ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಡೂರು ಉತ್ಸವದಲ್ಲಿ ಸಾಂಸ್ಕೃತಿಕ ಕಲೆ ಅನಾವರಣ
ಸಂಡೂರಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕುಮಾರಸ್ವಾಮಿ ದೇವಸ್ಥಾನದ ಸ್ತಬ್ಧಚಿತ್ರ ನೋಡುಗರ ಗಮನ ಸೆಳೆಯಿತು
ಶೆಟ್ಟರ್ ಯಾವ ಒತ್ತಡಕ್ಕೆ ಬಿಜೆಪಿ ಸೇರಿದ್ದಾರೋ ಗೊತ್ತಿಲ್ಲ: ನಾಗೇಂದ್ರ
ಶೆಟ್ಟರ್ ಬಿಜೆಪಿ ಸೇರ್ಪಡೆಯನ್ನು ಮೋದಿ ಅಲೆ ಎನ್ನುತ್ತಿದ್ದಾರೆ. ಅದೇನೂ ಇಲ್ಲ. ಶೆಟ್ಟರ್ ಯಾವ ಒತ್ತಡಕ್ಕೆ ಅಲ್ಲಿಗೆ ಹೋಗಿದ್ದರೂ ಗೊತ್ತಾಗುತ್ತಿಲ್ಲ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು.
ಆಮಿಷಕ್ಕೆ ಒಳಗಾಗದೆ ಹಕ್ಕು ಚಲಾಯಿಸಲು ಮನವಿ
ಯುವಕರು ಹಕ್ಕು ಬಾಧ್ಯತೆಗಳನ್ನು ಅಳವಡಿಸಿಕೊಂಡು, ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ ಯೋಗ್ಯ ಅಭ್ಯರ್ಥಿಗಳ ಮೌಲ್ಯಮಾಪನ ಮಾಡಿ ಮತ ಚಲಾಯಿಸಬೇಕು
ಸಿರಿಧಾನ್ಯಗಳಿಗೂ ತಟ್ಟಿದ ಬರದ ಛಾಯೆ
ರೈತರು ವಾಣಿಜ್ಯ ಬೆಳೆಗಳತ್ತ ಹೆಚ್ಚು ಆಸ್ಥೆ ವಹಿಸುತ್ತಿರುವ ಜತೆಗೆ ಮಳೆಯ ತೀವ್ರ ಅಭಾವದಿಂದ ಸಿರಿಧಾನ್ಯ ಬೆಳೆಗೆ ಹಿನ್ನಡೆ ಕಂಡಿದೆ.
ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಅಗತ್ಯ: ಸರಸ್ವತಿ
ಮಕ್ಕಳ ಹಕ್ಕುಗಳನ್ನು ಹಾಗೂ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಜತೆಗೆ ಸಮಸ್ಯೆಗಳನ್ನು ಹೇಳಿಕೊಳ್ಳಲು ಮಕ್ಕಳ ಹಕ್ಕುಗಳ ಗ್ರಾಮಸಭೆಯ ತುಂಬಾ ಅವಶ್ಯಕವಾಗಿದೆ.
ರೋಗ ಆರಂಭದಲ್ಲೇ ಪತ್ತೆ ಮಾಡಿದರೆ ಶೀಘ್ರ ಗುಣಮುಖ: ಡಾ. ಜುನೇದ್
ಇಂದು ಹಲವರು ಹಣ ಹಾಗೂ ಕೆಟ್ಟ ವಿಚಾರಗಳ ಹಿಂದೆ ಬಿದ್ದಿರುವುದುರಿಂದ ಸಂಬಂಧಗಳು ಹಾಳಾಗುತ್ತಿವೆ. ಆರೋಗ್ಯ ಹದಗೆಡುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು.
ಅಂಬೇಡ್ಕರ್ ಮೂರ್ತಿಗೆ ಅವಮಾನ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಬಂಧನಕ್ಕೊಳಗಾದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಈ ತರಹದ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಭೀಮ್ ಆರ್ಮಿ ಮತ್ತು ಎಲ್ಲ ಪ್ರಗತಿಪರ ಸಂಘಟಕರ ಆಗ್ರಹವಾಗಿದೆ.
ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲಿ: ಡಾ. ಇಸ್ಮಾಯಿಲ್
ನಾಡಿನ ಅನೇಕ ಕವಿಗಳು, ಸಾಹಿತಿಗಳು ಹಾಗೂ ಸಾಧಕರ ಪುಸ್ತಕಗಳನ್ನು ಓದಬೇಕು. ಇದರಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲಿದೆ.
ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿರುವ ಹೆಣ್ಣುಮಕ್ಕಳು: ನ್ಯಾಯಾಧೀಶೆ ಪುಷ್ಪಾಂಜಲಿ ದೇವಿ
ಹೆಣ್ಣು ಮಾತೃಸ್ವರೂಪಿಯಾದ್ದಾಳೆ. ಆಧುನಿಕ ವಾಸ್ತವಿಕತೆಯಲ್ಲಿ ಹೆಣ್ಣು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಸಾಬೀತುಪಡಿಸಿದ್ದಾಳೆ.
ಮಹಿಳೆಯರು ಆಸಕ್ತಿಯಿಂದ ವಾಹನ ಚಾಲನೆ ಕಲಿಯಲಿ: ಜಿಪಂ ಸಿಇಒ ರಾಹುಲ್
ಮಹಿಳೆಯರು ಧೈರ್ಯದಿಂದ ವಾಹನ ಚಾಲನೆ ಮಾಡುವಲ್ಲಿ ಆಸಕ್ತಿ ವಹಿಸಿ ಕಲಿಯಬೇಕು. ಉತ್ತಮ ತರಬೇತಿ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು.
< previous
1
...
161
162
163
164
165
166
167
168
169
...
206
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ