• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆರಿಗೆ ವಂಚನೆ ಮಾಡಿದ ಕೈಗಾರಿಕೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ತೋರಣಗಲ್ಲು ಗ್ರಾಮ ವ್ಯಾಪ್ತಿಯಲ್ಲಿ ಬರುವ ಜೆಎಸ್‌ಡಬ್ಲು ಕಂಪನಿಗೆ ಒಳಪಟ್ಟಿರುವ 12 ಬೃಹತ್ ಕೈಗಾರಿಕೆಗಳಿಂದ ಗ್ರಾಪಂಗೆ ಕೋಟ್ಯಂತರ ರುಪಾಯಿ ತೆರಿಗೆಯನ್ನು ವಂಚಿಸಲಾಗಿದೆ.
ಭೂ ಸಂತ್ರಸ್ತರಿಗೆ ಭರವಸೆ ನೀಡಿ ದ್ರೋಹ ಎಸಗಿದ ಸರ್ಕಾರ: ಆರೋಪ
ಸರ್ಕಾರವು ತನ್ನ ವಿಳಂಬ ನೀತಿ ಕೈಬಿಟ್ಟು ಸರ್ಕಾರದ ನಿಯಮಗಳ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಮೂಲ ಬೆಲೆಯ ಅನುಸಾರ ಪ್ರತಿ ಎಕರೆಗೆ ₹30 ಲಕ್ಷ ಭೂ ಪರಿಹಾರವನ್ನು ಬಡ ರೈತರಿಗೆ ನೀಡಬೇಕು.
ಗ್ಯಾರಂಟಿ ಯೋಜನೆ ಬಡವರ ಪಾಲಿಗೆ ಸಂಜೀವಿನಿ: ಸಚಿವ ನಾಗೇಂದ್ರ
ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬ ಕೀರ್ತಿಗೆ ಪಾತ್ರವಾಗಿದೆ.
ಜೀವವಿಮಾ ನೌಕರರ ಸಂಘದಿಂದ ಮಹಿಳಾ ದಿನಾಚರಣೆ
ಜೀವ ವಿಮೆಯಿಂದಾಗುವ ಅನುಕೂಲಗಳ ಕುರಿತು ವಿವರಿಸಿದ ಎಲ್‌ಐಸಿ ಶಾಖಾಧಿಕಾರಿಗಳು, ಬದುಕಿನಲ್ಲಿ ಎದುರಾಗುವ ಅನಿಶ್ಚಿತ ಘಟನೆಗಳು ಮತ್ತು ದಿನಗಳಿಗೆ ಸಮರ್ಪಕ ಮತ್ತು ಸೂಕ್ತ ಹಣಕಾಸು ಯೋಜನೆಗಳು ಮಾತ್ರ ಪರಿಹಾರ ಒದಗಿಸಬಲ್ಲವು.
ಕಂಪ್ಲಿಯಲ್ಲಿ ಅಂತರಾಷ್ಟ್ರೀಯ ಕಬಡ್ಡಿ ಸ್ಟೇಡಿಯಂ: ಅರುಣ ಲಕ್ಷ್ಮಿ
ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಅಭಿವೃದ್ಧಿಯ ಹುಲಿಯಾಗಿದ್ದಾರೆ.
ದಲಿತರು ಶಿಕ್ಷಣ ಪಡೆದು ಸಬಲರಾಗಲಿ: ಶಾಸಕ ತುಕಾರಾಂ
ಪ್ರೊ. ಬಿ. ಕೃಷ್ಣಪ್ಪನವರು ರಾಜ್ಯದಲ್ಲಿ ಎರಡನೇ ಅಂಬೇಡ್ಕರ್ ಇದ್ದಂತೆ. ದಲಿತರ, ಶೋಷಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದರು. ಶಿಕ್ಷಣದ ಮಹತ್ವವನ್ನು ಸಾರಿದರು.
ಹೋಟೆಲ್ ಮ್ಯಾನೇಜ್‍ಮೆಂಟ್ ವಲಯದಲ್ಲಿ ತರಬೇತಿ ಅವಶ್ಯ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಅನೇಕ ಯುವಕರಿಗೆ ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ, ಬಳ್ಳಾರಿಯಲ್ಲಿ ಎನ್‌ಐಎ ತಂಡದ ಶೋಧ ಪೂರ್ಣ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯ ವಿವಿಧೆಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೂರು ದಿನ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು ಶನಿವಾರ ಪೂರ್ಣಗೊಳಿಸಿ, ಕಲಬುರಗಿಗೆ ತೆರಳಿದರು.
ಪ್ರಕೃತಿಯ ಜತೆ ಬದುಕಿದರೆ ಆಯುಷ್ಯ ವೃದ್ಧಿ: ಪ್ರಭುಸ್ವಾಮೀಜಿ
ಪಟ್ಟಣದ ಕೂಡ್ಲಿಗಿ ರಸ್ತೆಯಲ್ಲಿರುವ ಅಲ್ಲಮಪ್ರಭು ತಪೋವನದಲ್ಲಿ ನಡೆದ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಅವರು ಸಾವಯವ ಕೃಷಿಯ ಮಹತ್ವ ವಿವರಿಸಿದರು.
ರಚನಾತ್ಮಕ ಜೀವನಕ್ಕೆ ಸಂವಿಧಾನ ಮುಖ್ಯ: ಡಾ. ಹೊನ್ನೂರಾಲಿ
ಸಂವಿಧಾನ ಜಾರಿಗೆ ಬಂದು ಏಳು ದಶಕಗಳು ಕಳೆದರೂ ಭಾರತೀಯರಿಗೆ ಸಂವಿಧಾನ ಪ್ರಜ್ಞೆಯ ಭಾಗವಾಗಿಲ್ಲದಿರುವುದು ಅತ್ಯಂತ ಕಳವಳಕಾರಿ ಸಂಗತಿ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved