• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ಸಮಾಜದ ಅಸ್ವಿತ್ವ ಹಾನಿ ಮಾಡಲು ಸಿಎಂ ಹುನ್ನಾರ; ಆರೋಪ
ಕುರುಬ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹುನ್ನಾರ ನಡೆಸಿದ್ದು, ಇದರಿಂದ ಎರಡು ಸಮುದಾಯಗಳ ಸೌಹಾರ್ದತೆಗೆ ಧಕ್ಕೆ ತರುವ ಕೆಲಸವನ್ನು ಅವರು ಮಾಡಿದ್ದಾರೆ.
ಆರೋಗ್ಯಕರ ಜೀವನಶೈಲಿಯಿಂದ ರೋಗಗಳಿಂದ ದೂರವಿರಬಹುದು: ಭಟ್ಟ ಪ್ರಸಾದ್
ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಆರೋಗ್ಯ ಇಲಾಖೆ, ಅಕ್ಕಮಹಾದೇವಿ ಮಹಿಳಾ ಮಂಡಳಿ ಮತ್ತು ಸಂಜೀವಿನಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಸಹಯೋಗದಲ್ಲಿ ಉಚಿತ ಹೃದ್ರೋಗ, ಮಂಡಿಚಿಪ್ಪು ಬದಲಾವಣೆ ತಪಾಸಣಾ ಶಿಬಿರ ಮಂಗಳವಾರ ಜರುಗಿತು.
ಎಸ್ಸಿ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಧರ್ಮಸೇನ
ಪಟ್ಟಣದ ಶಾಸಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಎದುರಿಸುತ್ತಿರುವ ಕುಂದುಕೊರತೆಗಳು, ಸರ್ಕಾರದಿಂದ ದೊರಕಬೇಕಾದ ಸೌಲಭ್ಯಗಳು ಹಾಗೂ ಪಕ್ಷ ಸಂಘಟನೆಯಲ್ಲಿ ಎಸ್ಸಿಗಳ ಪಾತ್ರ ಕುರಿತಂತೆ ಸಭೆ ಬುಧವಾರ ಸಂಜೆ ಜರುಗಿತು.
ಕುರುಬ ಸಮಾಜ ಎಸ್ಟಿಗೆ ಸೇರಿಸಲು ಮುಂದಾಗಿರುವುದು ಎಷ್ಟು ಸರಿ?: ಲೀಲಾದೇವಿ ಆರ್.ಪ್ರಸಾದ್ ಪ್ರಶ್ನೆ
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಹೊರಟಿರುವುದು ಎಷ್ಟು ಸರಿ.
ಬಲಿಷ್ಟ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಅನ್ನಪೂರ್ಣ ತುಕಾರಾಂ
ವಿದ್ಯಾರ್ಥಿಗಳಲ್ಲಿ ಜ್ಞಾನದ ದೀಪ ಬೆಳಗಿಸುವವರು ಶಿಕ್ಷಕರು. ಸದೃಢ ಸಮಾಜ ಹಾಗೂ ಬಲಿಷ್ಟ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ.
ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಿದ ತೃಪ್ತಿ ನನಗಿದೆ: ಮಿಶ್ರಾ
ಜಿಲ್ಲಾಧಿಕಾರಿ ಹುದ್ದೆ ಸುಲಭದ ಕೆಲಸವಲ್ಲ.ಸಾಕಷ್ಟು ಸವಾಲು ನಿತ್ಯ ಎದುರಿಸಬೇಕಾಗುತ್ತದೆ.ಆ ಎಲ್ಲ ಸವಾಲು ನಿಭಾಯಿಸಿರುವೆ ಎಂಬ ತೃಪ್ತಿ ನನಗಿದೆ.
ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ: ನಾಗಪ್ಪ ಬಕ್ಕಣ್ಣನವರ್
ವೀರಶೈವ ವಿದ್ಯಾವರ್ಧಕ ಸಂಘದಿಂದ ಇಲ್ಲಿನ ಅಲ್ಲಂ ಸುಮಂಗಳಮ್ಮ ಮಹಿಳಾ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಲ್ಯಾಣ ಕರ್ನಾಟಕ ಸಂಸ್ಕೃತಿ, ಶ್ರೀಮಂತಿಕೆಯ ನೆಲೆ: ಜೂಗಲ ಮಂಜುನಾಯಕ
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಶಿಕ್ಷಣದ ಮೂಲಕ ಸಮಾಜದ ನಿಜವಾದ ಅಭಿವೃದ್ಧಿ ಸಾಧ್ಯ: ಶಾಸಕ ಜೆ.ಎನ್. ಗಣೇಶ್
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತ್ಯುತ್ಸವ ಬುಧವಾರ ಜರುಗಿತು.
ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬ ಸಡಗರ; ರಕ್ತದಾನ, ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ನಗರದ ಶ್ರೀರಾಂಪುರ ಕಾಲನಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 270
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved