪ್ರದೇಶದಲ್ಲಿ ಸಂಗ್ರಹಗೊಂಡ ಚರಂಡಿ ನೀರು: ಪ್ರತಿಭಟನೆ
ಜನರು ಚರಂಡಿಯ ಹೊಲಸು ನೀರಿನಿಂದ ರೋಸಿ ಹೋಗಿದ್ದಾರೆ. ಚರಂಡಿ ನೀರು ರಸ್ತೆಯ ಪಕ್ಕದಲ್ಲಿ ರಕ್ಷಣೆಯಿಲ್ಲದ ಪಾಳುಬಾವಿಗೆ ನುಗ್ಗಿದ್ದರಿಂದ ಅದು ಭರ್ತಿಯಾಗಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ.
ಚುನಾವಣೆಯಲ್ಲಿ ಸೋತು ಅಜ್ಞಾತವಾಸದಲ್ಲಿದ್ದೆ ಟಿಕೆಟ್ ಖಚಿತ ಬಳಿಕ ಅಜ್ಞಾತವಾಸ ಮುಗಿದಿದೆ: ಶ್ರೀರಾಮುಲು
ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನನ್ನನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲು ಪ್ರಯತ್ನಿಸಬಹುದು. ಪ್ರತಿಪಕ್ಷ ರಾಜಕೀಯ ತಂತ್ರ ನಡೆಸುವುದು ಸಹಜ.
ಪ್ರತಿ ವಿಷಯದ ತಳಮಟ್ಟದ ಅಧ್ಯಯನ ಅಗತ್ಯ
ವಾಣಿಜ್ಯ ಅಥವಾ ನಿರ್ವಹಣಾಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ; ಇನ್ನಿತರ ವಿಭಾಗಗಳ ವಿದ್ಯಾರ್ಥಿಗಳಿಗೆ ಬಹುಶಿಸ್ತೀಯ ಅಧ್ಯಯನ ವಿಷಯ ಪರಿಚಯಿಸುವುದು ಅಗತ್ಯವಿದೆ.
ಜೋಳ ರಾಗಿ ಭತ್ತ ಖರೀದಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರೈತರಿಂದ ಭತ್ತ ರಾಗಿ ಮತ್ತು ಜೋಳ ಖರೀದಿಸುವ ಪ್ರಕ್ರಿಯೆಯ ಗಡವು ಮುಗಿಯಲು ಕೇವಲ 15 ದಿನಗಳು ಬಾಕಿ ಉಳಿದಿದೆ.
ಅನಿಷ್ಟ ಸಾಮಾಜಿಕ ಆಚರಣೆ ವಿರುದ್ಧ ಸತ್ಯಕ್ಕ ಪ್ರತಿರೋಧ: ರಾಜೇಶ್ವರಿ
ಸತ್ಯಕ್ಕನ ವಚನಗಳಲ್ಲಿ ಕಾಯಕ ಮತ್ತು ದಾಸೋಹ ಪ್ರಜ್ಞೆ, ಸ್ತ್ರೀ ಸಮಾನತೆ, ಸಾಮಾಜಿಕ ಕಳಕಳಿ ಬದುಕಿನ ಮುಖ್ಯ ಮೌಲ್ಯಗಳಾಗಿದ್ದವು.
ಸಂಭ್ರಮದಿಂದ ಜರುಗಿದ ಗಾದಿಲಿಂಗೇಶ್ವರ ರಥೋತ್ಸವ
ರಥೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ಒ ಪ್ರತಿಭಟನೆ
ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರವೂ ಪರೀಕ್ಷೆ ರದ್ದುಗೊಳಿಸುವ ಬದಲು ರಾಜ್ಯ ಸರ್ಕಾರ ಪರೀಕ್ಷೆ ಮುಂದೂಡಿದೆ.
ಹೆಣ್ಣು ಭ್ರೂಣಲಿಂಗ ಪತ್ತೆ ವಿರುದ್ಧ ವ್ಯಾಪಕ ಜಾಗೃತಿ ಮೂಡಿಸಿ: ನ್ಯಾಯಾಧೀಶ ರಾಜೇಶ್
ತಲೆತಲಾಂತರದಿಂದ ಹೆಣ್ಣನ್ನು ಸಮಾಜದ ಮಗಳಾಗಿ ಕಾಣುತ್ತಿದ್ದು, ಈಗಲೂ ಅದೇ ಗೌರವದೊಂದಿಗೆ ಮತ್ತು ಹೆಮ್ಮೆಯೊಂದಿಗೆ ಸ್ವೀಕರಿಸಬೇಕು.
< previous
1
...
145
146
147
148
149
150
151
152
153
...
206
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ