• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿ ಮಹಾನಗರಕ್ಕೆ ಕುಡಿವ ನೀರು ಪೂರೈಕೆಯ ಸವಾಲು!
ನಗರದ ವಿವಿಧೆಡೆಗಳಲ್ಲಿ ನೀರು ಸಮರ್ಪಕವಾಗಿ ಬಿಡುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದು, ನೀರಿನ ಅಪವ್ಯಯ ನಿಯಂತ್ರಣವಾಗಬೇಕಿದೆ.
ನಾಟಕ, ಬಯಲಾಟ ಕ್ಷೇತ್ರಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಡಾ. ಕೊತ್ಲಮ್ಮ
ಇಂದು ನಾಟಕ, ಬಯಲಾಟಗಳಲ್ಲಿ ಸ್ತ್ರೀಯರು ಪುರುಷರ ಪಾತ್ರಗಳನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮಹಿಳೆಯರ ಸಾಧನೆ ಎಲ್ಲರಿಗೂ ಆದರ್ಶವಾಗಿದೆ.
ಶಾಸಕ ಭರತ್ ರೆಡ್ಡಿ ಕಚೇರಿ ಮೇಲೆ 2 ದಿನಗಳ ಇಡಿ ದಾಳಿ ಅಂತ್ಯ
ದಾಳಿ ವೇಳೆ ಹಾರ್ಡ್ ಡಿಸ್ಕ್‌, ಅಪಾರ ಪ್ರಮಾಣದ ದಾಖಲೆಪತ್ರಗಳು ವಶಕ್ಕೆ ಪಡೆದ ಅಧಿಕಾರಿಗಳು, ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಅವರಿಂದ ಸಹಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಸೋಲಿಸಿದ್ದಕ್ಕೆ ಜನತೆಗೆ ಪಶ್ಚಾತ್ತಾಪ: ಶ್ರೀರಾಮುಲು
ರೈತರಿಗೆ 7 ತಾಸು ಸತತ ವಿದ್ಯುತ್‌ ಪೂರೈಕೆ ಮಾಡುತ್ತೇವೆ ಎಂದು ಭರವಸೆ ಹುಟ್ಟಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ 4 ತಾಸು ಸತತ ವಿದ್ಯುತ್‌ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ.
ಬಳ್ಳಾರಿ ಜೀನ್ಸ್‌ ಅಪರೆಲ್ ಪಾರ್ಕ್‌ಗೆ ಸಿಗುವುದೇ ಅನುದಾನ?
ಈ ಬಾರಿ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡಿಸುತ್ತಿರುವುದರಿಂದ ಜೀನ್ಸ್‌ ಅಪರೆಲ್ ಪಾರ್ಕ್ ನಿರ್ಮಾಣಕ್ಕೆ ಕಾಯಕಲ್ಪ ಕೂಡಿಬರುವ ಸಾಧ್ಯತೆಗಳಿವೆ.
ವನ್ಯಜೀವಿಗಳ ದಾಹ ನೀಗಲು ನೀರಿನ ತೊಟ್ಟಿಗಳ ನಿರ್ಮಾಣ
ಬೇಸಿಗೆಯಲ್ಲಿ ವನ್ಯಜೀವಿಗಳ ನೀರಿನ ದಾಹವನ್ನು ತಣಿಸಲು ಅರಣ್ಯ ಇಲಾಖೆ, ಗಣಿ ಕಂಪನಿಗಳು ತಾಲೂಕಿನ ನಾಲ್ಕು ಅರಣ್ಯ ವಲಯಗಳಲ್ಲಿ ವಾಟರ್ ಹೋಲ್(ನೀರಿನ ಹೊಂಡ)ಗಳನ್ನು ನಿರ್ಮಿಸಿ, ಅವುಗಳಲ್ಲಿ ನೀರನ್ನು ತುಂಬಿಸುತ್ತಿವೆ.
ಜೀತದಾಳುಗಳ ಗುರುತಿಸಿ ಸೌಲಭ್ಯ ಕಲ್ಪಿಸಿ: ನ್ಯಾಯಾಧೀಶ ರಾಜೇಶ್
ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಹಾಗೂ ಸರ್ಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಅಧಿಕಾರಿಗಳ ಮತ್ತು ನಮ್ಮೆಲ್ಲರದ್ದಾಗಿದೆ.
ಶಾಸಕರ ಕಚೇರಿಯಲ್ಲಿ ಮುಂದುವರಿದ ಇಡಿ ದಾಳಿ
ಕೇಂದ್ರ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್‌) ಸಿಬ್ಬಂದಿಯೊಂದಿಗೆ ಆಗಮಿಸಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಶಾಸಕ ರೆಡ್ಡಿ ಕಚೇರಿ, ನಿವಾಸ ಸೇರಿದಂತೆ 6 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದರು.
ಬಳ್ಳಾರಿ ಶಾಸಕ ಭರತ್ ರೆಡ್ಡಿ ನಿವಾಸ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳ ದಾಳಿ
ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್‌ ರೆಡ್ಡಿ ನಿವಾಸ ಹಾಗೂ ಕಚೇರಿ ಸೇರಿದಂತೆ 6 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಒಟ್ಟು 13 ಕಡೆ ಇಡಿ ಅಧಿಕಾರಿಗಳು ಶನಿವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ನಿಯಮ ಉಲ್ಲಂಘಿಸುವ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಿ
ಜನರು-ಜಾನುವಾರಿಗೆ ಕುಡಿಯಲು ನೀರು ಇಲ್ಲದಿರುವಾಗ ಕೃಷಿ ಜಮೀನಿನಲ್ಲಿ ಬೋರ್‌ವೆಲ್‌ ಕೊರೆದು ಕೈಗಾರಿಕೆಗಳಿಗೆ ನೀರು ಸಾಗಿಸುತ್ತಿರುವ ಕುರಿತು ಕುಡತಿನಿ ಪಪಂ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮಂಡನೆ ಸಭೆಯಲ್ಲಿ ಈ ಕುರಿತು ಚರ್ಚಿಸಿ, ನಿಯಮ ಉಲ್ಲಂಘಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 206
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved