• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಸಮೀಕ್ಷೆಯಲ್ಲಿ `ಛಲವಾದಿ'' ಎಂದೇ ನಮೂದಿಸಿ: ಸಿ. ಶಿವಕುಮಾರ್
ರಾಜ್ಯ ಸರ್ಕಾರ ಇದೇ ಮೇ 5ರಿಂದ ಜಾತಿ ಜನಗಣತಿ ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳುತ್ತಿದ್ದು, ಛಲವಾದಿ ಸಮುದಾಯದ ಜನರು, ಸಮೀಕ್ಷೆಯಲ್ಲಿ 'ಛಲವಾದಿ' ಎಂದೇ ನಮೂದಿಸಬೇಕು ಎಂದು ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಸಿ. ಶಿವಕುಮಾರ್ ಹೇಳಿದರು.
ಶಂಕರಾಚಾರ್ಯರಿಂದ ಹಿಂದೂ ಸಂಸ್ಕೃತಿ ಪುನರುಜ್ಜೀವನ: ಮುಲ್ಲಂಗಿ ನಂದೀಶ್
ಬಳ್ಳಾರಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ನಗರದ ಸಂಗನಕಲ್ಲು ರಸ್ತೆಯ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ಶುಕ್ರವಾರ ಆದ್ಯ ಗುರು ಶ್ರೀ ಶಂಕರಾಚಾರ್ಯ ಜಯಂತಿ ನಡೆಯಿತು.
ವೈಚಾರಿಕ ನೆಲೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣ
ಬಸವಾದಿ ಶರಣ ಪರಂಪರೆಯ ಪೈಕಿ ಜಗಜ್ಯೋತಿ ಬಸವಣ್ಣನವರು ಗಮನಾರ್ಹ ಕೊಡುಗೆ ನೀಡಿದವರು
ಬಸವಣ್ಣನವರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ
ಸುಮಾರು ೫೦ಕ್ಕೂ ಹೆಚ್ಚು ಜತೆ ಎತ್ತುಗಳು,ಸಮೇಳ,ನಂದಿಕೋಲು,ಕೋಲಾಟ ಮುಂತಾದ ಕಲಾ ತಂಡಗಳೊಂದಿಗೆ ಶ್ರೀಬಸವೇಶ್ವರರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ
ಕನಿಷ್ಟ ವೇತನ ಜಾರಿಗೆ ತ್ವರಿತವಾಗಿ ಕಾನೂನು ರೂಪಿಸಿ
ಪ್ರಸ್ತುತ ಜಾಗತೀಕರಣ ಮತ್ತು ಬಂಡವಾಳ ಶಾಹಿಯ ಅಲೆಯಲ್ಲಿ ಕಾರ್ಮಿಕರ ಕಾನೂನು ಬದ್ದ ಹಕ್ಕುಗಳು,ಸಾಮಾಜಿಕ ಭದ್ರತೆಯಂತಹ ವಿಷಯಗಳ ಆದ್ಯತೆಗಳು ಬದಲಾಗಿವೆ
ದೇಶದ ಪ್ರಗತಿಗೆ ಕಾರ್ಮಿಕರ ಪಾತ್ರ ಮಹತ್ವದ್ದು
ದುಡಿದವನಿಗೆ ಸಂಬಳ ಕೊಡುವವನು ಮಾಲೀಕ ಎನಿಸಿಕೊಳ್ಳಬಹುದು.ಆದರೆ ಸಂಬಳ ಕೊಡುವ ಮಟ್ಟಕ್ಕೆ ಆತನನ್ನು ಬೆಳಸಿದವ ಕಾರ್ಮಿಕ ಎಂಬುದು ಅಕ್ಷರಶಃ ನಿಜ
ಕಾರ್ಮಿಕರ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗೆ ಆಗ್ರಹ
ಅಪಾರವಾದ ತ್ಯಾಗ, ಬಲಿದಾನಗಳಿಂದ ಪಡೆದುಕೊಂಡು ಕಾರ್ಮಿಕ ಹಕ್ಕುಗಳು, ದಿನಂಪ್ರತಿ ಇಂದು ದಮನಕ್ಕೆ ಒಳಗಾಗುತ್ತಿವೆ. 8 ತಾಸು ದುಡಿಮೆ ಎನ್ನುವುದು ಕೇವಲ ಪುಸ್ತಕಕ್ಕೆ ಸೀಮಿತವಾಗಿದೆ
ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣ
ಇಂದಿನ ಸಮಾಜದಲ್ಲಿ ಮಹಿಳೆಯರು ಸಮಾನ ಅವಕಾಶ, ಉನ್ನತ ಸ್ಥಾನಮಾನ ಪಡೆದುಕೊಳ್ಳುತ್ತಿರುವುದಕ್ಕೆ ಅಡಿಪಾಯ ಹಾಕಿದವರು ಬಸವಣ್ಣನವರು
ತುಂಗಭದ್ರಾ ಜಲಾಶಯದ ನೀರು ದಿನೇ ದಿನೇ ತಳಕ್ಕೆ
ತುಂಗಭದ್ರಾ ಜಲಾಶಯದಲ್ಲಿ ಈಗಿರುವ ನೀರಿನಲ್ಲಿ ಆಂಧ್ರಪ್ರದೇಶದ ಪಾಲಿಲ್ಲ. ಜಲಾಶಯದಲ್ಲಿ ಈಗ ಬರೀ 6.846 ಟಿಎಂಸಿ ನೀರಿದೆ
ಬಸವೇಶ್ವರರ ಚಿಂತನೆಗಳು ದಾರಿದೀಪ
ಬಸವಣ್ಣನವರು ಕೇವಲ ಒಂದು ಜಾತಿ ಮತ್ತು ವರ್ಗಕ್ಕೆ ಸೀಮಿತವಲ್ಲ. ಸಕಲ ಜೀವರಾಶಿಗಳಿಗೂ ಒಳಿತನ್ನೆ ಬಯಸುವ ತತ್ವಾದರ್ಶದ ಶೋಷಣೆಮುಕ್ತ ಸಮಸಮಾಜ ಕಟ್ಟುವ ಆಶಯ ಬಸವಣ್ಣ ಅವರದಾಗಿತ್ತು
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved