ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಗಿ,ಜೋಳಕ್ಕಾಗಿ ಸರ್ಕಾರದ ಗಮನ ಸೆಳೆಯಲಾಗುವುದು
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಗ್ರಾಹಕರಿಗೆ ರಾಗಿ ಮತ್ತು ಜೋಳ ವಿತರಣೆಗೆ ಸರ್ಕಾರದ ಚಿಂತನೆ ನಡೆದಿದೆ
ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಸಿಎಂ ಸ್ಪಂದನೆ
ಮುಖ್ಯಮಂತ್ರಿಗಳು ವಿಶೇಷ ಕಾಳಜಿ ವಹಿಸಿ ಈ ಕುಟುಂಬಕ್ಕೆ ಒಂದು ಮನೆ ಮಂಜೂರು ಮಾಡಿಕೊಟ್ಟಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ
ಭಾರೀ ಬಿಸಿಲು ಹಂಪಿ ಪ್ರವಾಸಿಗರ ಇಳಿಮುಖ
ಹಂಪಿ ಪ್ರವಾಸೋದ್ಯಮ ನೆಚ್ಚಿಕೊಂಡಿರುವ ಆಟೊ ಚಾಲಕರು, ಪ್ರವಾಸಿ ಮಾರ್ಗದರ್ಶಿಗಳು, ಹಂಪಿ ಪುಸ್ತಕ ಮಾರಾಟಗಾರರು, ಸಣ್ಣಪುಟ್ಟ ಅಂಗಡಿಗಳ ಮಾಲೀಕರು, ಊಟೋಪಚಾರದ ಅಂಗಡಿಗಳವರಿಗೆ ಹೊಡೆತ ಬಿದ್ದಿದೆ.
ಅಖಂಡ ಬಳ್ಳಾರಿ ಜಿಲ್ಲೆ ಕಲಾವಿದರ ತವರೂರು
ನಿರಂತರವಾಗಿ ನಾಟಕರಂಗ ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ
ಶಾಲಾ, ಕಾಲೇಜುಗಳಲ್ಲಿ ರಂಗಭೂಮಿ ಚಟುವಟಿಕೆ ಆಯೋಜಿಸಿ
ಬಯಲಾಟ, ನಾಟಕ, ತೊಗಲುಗೊಂಬೆ ಸೇರಿದಂತೆ ನಾನಾ ಕಲಾ ಪ್ರಕಾರಗಳು ಮುಂದಿನ ಪೀಳಿಗೆಗೆ ತಲುಪಬೇಕು
ಪಹಲ್ಗಾಮ್ ದಾಳಿ ಖಂಡನೆ ಕಾಂಗ್ರೆಸ್ ಪ್ರತಿಭಟನೆ
ಭಯೋತ್ಪಾದನೆ ಸದೆ ಬಡಿಯುವ ಕೇಂದ್ರ ಸರ್ಕಾರದ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿದೆ. ದಾಳಿ ನಡೆಸಿದ ಉಗ್ರರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸ
ಬಸವಣ್ಣನವರು ಸಾರ್ವಕಾಲಿಕ ಸಾಂಸ್ಕೃತಿಕ ನಾಯಕ
ಜನವಾಣಿಯನ್ನು ಲೋಕವಾಣಿಯಾಗಿಸಿ ಕಾಯಕ -ದಾಸೋಹಕ್ಕೆ ಮಹತ್ವ ನೀಡಿ ದುಡಿದು ಉಣ್ಣುವುದನ್ನು ಕಲಿಸಿಕೊಟ್ಟರು
ಕುರುಗೋಡಲ್ಲಿ ಬಿರುಗಾಳಿ, ಮಳೆಗೆ ನೆಲಕಚ್ಚಿದ ಬಾಳೆ
ಕುರುಗೋಡು ತಾಲೂಕಿನಲ್ಲಿ ಭಾನುವಾರ ಮಳೆ, ಬಿರುಗಾಳಿ ಸಹಿತ ಭಾರಿ ಮಳೆಗೆ ಕೆಲವೆಡೆ ಅವಘಡ ಸಂಭವಿಸಿದೆ. ಬಾಳೆಗಿಡಗಳು ನೆಲಕ್ಕೊರಗಿದರೆ, ಕಟಾವಿಗೆ ಬಂದಿದ್ದ ಬತ್ತ ಮಣ್ಣುಪಾಲಾಗಿದೆ.
ರಂಗನಾಟಕ ಉಳಿಸಲು ಶೀಘ್ರ ಏಳು ಜಿಲ್ಲೆ ಕಲಾವಿದರ ಸಭೆ
ಬಳ್ಳಾರಿ ನಗರದ ಡಾ. ರಾಜ್ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಂಗಭೂಮಿ ಕಲಾವಿದರೊಂದಿಗೆ ಸಮಾಲೋಚನಾ ಸಭೆಯಲ್ಲಿ ಕಲಬುರಗಿ ರಂಗಾಯಣದ ನಿರ್ದೇಶಕಿ ಡಾ. ಸುಜಾತಾ ಜಂಗಮಶೆಟ್ಟಿ ಪಾಲ್ಗೊಂಡಿದ್ದರು.
ಹಿಂದೂ ಧರ್ಮದ ಮೇಲಿನ ದಬ್ಬಾಳಿಕೆ ನಿಲ್ಲಲಿ
ಜನಿವಾರ ವಿವಾದದ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ, ಪಹಲ್ಗಾಮ್ನಲ್ಲಿ ನಡೆದ ಹಿಂದೂಗಳ ನರಮೇಧ ಖಂಡಿಸಿ, ಕಂಪ್ಲಿ ತಾಲೂಕು ಜನಿವಾರ ಸಮುದಾಯಗಳ ಸಮಿತಿ, ಹಿಂದೂ ಸಂಘಟನೆಗಳಿಂದ ಕಂಪ್ಲಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
< previous
1
...
13
14
15
16
17
18
19
20
21
...
218
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?