• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಆರ್ಥಿಕ ಸ್ಥಿತಿ-ಗತಿ ತಿಳಿಯಲು ಗಣತಿ ಕಾರ್ಯ
ಗಣತಿ ಕಾರ್ಯ ಹೊಸದೇನಲ್ಲ, ಮೊದಲಿನಿಂದಲೂ ಮಾಡಲಾಗುತ್ತದೆ, ಕೇಂದ್ರ ಸರ್ಕಾರ ಸಹ ಮಾಡುತ್ತಿದೆ
ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಕ್ರೈಸ್ತ ಪದ ತೆಗೆಯಲು ಮಾದಿಗ ಹೋರಾಟ ಸಮಿತಿ ಆಗ್ರಹ
ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಪಟ್ಟಿಯಲ್ಲಿ ಪರಿಶಿಷ್ಟದ 15 ಜಾತಿಗಳ ಮುಂದೆ ಇರುವ ಕ್ರೈಸ್ತ ಪದವನ್ನು ತೆಗೆದು ಹಾಕಬೇಕು.
ದುಡಿವ ವರ್ಗ ಸಂಪತ್ತಿನ ಒಡೆಯರಾದಾಗ ಅಸಮಾನತೆ ತೊಲಗಲು ಸಾಧ್ಯ: ರಾಧಾಕೃಷ್ಣ
ದುಡಿವ ವರ್ಗ ಸಂಪತ್ತಿನ ಒಡೆಯರಾದಾಗ ಮಾತ್ರ ಅಸಮಾನತೆ ತೊಲಗಲು ಸಾಧ್ಯ.
ಹಿಂದೂ ಸಮಾಜ ಒಡೆಯುವ ಹುನ್ನಾರ : ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪ
ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಹೆಸರಿನಲ್ಲಿ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ, ಈ ಮೂಲಕ ಹಿಂದೂ ಸಮಾಜವನ್ನು ಒಡೆಯುವ ಕೊಳಕು ರಾಜಕೀಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಕೊರತೆ
ತಾಲೂಕಿನಲ್ಲಿ ಬಹುತೇಕ ಅಂಗನವಾಡಿ ಕಟ್ಟಡಗಳಿಗೆ ಮೂಲಸೌಕರ್ಯ ಇಲ್ಲದೆ ಮಕ್ಕಳು ಹಾಗೂ ಸಹಾಯಕಿಯರು ಪರದಾಡುತ್ತಿದ್ದಾರೆ.
ರೈತರ ಸಹಾಯಕ್ಕಾಗಿ ಸದಾ ಬದ್ಧ: ವೆಂಕಟರಮಣ
ಶ್ರೀರಾಮರಂಗಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ಮಹಾಜನ ಸಭೆ ಸಂಘದ ಅಧ್ಯಕ್ಷ ತಾಳೂರು ವೆಂಕಟರಮಣ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಜರುಗಿತು.
ಆರೋಗ್ಯಕರ ಜೀವನಶೈಲಿ ರೂಡಿಸಿಕೊಳ್ಳಿ: ತಹಶೀಲ್ದಾರ್ ನರಸಪ್ಪಳಿ
ಇಲ್ಲಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ಪುರಸಭೆ, ಸಮುದಾಯ ಆರೋಗ್ಯ ಕೇಂದ್ರ, ಪೊಲೀಸ್ ಇಲಾಖೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆರೋಗ್ಯ ತಪಾಸಣೆ ಉಚಿತ ಶಿಬಿರ ನಡೆಯಿತು.
ತೆರಿಗೆ ವ್ಯವಸ್ಥೆ ಇನ್ನಷ್ಟು ಸರಳ: ಯಶವಂತರಾಜ್ ನಾಗಿರೆಡ್ಡಿ
ಜಿಎಸ್ಟಿ 2.0 ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಿ ಕಾರ್ಯಗತಗೊಳಿಸಲು ಸುಲಭವಾಗುವಂತೆ ರೂಪಿಸಲಾಗಿದೆ.
ವ್ಯವಸ್ಥಿತ ಕಸ ಸಂಗ್ರಹಕ್ಕೆ ಕ್ಯೂಆರ್ ಕೋಡ್: ಬಳ್ಳಾರಿಯಲ್ಲಿ ಹೊಸ ಪ್ರಯೋಗ
ಸ್ವಚ್ಛತಾ ಕಾರ್ಯ ತುಂಬಾ ಮಹತ್ತರ ಕಾರ್ಯವಾಗಿದ್ದು, ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ.
ನಟ ಡಾ. ವಿಷ್ಣುವರ್ಧನ್ ಜನ್ಮದಿನ: ಕವಿಗೋಷ್ಠಿ
ನಗರದ ತಾಳೂರು ರಸ್ತೆಯ ಬಾಲಾಜಿ ಕಾಲನಿಯಲ್ಲಿರುವ ಕವನ ಪ್ರಕಾಶನದ ಪ್ರಕಾಶಕಿ ವಾಣಿ ಅಜಯ್ ಬಣಕಾರ್ ಅವರ ಮನೆ ''''ಹೂನಗೆ'''' ನಿವಾಸದಲ್ಲಿ ಗುರುವಾರ ಸಂಜೆ ಡಾ. ವಿಷ್ಣುವರ್ಧನ್ ಅವರ 75 ಜನ್ಮದಿನ ಆಚರಣೆ ಹಾಗೂ ಕವಿಗೋಷ್ಠಿ ಏರ್ಪಡಿಸಲಾಗಿತ್ತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 270
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved