• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಥೆಗಾರನಿಗೆ ಹೃದಯದ ಮಿಡಿತದಷ್ಟೇ ವಿವೇಕವೂ ಮುಖ್ಯ: ಡಾ. ರಾಜೇಂದ್ರ ಚೆನ್ನಿ
ಕನ್ನಡ ಸಾಹಿತ್ಯ ಪ್ರಪಂಚ ಅತ್ಯಂತ ಸಮೃದ್ಧವಾಗಿದ್ದು, ಕನ್ನಡ ಸಾಹಿತ್ಯದ ಮೂಲಕ ವಿಶ್ವದ ಸಾಹಿತ್ಯವನ್ನು ಅರಿಯಲು ಸಾಧ್ಯವಿದೆ.
ವಾಯುವಿಹಾರಿಗಳ ನೆಚ್ಚಿನ ತಾಣವಾಗುತ್ತಿರುವ ಶಿವಪುರ ಕೆರೆ
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಪಟ್ಟಣದ ಹೊರವಲಯದ ಶಿವಪುರ ಕೆರೆ ಮೈದುಂಬಿಕೊಂಡಿದ್ದು, ಜೀವಕಳೆ ಬಂದಿದೆ.
ಎಸ್.ಪಿ.ಎಸ್ ಬ್ಯಾಂಕಿಗೆ ₹೨.೧೧ ಕೋಟಿ ನಿವ್ವಳ ಲಾಭ: ಕೆ.ಎಸ್. ನಾಗರಾಜ
ಸಂಡೂರು ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ (ಎಸ್.ಪಿ.ಎಸ್ ಬ್ಯಾಂಕ್) ೨೦೨೪-೨೫ನೇ ಆರ್ಥಿಕ ವರ್ಷದಲ್ಲಿ ₹೨.೧೧ ಕೋಟಿ ನಿವ್ವಳ ಲಾಭ ಗಳಿಸಿದೆ.
ಭೂ ಸಂತ್ರಸ್ತರ ಬೇಡಿಕೆ ಈಡೇರಿಸಲು ಸಂಸದ ತುಕಾರಾಂ ಭರವಸೆ
ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆಗಳ ಕುರಿತು ಚರ್ಚಿಸಲು ಆ. 25 ಮತ್ತು 26 ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಜತೆ ಜಂಟಿ ಸಭೆ ಮಾಡಲು ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆಗಳ ಕುರಿತು ಚರ್ಚಿಸಲು ಆ. 25 ಮತ್ತು 26 ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಜತೆ ಜಂಟಿ ಸಭೆ ಮಾಡಲು ನಿರ್ಧರಿಸಲಾಗಿದೆ ನಿರ್ಧರಿಸಲಾಗಿದೆ.
ಮಹನೀಯರ ವಿಚಾರಧಾರೆ ಅಳವಡಿಸಿಕೊಳ್ಳಿ: ಮುಂಡರಗಿ ನಾಗರಾಜ್
ಸಮಾಜ ಹಾಗೂ ಜನ ಸಾಮಾನ್ಯರ ಏಳ್ಗೆಗಾಗಿ ಪರಿತಪಿಸಿದ ವಿವಿಧ ಮಹನೀಯರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಜೀವನ ನಡೆಸಬೇಕು.
ಒಳ ಮೀಸಲು ಜಾರಿಯಾಗದಿದ್ದರೆ ಸರ್ಕಾರದ ವಿರುದ್ಧ ದಂಗೆ; ಮಾದಿಗ ಒಕ್ಕೂಟ ಎಚ್ಚರಿಕೆ
ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆ. 16ರ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ಹೋದರೆ ಆ. 18ರಂದು ಸರ್ಕಾರದ ವಿರುದ್ಧ ದಂಗೆ ಏಳುತ್ತೇವೆ. ಅಸಹಕಾರ ಚಳವಳಿ ನಡೆಸುತ್ತೇವೆ. ಈ ಬಾರಿ ನಮ್ಮ ತಾಕತ್ತು ಏನೆಂಬುದನ್ನು ತೋರಿಸುತ್ತೇವೆ ಎಂದು ಕರ್ನಾಟಕ ಮಾದಿಗ ಮತ್ತು ಉಪ ಜಾತಿಗಳ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಎಚ್.ಹನುಮಂತಪ್ಪ ಎಚ್ಚರಿಕೆ ನೀಡಿದ್ದಾರೆ.
ಮತಗಳವು-ರಾಹುಲ್ ಗಾಂಧಿ ಆರೋಪ ಸತ್ಯ: ಶಾಸಕ ಜೆ.ಎನ್. ಗಣೇಶ್
ರಾಜ್ಯದಲ್ಲಿ ನಡೆದ ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳವು ಆಗಿರುವ ಕುರಿತು ರಾಹುಲ್ ಗಾಂಧಿ ದಾಖಲೆ ಸಮೇತ ಆರೋಪಿಸಿದ್ದು ನೂರಕ್ಕೆ ನೂರು ಸತ್ಯವಾಗಿದೆ ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.
ಅಪಘಾತ ಪ್ರಕರಣ: ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನಿಗೆ ಗ್ರಾಹಕರ ವೇದಿಕೆ ತರಾಟೆ
ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮಾರಾಟ ಕಂಪನಿ, ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನನ್ನು ಸಹ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ದೂರದಾರ ಕಾರು ಮಾಲೀಕನಿಗೆ ₹15 ಸಾವಿರ ಪರಿಹಾರ ಒದಗಿಸುವಂತೆ ಆದೇಶ ಹೊರಡಿಸಿದೆ.
ಬಳ್ಳಾರಿಯಲ್ಲಿ ಮೆಗಾ ಡೈರಿ ಸ್ಥಾಪನೆಗೆ ಕೂಡಿ ಬಂತು ಕಾಲ
ಬಳ್ಳಾರಿ ಜಿಲ್ಲೆಯಲ್ಲಿ ರಾಬಕೊವಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದಿಂದ ಮೆಗಾ ಡೈರಿ ಸ್ಥಾಪಿಸುವ ನಿಟ್ಟಿನಲ್ಲಿ ಶುಕ್ರವಾರ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಎಲ್ಲವೂ ಅವ್ರೆ ನಿರ್ಧರಿಸಿದ್ರೆ ನಾವೇಕೆ?
ಇಲ್ಲಿನ ಪಟ್ಟಣದ ಪುರಸಭೆಯಲ್ಲಿ ಗುರುವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಹಿತಿ ನೀಡದೆ, ಕೇವಲ ಅಧ್ಯಕ್ಷ, ಉಪಾಧ್ಯಕ್ಷ, ಮುಖ್ಯಾಧಿಕಾರಿ ನಡುವೆ ಮಾತ್ರ ಚರ್ಚೆಯಾಗುತ್ತದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved