• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿಯಲ್ಲಿ ಸಂಭ್ರಮದಿಂದ ಜರುಗಿದ ಕನಕ ದುರ್ಗಮ್ಮದೇವಿ ಸಿಡಿಬಂಡಿ ರಥೋತ್ಸವ
ಸಿಡಿಬಂಡಿ ರಥೋತ್ಸವ ಹಿನ್ನೆಲೆಯಲ್ಲಿ ಕನಕದುರ್ಗಮ್ಮದೇವಿ ದೇವಸ್ಥಾನ, ಪ್ರವೇಶದ್ವಾರ, ಗರ್ಭಗುಡಿಯನ್ನು ತಳಿರು-ತೋರಣ, ಅನೇಕ ಬಗೆಯ ಹೂವುಗಳಿಂದ ಸಿಂಗರಿಸಲಾಗಿತ್ತು.
ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ್ಯಗಳ ಕಲಿಕೆ ಅಗತ್ಯ
ಪ್ರಸ್ತುತ ತಾಂತ್ರಿಕ ಯುಗದಲ್ಲಿ ಉದ್ಯೋಗಾಧಾರಿತ ಶಿಕ್ಷಣ ಅಗತ್ಯವಿದೆ. ಆದರೆ, ವಿದ್ಯಾರ್ಥಿಗಳು ಕೌಶಲ್ಯ ತರಬೇತಿಯ ಕೊರತೆ ಎದುರಿಸುತ್ತಿದ್ದಾರೆ.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಡಿಸಿ ಪ್ರಶಾಂತಕುಮಾರ್ ಮಿಶ್ರಾ
ಸಾರ್ವಜನಿಕ ಸಭೆ, ಸಮಾರಂಭ ನಡೆಸಲು, ಸಂಚಾರಿ ವಾಹನ, ಧ್ವನಿವರ್ಧಕಗಳ ಬಳಕೆಗೆ ಕಡ್ಡಾಯವಾಗಿ ಅನುಮತಿ ಪಡಯಬೇಕು.
ಕ್ಷಯರೋಗ ನಿರ್ಮೂಲನೆ ಜಾಗೃತಿಗಾಗಿ 5 ಕಿ.ಮೀ. ಮ್ಯಾರಥಾನ್
ಒಮ್ಮೆ ಕ್ಷಯರೋಗ ಪತ್ತೆಯಾದರೆ ಅವರ ಚಿಕಿತ್ಸಾ ಅವಧಿ ಮುಗಿಯುವವರೆಗೆ ಮೇಲ್ವಿಚಾರಣೆ, ರೋಗಿಗೆ ಬೆಂಬಲ ಹಾಗೂ ದಾನಿಗಳಿಂದ ಪೌಷ್ಟಿಕ ಆಹಾರ ಒದಗಿಸಲಾಗುವುದು.
ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆ ಫಲಿತಾಂಶ; ಯುವಕ ವೃಂದಕ್ಕೆ ಗೆಲುವು
ಹಿರಿಯರ ತಂಡದ 13 ಜನರು ಗೆಲುವು ಪಡೆದಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೀರಶೈವ ಕಾಲೇಜಿನ ಮಾಜಿ ಆಡಳಿತ ಮಂಡಳಿ ಅಧ್ಯಕ್ಷ ದರೂರು ಶಾಂತನಗೌಡ ಜಯಗಳಿಸಿ ಗಮನ ಸೆಳೆದಿದ್ದಾರೆ.
ಗುಡಿಸಲಿನಲ್ಲಿದ್ದ ಬಡಮಹಿಳೆಗೆ ಸುಸಜ್ಜಿತ ಮನೆ ಕಟ್ಟಿಕೊಟ್ಟ ಡಾ ಪುನೀತ್ ಸೇವಾ ಟ್ರಸ್ಟ್
ಟ್ರಸ್ಟ್‌ನಿಂದ ಪಟ್ಟಣದ ಪುರಸಭೆ ಬಸ್ ನಿಲ್ದಾಣದ ಹಿಂದಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ, ನೇತ್ರದಾನ ನೋಂದಣಿ ಕಾರ್ಯಕ್ರಮವನ್ನು ಪಟ್ಟಣದ ವಿರಕ್ತಮಠದ ಪ್ರಭುಸ್ವಾಮೀಜಿ ಉದ್ಘಾಟಿಸಿದರು.
ಅಂತರ್ಜಲ ಕುಸಿತ: ಈರುಳ್ಳಿ ಇಳುವರಿ ಕುಂಠಿತ
ಒಂದು ಎಕರೆ ಈರುಳ್ಳಿ ಬೆಳೆಯಲು ಸರಾಸರಿ ₹೫೦-೬೦ ಸಾವಿರ ಖರ್ಚು ಬರುತ್ತದೆ. ಈ ವರ್ಷ ನೀರಿನ ಕೊರತೆ, ಹೆಚ್ಚುತ್ತಿರುವ ಬಿಸಿಲಿನ ತಾಪದಿಂದಾಗಿ ಸ್ವಲ್ಪ ಹಿಂದಾಗಿ ನಾಟಿ ಮಾಡಿದ ಈರುಳ್ಳಿ ಇಳುವರಿಯಲ್ಲಿ ಕುಂಠಿತವಾಗಿದೆ.
ಎಲ್ಲರೂ ಸತ್ತುಹೋದ ಮೇಲೆ ಹೊಸ ಸದಸ್ಯತ್ವ ನೀಡುತ್ತೀರಾ?
ಬೈಲಾ ನಿಯಮ ಉಲ್ಲಂಘಿಸಿ, ನಿಮ್ಮ ಹಿಂದೆ ಓಡಾಡಿದವರೆಲ್ಲರಿಗೂ ಸದಸ್ಯರನ್ನಾಗಿಸಿದ್ದೀರಿ. ಅವರು ವಿದ್ಯಾಶಾಲೆಗೆ ಭೇಟಿ ನೀಡುವುದಿಲ್ಲ. ಹೆಸರಿಗೆ ಮಾತ್ರ ಸದಸ್ಯರಾಗಿರುತ್ತಾರೆ.
ಹೆದ್ದಾರಿಯಿಂದ ಹುಲಿಕುಂಟೆಗೆ ತೆರಳಲು ಒಳತಿರುವು ರೂಪಿಸಲು ಒತ್ತಾಯ
ಸಂಡೂರು ತಾಲೂಕಿನ ೭೩ ಹುಲಿಕುಂಟೆ ಗ್ರಾಮ ಕೂಡ್ಲಿಗಿ ಹಾಗೂ ಹೊಸಪೇಟೆ ಮಧ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಶಿವಪುರದ ಬಳಿ ಇದೆ.
ಬಿಜೆಪಿಯ ಶ್ರೀರಾಮುಲುಗೆ ಎದುರಾಳಿ ಕೈ ಅಭ್ಯರ್ಥಿ ಯಾರು?
ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೇ ಉಗ್ರಪ್ಪ ಕಳೆದ ಒಂದೂವರೆ ವರ್ಷಗಳ ಹಿಂದೆಯೇ ಬಳ್ಳಾರಿಯಲ್ಲಿ ಮನೆ ಮಾಡಿದ್ದು, ಬಳ್ಳಾರಿ-ವಿಜಯನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ಜತೆ ನಿರಂತರ ಒಡನಾಟದಲ್ಲಿದ್ದಾರೆ.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved