• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಬಿ ಡ್ಯಾಂ ಕ್ರಸ್ಟ್‌ಗೇಟ್ ಕಟ್ಟಾಗಲು ಸರ್ಕಾರದ ನಿರ್ಲಕ್ಷ್ಯವೇ ಕಾರಣ
ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್‌ ಗೇಟ್ ಕಟ್ಟಾಗಿರುವ ದುರ್ಘಟನೆಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಎಐಕೆಕೆಎಂಎಸ್ ರೈತ ಸಂಘಟನೆಯ ಕಾರ್ಯಕರ್ತರು ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರ್ಮಿಕರ ಹಿತ ಕಾಯಲು ಸರ್ಕಾರ ವಿಫಲ: ಎ. ದೇವದಾಸ್
ಕೇಂದ್ರ, ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿ, ಸಂವಿಧಾನಾತ್ಮಕ ಹಕ್ಕುಗಳನ್ನು ದಮನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಮುಖಂಡ ಎ. ದೇವದಾಸ್ ಆರೋಪಿಸಿದ್ದಾರೆ.
ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಸ್ಥಾನಿಕ ವೈದ್ಯರಿಂದ ಮುಷ್ಕರ ಆರಂಭ
ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಳ್ಳಾರಿಯ ಬಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರು ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ (ಕಾರ್ಡ್) ನೇತೃತ್ವದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಆ.15ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರಾಳ ದಿನಾಚರಣೆ
ರಾಜ್ಯ ಸರ್ಕಾರ ದಿನಕ್ಕೊಂದು ಶಿಕ್ಷಣ ನೀತಿ ಜಾರಿಗೊಳಿಸಿ ಆದೇಶ ಹೊರಡಿಸುತ್ತಿದೆ. ಇದರಿಂದ ಖಾಸಗಿ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಗುರಿಯಾಗಿವೆ ಎಂದು ಒಕ್ಕೂಟದ ಅಧ್ಯಕ್ಷ ಎನ್. ಮರಿಸ್ವಾಮಿ ರೆಡ್ಡಿ ಹಾಗೂ ಕಾರ್ಯದರ್ಶಿ ಎಸ್.ಕೆ. ರಿಯಾಜ್ ಹೇಳಿದರು.
ಬಿಜೆಪಿಯಲ್ಲಿ 20 ಬಣಗಳಿದ್ದು, ಒಂದೊಂದು ಬಣವೂ ಪಾದಯಾತ್ರೆ ಮಾಡಿಕೊಳ್ಳಲಿ : ಎಂ.ಬಿ ಪಾಟೀಲ್

ಬಿಜೆಪಿಯಲ್ಲಿ 20 ಬಣಗಳಿವೆ. ಆರ್.ಅಶೋಕ ಬಣ, ವಿಜಯೇಂದ್ರ ಬಣ, ಪ್ರಹ್ಲಾದ ಜೋಶಿ ಬಣ, ಸಂತೋಷ‌ ಬಣ, ಅಶ್ವತ್ಥ ನಾರಾಯಣ ಬಣ, ಯತ್ನಾಳ-ಜಾರಕಿಹೊಳಿ ಬಣ, ಸಿ.ಟಿ.ರವಿ ಬಣ... ಹೀಗೆ 20 ಬಣಗಳಿವೆ.

ಹದಗೆಟ್ಟ ರಾಮಗಡ ರಸ್ತೆಗೆ ಬೇಕಿದೆ ಕಾಯಕಲ್ಪ
ಬೇಸಿಗೆಯಲ್ಲಿ ಈ ರಸ್ತೆ ಧೂಳುಮಯವಾಗುತ್ತದೆ. ಇಲ್ಲಿ ಡಾಂಬರ್ ರಸ್ತೆ ಇತ್ತೆಂಬುದರ ಗುರುತು ಕಾಣಿಸದ ಮಟ್ಟಿಗೆ ರಸ್ತೆ ಹದಗೆಟ್ಟಿದೆ.
ಚದುರಂಗವು ತಂತ್ರ, ತಾಳ್ಮೆ, ಬೌದ್ಧಿಕ ಶಕ್ತಿ ಉತ್ತೇಜಿಸುವ ಕ್ರೀಡೆ: ಬಹಿರ್ಜಿ ಘೋರ್ಪಡೆ
ಚೆಸ್ ಆಟವು ತಂತ್ರ, ತಾಳ್ಮೆ ಮತ್ತು ಬೌದ್ಧಿಕ ಶಕ್ತಿಯ ಸಾರವನ್ನು ಒಳಗೊಂಡಿರುವ ಅದ್ಭುತ ಕ್ರೀಡೆಯಾಗಿದೆ.
ಕುರುಗೋಡು ಪುರಸಭೆ: ಅಧ್ಯಕ್ಷ ಗಾದಿಗೆ ಕಾಂಗ್ರೆಸ್ಸಿನಲ್ಲಿ ಭಾರೀ ಪೈಪೋಟಿ
ಕುರುಗೋಡು ಗ್ರಾಪಂನಿಂದ ಪುರಸಭೆಯಾಗಿ 2016 ರಲ್ಲಿ ಮೇಲ್ದರ್ಜೆಗೇರಿತು.
ಬಳ್ಳಾರಿಯಲ್ಲಿ ಮೂರು ದಿನ ಹರ್‌ಘರ್ ತಿರಂಗಾ
ಕಳೆದ ಬಾರಿಯೂ ಜಿಲ್ಲೆಯಾದ್ಯಂತ ಈ ಅಭಿಯಾನ ಯಶಸ್ವಿಯಾಗಿತ್ತು.
ಸಂಡೂರು ಸಹಕಾರಿ ಬ್ಯಾಂಕಿಗೆ ₹೨.೫೪ ಕೋಟಿ ಲಾಭ
ಬ್ಯಾಂಕಿನ ನಿವ್ವಳ ಅನುತ್ಪಾದಕ ಸ್ವತ್ತುಗಳು (ಎನ್‌ಎನ್‌ಪಿಎ) ಶೇ.0 ಇದೆ. ಇದು ಬ್ಯಾಂಕಿನ ಸಾಲ ವಸೂಲಾತಿ ಪ್ರಮಾಣ ಹಾಗೂ ಬ್ಯಾಂಕಿನ ಆರೋಗ್ಯ ಉತ್ತಮವಾಗಿರುವುದನ್ನು ದೃಢಪಡಿಸುತ್ತದೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 272
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved