ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರ ಸ್ವಚ್ಛತೆಗೆ ಕ್ರಮ, ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಧಾರ
ಸ್ವಚ್ಛತೆಯ ಜನಜಾಗೃತಿಗೆ ಆಯಾ ವಾರ್ಡ್ಗಳ ಯುವಕರ ಸಂಘ- ಸಂಸ್ಥೆಗಳ ಸಹಕಾರ ತೆಗೆದುಕೊಳ್ಳಬೇಕು. ಸಿಸಿ ಕ್ಯಾಮೆರಾ ಅಳವಡಿಸಿ ಕಸ ಹಾಕುವವರನ್ನು ನಿಯಂತ್ರಿಸುವಂತಾಗಬೇಕು.
ಅವೈಜ್ಞಾನಿಕ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಎಸ್ಎಫ್ಐ ಆಕ್ರೋಶ
ಅಂಕಪಟ್ಟಿ ಶುಲ್ಕವನ್ನು ಸಹ ಏರಿಕೆ ಮಾಡಲಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿಗಳನ್ನು ನೀಡಿಲ್ಲ. ವಿವಿಯ ಆಡಳಿತಾತ್ಮಕ ಲೋಪದಿಂದಾಗಿ ವಿದ್ಯಾರ್ಥಿವೇತನ ಲಭಿಸದಂತಾಗಿದೆ.
ತೋರಣಗಲ್ಲು ಸಮುದಾಯ ಆರೋಗ್ಯಕೇಂದ್ರ ಮೇಲ್ದರ್ಜೆಗೇರಿಸಿ: ಡಿವೈಎಫ್ಐ ಆಗ್ರಹ
ಹೆಚ್ಚುತ್ತಿರುವ ಜನಸಂಖ್ಯೆಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು.
ವಿದ್ಯಾರ್ಥಿಗಳು ಬಹುಶಿಸ್ತೀಯ ಸಂಶೋಧನೆಗೆ ಒತ್ತು ನೀಡಲಿ: ಪ್ರೊ. ಬಟ್ಟು ಸತ್ಯನಾರಾಯಣ
ಸಂಶೋಧನೆಯು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಸಮಾಜದ ಬೆಳವಣಿಗೆಗಾಗಿ ಉಪಯುಕ್ತವಾಗಬೇಕು.
ಬಾಲಾಜಿ ಕ್ಯಾಂಪ್ಗೆ ರಾಕಿಂಗ್ ಸ್ಟಾರ್ ಯಶ್ ಭೇಟಿ
ಕೊರ್ರಪಾಟಿ ರಂಗನಾಥ ಸಾಯಿ ಅವರು ನನಗೆ ಆತ್ಮೀಯರು. ಹೀಗಾಗಿ ಬಾಲಾಜಿ ಕ್ಯಾಂಪ್ಗೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದೇನೆ ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದರು.
ಪಾಕ್ ಪರ ಘೋಷಣೆ ಪ್ರಕರಣ: ಎನ್ಐಎಗೆ ನೀಡಿ: ಶ್ರೀರಾಮುಲು
ಸರ್ಕಾರ ತನಿಖಾ ವರದಿಯನ್ನು ತಮಗೆ ಬೇಕಾದಂತೆ ತಿರುಚುವ ಸಾಧ್ಯತೆ ಇರುವುದರಿಂದ ಕೇಂದ್ರೀಯ ತನಿಖಾ ತಂಡದಿಂದ ಪ್ರಕರಣ ತನಿಖೆಯಾಗಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು.
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ
ಬಳ್ಳಾರಿ ಜಿಲ್ಲೆಯ 14151 ಹಾಗೂ ವಿಜಯನಗರ ಜಿಲ್ಲೆಯ 15,797 ಸೇರಿದಂತೆ ಒಟ್ಟು 29,948 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಫಾರಂ ನಂಬರ್ 3 ನೀಡುವಲ್ಲಿ ವಿಳಂಬವಾದರೆ ಪುರಸಭೆ ಮುತ್ತಿಗೆ
ಫಾರಂ ನಂಬರ್ 3 ಹಾಗೂ ಮೋಟೇಶನ್ ಗಾಗಿ ಬಡ ಹಾಗೂ ಮಾಧ್ಯಮ ವರ್ಗದ ಎಷ್ಟೋ ಜನರು ಅರ್ಜಿ ಸಲ್ಲಿಸಿ 3 ತಿಂಗಳು ಕಳೆದರೂ ಅವರ ಕೆಲಸಗಳಾಗದಿರುವುದು ದುರಂತವೇ ಸರಿ.
ಸಿನಿಮಾ ಸಂಗೀತದಷ್ಟೇ ರಂಗ ಸಂಗೀತ ಜೀವಂತ: ವರಲಕ್ಷ್ಮಿ
ಯಾವುದೇ ನಾಟಕ ಸಂಗೀತವಿಲ್ಲದೆ ಪರಿಪೂರ್ಣ ಎನಿಸುವುದಿಲ್ಲ. ಸಂಗೀತ ನಾಟಕದ ಜೀವನಾಡಿ.
ನಾಸಿರ್ ಹುಸೇನ್ ಕಚೇರಿ ಎದುರು ಪ್ರತಿಭಟನೆ
ಕಾಂಗ್ರೆಸ್ಗೆ ನಿಜಕ್ಕೂ ನೈತಿಕತೆ ಇದ್ದರೆ ಕೂಡಲೇ ನಾಸಿರ್ ಹುಸೇನ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
< previous
1
...
150
151
152
153
154
155
156
157
158
...
206
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ