• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನ ಪೀಳಿಗೆ ಇತಿಹಾಸದ ಮಹತ್ವ ಅರಿಯಲಿ: ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ
ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ಅಭಿವೃದ್ಧಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು.
ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ; ಜೆಡಿಎಸ್ ಸಂಭ್ರಮ
ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಕರ್ನಾಟಕದ ಪ್ರಗತಿಗೆ ಶ್ರಮಿಸಲಿದ್ದಾರೆ.
ವಿಜಯನಗರ ಶೈಕ್ಷಣಿಕ ಸೇವಾ ಟ್ರಸ್ಟ್‌ನಿಂದ ಪರಿಸರ ಜಾಗೃತಿ ಸಸಿ ವಿತರಣೆ
ಪರಿಸರವು ಮಾನವನ ಅಸ್ತಿತ್ವದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಪರಿಸರದ ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯ ಹಾಗೂ ಅನಿವಾರ್ಯತೆಯಿದೆ.
ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಸಂಭ್ರಮಾಚರಣೆ
ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ದೇಶದ ಜನತೆ ಎನ್ ಡಿ ಎ ಗೆ ಬಹುಮತ ನೀಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸಲು ಪಣ ತೊಟ್ಟಿದ್ದಾರೆ.
ವಿಜ್ಞಾನ ಪದವಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಪುನರ್‌ಮಿಲನ ಸಮಾರಂಭ
ಒಬ್ಬ ಉತ್ತಮ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮ ಎಂಬ ಮಾತಿನಂತೆ ಸ್ನೇಹಿತರ ಪುನರ್ಮಿಲನ ಹಾಗೂ ಪರಸ್ಪರ ಸಹಕಾರ ಮುಂದುವರೆಯುವುದು ಅಗತ್ಯವಿದೆ.
ಗಣೇಶ್ ಗೆ ಸಚಿವ ಸ್ಥಾನ ನೀಡಲು ಒತ್ತಾಯ
ತಾವು ಮೊದಲ ಬಾರಿಗೆ ಶಾಸಕರಾದಾಗ ಬಿಜೆಪಿ ಅಧಿಕಾರದಲ್ಲಿದ್ದರೂ ಕೋಟ್ಯಂತರ ರುಪಾಯಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ.
ವೀರಶೈವ ವಿದ್ಯಾವರ್ಧಕ ಸಂಘದ ಬೆಳವಣಿಗೆಯಲ್ಲಿ ದಾನಿಗಳ ಪಾತ್ರ ದೊಡ್ಡದು
ದೇಶದಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇದೆ. ಈ ಕೊರತೆಯನ್ನು ನಿವಾರಣೆ ಮಾಡುವ ಜವಾಬ್ದಾರಿ ಭವಿಷ್ಯದ ಶಿಕ್ಷಕರ ಮೇಲಿದೆ
ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತ ಸಂಗ್ರಹಣ ಕೇಂದ್ರಕ್ಕೆ ಚಾಲನೆ
ದಾನಿಗಳಿಂದ ಪಡೆದ ರಕ್ತವನ್ನು ವಿಮ್ಸ್ ಬ್ಲಡ್ ಬ್ಯಾಂಕ್ ಮೂಲಕ ಪಡೆದುಕೊಂಡು ಆದ್ಯತೆ ಮೇರೆಯ ರಕ್ತದ ಗುಂಪುಗಳ ಅನ್ವಯ ಸಂಗ್ರಹಿಸಿ ಇಡಲಾಗುವುದು.
ವಾಲ್ಮೀಕಿ ನಿಗಮದ ₹90 ಕೋಟಿ ಬೆಂಗಳೂರು, ಬಳ್ಳಾರೀಲಿ ಹಂಚಿಕೆ!
ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ನ 17 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಡ್ರಾ ಮಾಡಿಕೊಂಡು ಬಳ್ಳಾರಿ ಹಾಗೂ ಬೆಂಗಳೂರಿನ ವ್ಯಕ್ತಿಗಳಿಗೆ ನಗದು ರೂಪದಲ್ಲಿ ರವಾನೆ ಮಾಡಿರುವ ಬಗ್ಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.
ಬಳ್ಳಾರಿಯಲ್ಲಿ ಧಾರಾಕಾರ ಮಳೆಗೆ ಜನರ ಪರದಾಟ
ಹತ್ತಾರು ಮರಗಳು ನೆಲಕ್ಕುರುಳಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ.ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯೂ ಸುಮಾರು ಎರಡು ತಾಸಿಗೂ ಹೆಚ್ಚು ಹೊತ್ತು ಮಳೆ ಸುರಿಯಿತು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved