ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣಾ ಆ್ಯಪ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ
ಚುನಾವಣಾ ಆ್ಯಪ್ಗಳಾದ ವಿಎಚ್ಎ, ಸಕ್ಷಮ್, ಸುವಿಧಾ, ಸಿ-ವಿಜಿಲ್ ಮತ್ತು 1950 ಸಹಾಯವಾಣಿ ಕುರಿತಂತೆ ವಿದ್ಯಾರ್ಥಿ ಯುವಜನರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ನಿರಂತರ ಮಾಡಬೇಕು.
ಸರ್ವೆ ಸೆಟ್ಲ್ಮೆಂಟ್ನಲ್ಲಾದ ಅನ್ಯಾಯ ಸರಿಪಡಿಸಲು ಒತ್ತಾಯ
ಸುಶೀಲಾನಗರ ಗ್ರಾಮದ ೨೩೪ ಎಕರೆ, ಸಿದ್ದಾಪುರ ಗ್ರಾಮದ ಸುಮಾರು ೩೦೦ ಎಕರೆ, ಧರ್ಮಾಪುರ- ೧೮ ಎಕರೆ, ಹುಲಿಕುಂಟೆ ಹಾಗೂ ಇತರೆ ಗ್ರಾಮದ ಜಮೀನುಗಳ ಪಹಣಿಗಳನ್ನು ರದ್ದು ಪಡಿಸಲಾಗಿದೆ.
ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆಗೆ ದಿನಗಣನೆ; ಅಭ್ಯರ್ಥಿಗಳ ಪ್ರಚಾರ ಚುರುಕು
ಬಿಸಿಲೂರು ಬಳ್ಳಾರಿಯಲ್ಲಿ ತಾಪಮಾನ ತೀವ್ರ ಏರಿಕೆ ನಡುವೆಯೂ ಚುನಾವಣಾ ಅಖಾಡದಲ್ಲಿರುವವರು ಹಗಲು-ರಾತ್ರಿಯೆನ್ನದೇ ಮತದಾರರ ಮನೆಯ ಕದ ತಟ್ಟುತ್ತಿದ್ದಾರೆ.
ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬೇಡಿ: ಲೋಕಾಯುಕ್ತ ಇನ್ಸ್ಪೆಕ್ಟರ್
ಮುಂದಿನ ದಿನಗಳಲ್ಲಿ ಮರುಕಳಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನೀರಿನ ಅಭಾವ ಉಂಟಾಗದಂತೆ ಕ್ರಮ: ಪಿಡಿಒ ಶೇಷಗಿರಿ
ರಾಜ್ಯಾದ್ಯಂತ ಬರಗಾಲ ಆವರಿಸಿದೆ. ಎಲ್ಲೆಡೆ ಅಂತರ್ಜಲ ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗದಂತೆ ಸೂಕ್ತ ಕ್ರಮ ಜರುಗಿಸಬೇಕಾಗಿದೆ.
ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ
ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ಗಡಗಿಚನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಜನವಸತಿ ಪ್ರದೇಶದಲ್ಲಿ ಸಂಗ್ರಹಗೊಂಡ ಚರಂಡಿ ನೀರು: ಪ್ರತಿಭಟನೆ
ಜನರು ಚರಂಡಿಯ ಹೊಲಸು ನೀರಿನಿಂದ ರೋಸಿ ಹೋಗಿದ್ದಾರೆ. ಚರಂಡಿ ನೀರು ರಸ್ತೆಯ ಪಕ್ಕದಲ್ಲಿ ರಕ್ಷಣೆಯಿಲ್ಲದ ಪಾಳುಬಾವಿಗೆ ನುಗ್ಗಿದ್ದರಿಂದ ಅದು ಭರ್ತಿಯಾಗಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ.
ಚುನಾವಣೆಯಲ್ಲಿ ಸೋತು ಅಜ್ಞಾತವಾಸದಲ್ಲಿದ್ದೆ ಟಿಕೆಟ್ ಖಚಿತ ಬಳಿಕ ಅಜ್ಞಾತವಾಸ ಮುಗಿದಿದೆ: ಶ್ರೀರಾಮುಲು
ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನನ್ನನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲು ಪ್ರಯತ್ನಿಸಬಹುದು. ಪ್ರತಿಪಕ್ಷ ರಾಜಕೀಯ ತಂತ್ರ ನಡೆಸುವುದು ಸಹಜ.
ಪ್ರತಿ ವಿಷಯದ ತಳಮಟ್ಟದ ಅಧ್ಯಯನ ಅಗತ್ಯ
ವಾಣಿಜ್ಯ ಅಥವಾ ನಿರ್ವಹಣಾಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ; ಇನ್ನಿತರ ವಿಭಾಗಗಳ ವಿದ್ಯಾರ್ಥಿಗಳಿಗೆ ಬಹುಶಿಸ್ತೀಯ ಅಧ್ಯಯನ ವಿಷಯ ಪರಿಚಯಿಸುವುದು ಅಗತ್ಯವಿದೆ.
ಜೋಳ ರಾಗಿ ಭತ್ತ ಖರೀದಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರೈತರಿಂದ ಭತ್ತ ರಾಗಿ ಮತ್ತು ಜೋಳ ಖರೀದಿಸುವ ಪ್ರಕ್ರಿಯೆಯ ಗಡವು ಮುಗಿಯಲು ಕೇವಲ 15 ದಿನಗಳು ಬಾಕಿ ಉಳಿದಿದೆ.
< previous
1
...
192
193
194
195
196
197
198
199
200
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ