ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಂಪ್ಲಿಯಲ್ಲಿ ಅಂತರಾಷ್ಟ್ರೀಯ ಕಬಡ್ಡಿ ಸ್ಟೇಡಿಯಂ: ಅರುಣ ಲಕ್ಷ್ಮಿ
ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಅಭಿವೃದ್ಧಿಯ ಹುಲಿಯಾಗಿದ್ದಾರೆ.
ದಲಿತರು ಶಿಕ್ಷಣ ಪಡೆದು ಸಬಲರಾಗಲಿ: ಶಾಸಕ ತುಕಾರಾಂ
ಪ್ರೊ. ಬಿ. ಕೃಷ್ಣಪ್ಪನವರು ರಾಜ್ಯದಲ್ಲಿ ಎರಡನೇ ಅಂಬೇಡ್ಕರ್ ಇದ್ದಂತೆ. ದಲಿತರ, ಶೋಷಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದರು. ಶಿಕ್ಷಣದ ಮಹತ್ವವನ್ನು ಸಾರಿದರು.
ಹೋಟೆಲ್ ಮ್ಯಾನೇಜ್ಮೆಂಟ್ ವಲಯದಲ್ಲಿ ತರಬೇತಿ ಅವಶ್ಯ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಅನೇಕ ಯುವಕರಿಗೆ ಹೋಟೆಲ್ ಮ್ಯಾನೇಜ್ಮೆಂಟ್ ತರಬೇತಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ, ಬಳ್ಳಾರಿಯಲ್ಲಿ ಎನ್ಐಎ ತಂಡದ ಶೋಧ ಪೂರ್ಣ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯ ವಿವಿಧೆಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೂರು ದಿನ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು ಶನಿವಾರ ಪೂರ್ಣಗೊಳಿಸಿ, ಕಲಬುರಗಿಗೆ ತೆರಳಿದರು.
ಪ್ರಕೃತಿಯ ಜತೆ ಬದುಕಿದರೆ ಆಯುಷ್ಯ ವೃದ್ಧಿ: ಪ್ರಭುಸ್ವಾಮೀಜಿ
ಪಟ್ಟಣದ ಕೂಡ್ಲಿಗಿ ರಸ್ತೆಯಲ್ಲಿರುವ ಅಲ್ಲಮಪ್ರಭು ತಪೋವನದಲ್ಲಿ ನಡೆದ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಅವರು ಸಾವಯವ ಕೃಷಿಯ ಮಹತ್ವ ವಿವರಿಸಿದರು.
ರಚನಾತ್ಮಕ ಜೀವನಕ್ಕೆ ಸಂವಿಧಾನ ಮುಖ್ಯ: ಡಾ. ಹೊನ್ನೂರಾಲಿ
ಸಂವಿಧಾನ ಜಾರಿಗೆ ಬಂದು ಏಳು ದಶಕಗಳು ಕಳೆದರೂ ಭಾರತೀಯರಿಗೆ ಸಂವಿಧಾನ ಪ್ರಜ್ಞೆಯ ಭಾಗವಾಗಿಲ್ಲದಿರುವುದು ಅತ್ಯಂತ ಕಳವಳಕಾರಿ ಸಂಗತಿ.
ಕೆಫೆ ಬಾಂಬ್ : ಬೆಂಗಳೂರಿನಲ್ಲಿ ಬಳ್ಳಾರಿ ಐಸಿಸ್ನ 4 ಜನಕ್ಕೆ ಗ್ರಿಲ್
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ‘ಬಳ್ಳಾರಿ ಇಸ್ಲಾಮಿಕ್ ಸ್ಟೇಟ್ಸ್ ಮಾಡ್ಯೂಲ್’ನ ನಾಲ್ವರು ಶಂಕಿತ ಐಸಿಎಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಳೆದ ಮೂರು ದಿನಗಳಿಂದ ವಿಚಾರಣೆಗೊಳಪಡಿಸಿದೆ.
ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.
ಗಮನ ಸೆಳೆದ ಜ್ಯೋತಿರ್ಲಿಂಗಗಳ ಮೆರವಣಿಗೆ
ಮನುಷ್ಯನಲ್ಲಿನ ದಾರಿದ್ರವನ್ನು ದೂರ ಮಾಡಿ ಸುಖ, ಶಾಂತಿ ನೆಲೆಸುವಂತೆ ಸರ್ವರನ್ನು ಆಶೀರ್ವದಿಸುವ ಸಾಂಕೇತಿಕವಾಗಿ ರುದ್ರಾಕ್ಷ ಲಿಂಗವನ್ನು ಪ್ರತಿಷ್ಠಾಪಿಸಲಾಗಿದೆ.
ವಿಶ್ವಮಾನವ ಪರಿಕಲ್ಪನೆಗೆ ಎಲ್ಲರೂ ತೆರೆದುಕೊಳ್ಳಲಿ: ಡಾ. ರಹಮತ್ ತರೀಕೆರೆ
ಬಡವರು, ಅಸಹಾಯಕರು, ಹಸಿವು, ಯಾತನೆಗೆ ಒಳಗಾದವರ ಸಮಾಜವನ್ನು ಅರ್ಥ ಮಾಡಿಕೊಳ್ಳಲು ಸಾಹಿತ್ಯವನ್ನು ಓದಬೇಕು.
< previous
1
...
147
148
149
150
151
152
153
154
155
...
206
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ