• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಸಣ ಕಾರ್ಮಿಕರಿಗೆ ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸಲು ಆಗ್ರಹ
ಸಂಡೂರು ತಾಲೂಕಿನಲ್ಲಿ ಒಟ್ಟು ೪೦೨ ಮಸಣ ಕಾರ್ಮಿಕರನ್ನು ಪಟ್ಟಿ ಮಾಡಲಾಗಿದೆ. ಈ ಪಟ್ಟಿಯನ್ನು ಸರ್ಕಾರಕ್ಕೆ ನೀಡಿ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಲಾಯಿತು.
ವೈದ್ಯರ ಕೊರತೆ, ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ ಮಿಶ್ರಾ
ಜಿಲ್ಲೆಯಲ್ಲಿಯೇ ವೈದ್ಯರ ಕೊರತೆ ಇದೆ. ಹಂತ- ಹಂತವಾಗಿ ಎಲ್ಲ ಆಸ್ಪತ್ರೆಗಳಿಗೆ ವೈದ್ಯರನ್ನು ನೇಮಿಸಲಾಗುವುದು. ಕುಡತಿನಿ ಆಸ್ಪತ್ರೆಯನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ತಿಳಿಸಿದರು.
ಕಲ್ಯಾಣ ಕರ್ನಾಟಕ ತತ್ವಪದಕಾರರ ನೆಲೆವೀಡು: ಡಾ. ದಸ್ತಗೀರ್‌ ಸಾಬ್‌
ತತ್ವಪದ ಸಾಹಿತ್ಯವು ಕ್ರಿಶ ಸುಮಾರು 17- 18ನೇ ಶತಮಾನದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ವಿಪುಲವಾಗಿ ಹುಟ್ಟಿಕೊಂಡಿತ್ತು. ಹಾಗಾಗಿಯೇ ಈ ಪ್ರದೇಶವು ತತ್ವಪದಕಾರರ ನೆಲೆವೀಡಾಗಿತ್ತು.
ಸಂಡೂರು ಕುಮಾರಸ್ವಾಮಿ, ಮಾಜಿ ಸಚಿವೆ ಬಸವರಾಜೇಶ್ವರಿ ಅಂಚೆ ಲಕೋಟೆ ಬಿಡುಗಡೆ
ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವಯೋಮಾನದವರು ಅಂಚೆ ಲಕೋಟೆ ಹಾಗೂ ಅಂಚೆ ಚೀಟಿಗಳನ್ನು ಸಂಗ್ರಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು.
ಶಾಂತಿ, ಸಹಬಾಳ್ವೆ ಚಿಂತನೆ ಗಟ್ಟಿಯಾಗಲಿ: ನಿಷ್ಠಿ ರುದ್ರಪ್ಪ
ದೇಶದಲ್ಲಿ ಶಾಂತಿ ನೆಲೆಸಲು ಸೌಹಾರ್ದತೆಯ ಸಹಬಾಳ್ವೆಯ ಚಿಂತನೆಗಳು ಗಟ್ಟಿಯಾಗಿ ನೆಲೆಯೂರಬೇಕಾಗಿದೆ. ಸಾಮರಸ್ಯದ ಬದುಕಿನಿಂದ ಮಾತ್ರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯವಿದೆ.
ಜನಾರ್ದನ ರೆಡ್ಡಿ ಒಬ್ಬರೇ ಗೆದ್ದು ಸಾಧನೆ ಮಾಡಿದ್ದಾದರೂ ಏನು: ಸೋಮಶೇಖರ ರೆಡ್ಡಿ
ಜನಾರ್ದನ ರೆಡ್ಡಿ ಪಕ್ಷ ಕಟ್ಟಿದ್ದರಿಂದ ನಾವು ಚುನಾವಣೆಯಲ್ಲಿ ಸೋತಿದ್ದೇವೆ ಎಂಬುದು ಸುಳ್ಳು. ನಾವು ಸೋಲುಂಡಿದ್ದು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದಾಗಿಯೇ ಹೊರತು, ಬೇರೆ ಯಾವ ಕಾರಣಗಳಿಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ತಿಳಿಸಿದರು.
ಹಂಪಿ ಆಗಸದಲ್ಲಿ ಲೋಹದ ಹಕ್ಕಿಗಳ ಹಾರಾಟ!
ಕಮಲಾಪುರದ ಹೋಟೆಲ್ ಮಯೂರ ಭುವನೇಶ್ವರಿ ಆವರಣದಿಂದ ಎರಡು ಹೆಲಿಕಾಪ್ಟರ್‌ಗಳು ಫೆಬ್ರವರಿ ಒಂದರಿಂದ ಐದನೇ ತಾರೀಖಿನವರೆಗೆ ಹಾರಾಟ ನಡೆಸಲಿವೆ
ಬಿಪಿಎಲ್ ಕಾರ್ಡ್‌ಗೆ ಕಾಯುತ್ತಿವೆ 9 ಸಾವಿರ ಕುಟುಂಬ
ತುರ್ತು ಆರೋಗ್ಯ ಸಂಬಂಧ ನೀಡುವ ಪಡಿತರ ಕಾರ್ಡ್‌ಗಳನ್ನು ಹೊರತುಪಡಿಸಿ 2021- 22ರಿಂದ ಕಾರ್ಡ್ ವಿತರಣೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಬಿಪಿಎಲ್ ಕಾರ್ಡ್‌ಗೆಂದು ಸಲ್ಲಿಸಿದ ಅರ್ಜಿಗಳ ಸಂಖ್ಯೆ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿದೆ.
ಸಾಲ ಮರುಪಾವತಿಗೆ ನೋಟಿಸ್‌: ರೈತ ಸಂಘ ಪ್ರತಿಭಟನೆ
ಗ್ರಾಮೀಣ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಮಾಡುವಂತೆ ನ್ಯಾಯಾಲಯದ ಮೂಲಕ ನೋಟಿಸ್ ಜಾರಿಗೊಳಿಸುತ್ತಿದೆ. ಕೋರ್ಟ್ ನೋಟಿಸ್‌ಗಳಿಂದ ರೈತರು ಆತಂಕಗೊಂಡಿದ್ದಾರೆ.
ರಾಜ್ಯದಲ್ಲಿರುವುದು ತುಘಲಕ್ ಸರ್ಕಾರ: ಆಕ್ರೋಶ
ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಅಧಿಕಾರಿಗಳು ಹಿಂದೂ ಸಮಾಜಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 206
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved