ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿವನಾಮ ಸ್ಮರಣೆಯಲ್ಲಿ ಮಿಂದ ಭಕ್ತಸಮೂಹ
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಜಾಗರಣೆ ಹಿನ್ನೆಲೆಯಲ್ಲಿ ರಾತ್ರಿಯಿಡೀ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಬೆಂಗಳೂರು, ಹುಮ್ನಾಬಾದ್ ಬಸ್ ಸಿಸಿಟೀವೀಲಿ ಕೆಫೆ ಬಾಂಬರ್ ಸೆರೆ!
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ವ್ಯಕ್ತಿಯ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಹಾಗೂ ಸಿಸಿಬಿ ಅಧಿಕಾರಿಗಳಿಗೆ ಈಗ ಆತನ ಚಲನವಲನಗಳ ಸಂಬಂಧ ಮತ್ತಷ್ಟು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಲಭಿಸಿವೆ.
ಹರಪನಹಳ್ಳಿ ತಾಲೂಕಲ್ಲಿ ಮಹಿಳೆಯರ ದರ್ಬಾರ್!
ಕ್ಷೇತ್ರದ ಶಾಸಕರು, ಪೊಲೀಸ್ ಇಲಾಖೆ, ಕೋರ್ಟ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾ ಮಹಿಳೆ ಅಬಲೆಯಲ್ಲ, ಸಬಲೆ ಎಂದು ನಿರೂಪಿಸಿದ್ದಾರೆ.
ಮರು ಪರೀಕ್ಷೆ ಬರೆದ ಪದವಿ ಫಲಿತಾಂಶ ಪ್ರಕಟಿಸಲು ಆಗ್ರಹ
5ನೇ ಸೆಮಿಸ್ಟರ್ ನ ಪರೀಕ್ಷೆಗಳು ಸಮೀಪಿಸುತ್ತಿದ್ದು ಅತಂತ್ರದ ಪರಿಸ್ಥಿತಿ ಉಲ್ಬಣವಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಗ್ರಾಪಂ ಸೇವೆಗೆ ಪಂಚಮಿತ್ರ ವಾಟ್ಸ್ಆ್ಯಪ್ ಚಾಟ್
ವಾಟ್ಸ್ಆ್ಯಪ್ ಚಾಟ್ಗೆ ಸಂಪರ್ಕ ಸಂಖ್ಯೆ 8277506000ನಿಂದ ಚಾಟ್ ಮಾಡಬಹುದು.
ನೀರಿನ ಪೂರೈಕೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಿ: ಪ್ರಶಾಂತ್ ಕುಮಾರ್ ಮಿಶ್ರಾ
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಬೇಕು. ಮೇವು ಅಂತರ್ ಜಿಲ್ಲಾ ಸಾಗಾಣಿಕೆ ಕುರಿತು ನಿಗಾ ವಹಿಸಬೇಕು ಎಂದು ಡಿಸಿ ಪ್ರಶಾಂತಕುಮಾರ ಮಿಶ್ರಾ ತಿಳಿಸಿದರು.
ಬಳ್ಳಾರಿ ವಿವಿ ಕುಲಪತಿಯಾಗಿ ಕೆ.ಎಂ. ಮೇತ್ರಿ ನೇಮಕ
ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ್ ಬಿ. ಮಲಶೆಟ್ಟಿ ಅವರು ನೂತನ ಕುಲಪತಿಗಳಿಗೆ ಅಧಿಕಾರ ಹಸ್ತಾಂತರಿಸಿದರು
ಅಕ್ರಮ ಕಂಡಲ್ಲಿ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್
ಚುನಾವಣಾ ಆಯೋಗದ ನಿರ್ದೇಶನದಂತೆ ಆಕ್ರಮ ಹಣ, ಮದ್ಯ, ಬೆಲೆಬಾಳುವ ವಸ್ತುಗಳ ಸಾಗಾಣೆಯ ಮಾಹಿತಿಯನ್ನು ಕ್ರೋಢಿಕರಿಸಲು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಸಿ ಮನವಿ ಮಾಡಿದರು.
ವಿಜಯನಗರ ಶ್ರೀಕೃಷ್ಣದೇವರಾಯ ವಿವಿಗೆ ₹50 ಲಕ್ಷ ಪ್ರೋತ್ಸಾಹಧನ
ವಿಶ್ವವಿದ್ಯಾಲಯವು ಒಟ್ಟು 71 ಅಂಕಗಳನ್ನು ಕಲೆ ಹಾಕಿ ಅಗ್ರ ಸ್ಥಾನ ಪಡೆದು ಸಹಾಯಧನ ಪಡೆಯಲು ಅರ್ಹತೆ ಹೊಂದಿತ್ತು.
ಮಸಣ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಮಸಣ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯವಾದ ಪರಿಕರಗಳನ್ನು ಒದಗಿಸಬೇಕು.
< previous
1
...
148
149
150
151
152
153
154
155
156
...
206
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ