ಬಳ್ಳಾರಿ ರಾಘವ ಪ್ರಶಸ್ತಿಗೆ ನಟ ಡಿಂಗ್ರಿ ನಾಗರಾಜ್, ಗುಮ್ಮಡಿ ಗೋಪಾಲಕೃಷ್ಣ ಆಯ್ಕೆರಾಜ್ಯಮಟ್ಟದ "ಬಳ್ಳಾರಿ ರಾಘವ " ಪ್ರಶಸ್ತಿಗೆ ಈ ಬಾರಿ ಕನ್ನಡದ ಹಿರಿಯ ರಂಗಭೂಮಿ ಕಲಾವಿದ ಹಾಗೂ ಹಾಸ್ಯನಟ ಡಿಂಗ್ರಿ ನಾಗರಾಜ್, ಆಂಧ್ರಪ್ರದೇಶದ ಮೇಡೂರು ಗ್ರಾಮದ ಹಿರಿಯ ರಂಗಭೂಮಿ ಕಲಾವಿದ ಗುಮ್ಮಡಿ ಗೋಪಾಲಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.