ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಯಿ, ಮಗುವಿನ ಆರೈಕೆ ಕಾಳಜಿ ವಹಿಸಿ
ತಾಯಿ ಮತ್ತು ಮಗುವಿನ ಆರೋಗ್ಯ ತಪಾಸಣೆ, ಸಕಾಲದಲ್ಲಿ ಪೌಷ್ಟಿಕ ಆಹಾರ ಒದಗಿಸುವಿಕೆ, ವಾಸಮಾಡುವ ಮನೆ ಹಾಗೂ ಸುತ್ತಲಿನ ಪರಿಸರ ಶುಚಿಯಾಗಿಡುವ ಮೂಲಕ ಸ್ವಾಸ್ಥ್ಯ ಸಮಾಜ ಕಾಪಾಡುವ ಹೊಣೆಗಾರಿಕೆ ಎಲ್ಲರ ಜವಾಬ್ದಾರಿಯಾಗಿದೆ.
ಮತ್ತೊಮ್ಮೆ ಮೋದಿ ಜನರ ಸಂಕಲ್ಪ: ಶ್ರೀರಾಮಲು
ದೇಶವ್ಯಾಪಿ ನರೇಂದ್ರ ಮೋದಿ ಅವರ ಅಲೆಯ ಅಬ್ಬರದ ಮುಂದೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಹಿಂದೆ ಸರಿಯುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಅವರಿಗೆ ಅಭ್ಯರ್ಥಿಗಳು ದೊರೆಯುತ್ತಿಲ್ಲ.
ಜಾತಿ, ವರ್ಣರಹಿತ ವಿವಿಗಳಿರಲಿ: ಹೋರಾಟಗಾರ್ತಿ ಕೆ.ನೀಲಾ
ವಿಶ್ವವಿದ್ಯಾಲಯಗಳಲ್ಲಿ ಹೆರಿಗೆ ರಜೆ ಸಿಗಲಿ, ಮಹಿಳಾ ಸಿಬ್ಬಂದಿಗೆ ವಿಶ್ರಾಂತಿ ಕೋಣೆ ಇರಲಿ, ಆಂತರಿಕ ದೂರು ಸಮಿತಿ ರಚನೆಯಾಗಿರಲಿ, ಮಹಿಳಾ ಸಿಬ್ಬಂದಿಯ ಸಂಘ ರಚನೆಯಾಗಲಿ.
೩೫ ವರ್ಷದಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿರುವೆ: ಶ್ರೀರಾಮುಲು
ಹಿಂದಿನ ಬಿಜೆಪಿ ಅಧಿಕಾರಾವಧಿಯಲ್ಲಿ ತಾಲೂಕಿನ ೭೨ ಕೆರೆಗಳನ್ನು ತುಂಗಭದ್ರಾ ನದಿ ನೀರಿನಿಂದ ತುಂಬಿಸಲು ₹೧೩೫೦ ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿತ್ತು.
ಸಂಡೂರಿನಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ
ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂಬ ವಿಷಯವನ್ನು ಎಲ್ಲರೂ ತಿಳಿಯಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೈಹಿಕ, ಮಾನಸಿಕ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ನೀಡಬೇಕು.
ಶ್ರೀರಾಮುಲು ಸೋತ ಜಾಗದಲ್ಲೇ ಗೆದ್ದು ತೋರಿಸುತ್ತಾರೆ: ವಿಧಾನಪರಿಷತ್ ಸದಸ್ಯ ರವಿಕುಮಾರ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ಸೋತಿರುವುದು ನಮಗೆ ತೀವ್ರ ಬೇಸರವಿದೆ.
ಗ್ರಾಹಕರು ತಮಗೆ ಮೋಸವಾದಾಗ ಪ್ರಶ್ನಿಸಲಿ: ನ್ಯಾಯಾಧೀಶ ರಾಜೇಶ್ ಹೊಸಮನಿ
ಆಧುನಿಕ ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಅದರ ಅನುಗುಣವಾಗಿ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ.
ಮಾರ್ಚ್ 24ಕ್ಕೆ ಸೀಳುತುಟಿ ಶಸ್ತ್ರಚಿಕಿತ್ಸೆ ಶಿಬಿರ ಆಯೋಜನೆ
ಚಿಕಿತ್ಸೆಯ ಅರ್ಹರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸೀಳುತುಟಿ, ಸೀಳುನಾಲಿಗೆಯ ಮಕ್ಕಳು ಕಂಡು ಬಂದಲ್ಲಿ ಸಾರ್ವಜನಿಕರು ಶಿಬಿರಕ್ಕೆ ಕಳಿಸಿಕೊಡಬೇಕು.
ಪ್ರಸರಣ ನರ್ಸರಿ ನಿರ್ವಹಣೆ ಕುರಿತು ಕಾರ್ಯಾಗಾರ
ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಸ್ಥೆಯ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಬಿ.ಕೃಷ್ಣ ರಾವ್ ನರ್ಸರಿ ಮತ್ತು ನರ್ಸರಿಯ ಉದ್ಯಮಗಳ ಪ್ರಾಮುಖ್ಯತೆ ರೈತರಿಗೆ ತಿಳಿಸಿದರು.
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಜಾಗೃತಿ ಕಾರ್ಯಾಗಾರ
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನೊಳಗೊಂಡಂತಹ ಕಿರುಹೊತ್ತಿಗೆ ಮತ್ತು ವಿಶ್ವ ಗ್ಲಾಕೋಮಾ ಸಪ್ತಾಹ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
< previous
1
...
190
191
192
193
194
195
196
197
198
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ