ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆಯಲ್ಲಿ ಸೋಲುಂಡರೂ ಜನಮಾನಸದಲ್ಲಿ ಉಳಿದ ಮಹಾಬಲೇಶ್ವರಪ್ಪ
ಅದು 1952ರ ಲೋಕಸಭಾ ಚುನಾವಣೆಯ ಸಂದರ್ಭ. ಸ್ವಾತಂತ್ರ್ಯ ಬಂದ ಬಳಿಕ ನಡೆದ ಮೊದಲ ಚುನಾವಣೆಯದು.
ಆರ್ವೈಎಂಸಿ ಅಧ್ಯಕ್ಷರಾಗಿ ಜಾನೆಕುಂಟೆ ಬಸವರಾಜ್ ಪದಗ್ರಹಣ
ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಕಾಲೇಜಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಯಾವುದೇ ಸ್ಪರ್ಧೆಯನ್ನು ಎದುರಿಸಲು ಸಿದ್ಧನಾಗಬೇಕು
ವಿದ್ಯಾರ್ಥಿನಿ ನೇಹಾ ಹಂತಕರಿಗೆ ಗಲ್ಲುಶಿಕ್ಷೆ ವಿಧಿಸಲು ಆಗ್ರಹ
ಹಾಡ ಹಗಲೇ ಕಾಲೇಜಿನ ಕ್ಯಾಂಪಸ್ನಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ದುಷ್ಕರ್ಮಿ ಸೇರಿದಂತೆ ಆತನ ಸಹಚರರಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಳ್ಳಾರಿ: ಬಿಜೆಪಿಯ ಬಲ ಹೆಚ್ಚಿಸಿತ್ತು ಸುಷ್ಮಾ ಸ್ವರಾಜ್ ಸ್ಪರ್ಧೆ!
1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಖ್ಯಾತಿಯಾಗಿದ್ದ ಸುಷ್ಮಾ ಸ್ವರಾಜ್ ಪೈಪೋಟಿಯಿಂದಾಗಿ ಬಳ್ಳಾರಿ ಹೆಚ್ಚು ಸುದ್ದಿಯಾಗಿತ್ತು.
ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ: ನಾಗೇಂದ್ರ
ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ. ಆದರೆ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ಜಿಲ್ಲಾ ಸಚಿವ ಬಿ. ನಾಗೇಂದ್ರ ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿಗೆ ತಕ್ಕ ಪಾಠ ಕಲಿಸಿ: ಸಂತೋಷ್ ಲಾಡ್
ಬಿಜೆಪಿ ಚುನಾವಣೆಯಲ್ಲಿ ತಾನು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರೈತರ ಸಾಲ ಮನ್ನಾ ಮಾಡಲಿಲ್ಲ. ಆದರೆ, ಬಿಜೆಪಿ ಸರ್ಕಾರ ದೊಡ್ಡ ಉದ್ದಿಮೆದಾರರ ₹೧೪.೫೦ ಲಕ್ಷ ಕೋಟಿ ಸಾಲ ಮನ್ನಾ ಮಾಡಿತು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಎಮ್ಮಿಗನೂರಲ್ಲಿ ಎತ್ತಿನ ಬಂಡಿ ಮೆರವಣಿಗೆ, ಮತದಾನ ಜಾಗೃತಿ
ಕಂಪ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಎಮ್ಮಿಗನೂರು ಗ್ರಾಪಂ ವ್ಯಾಪ್ತಿಯಲ್ಲಿ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿತ್ತು.
ಮತದಾನ ಜಾಗೃತಿಗಾಗಿ ವೋಟರ್ಸ್ ಕಪ್ ಕ್ರಿಕೆಟ್ ಪಂದ್ಯಾವಳಿ
ಕ್ರಿಕೆಟ್ ಪಂದ್ಯಾವಳಿಯಲ್ಲಿ ಡಿಇಒ (ಡಾಟಾ ಎಂಟ್ರಿ ಆಪರೇಟರ್ಸ್) ತಂಡವು ಪ್ರಥಮ ಸ್ಥಾನ ಪಡೆದು ಆಕರ್ಷಕ ಕಪ್ನೊಂದಿಗೆ ₹೨೫೦೦ ನಗದು ಬಹುಮಾನವನ್ನು ತನ್ನದನ್ನಾಗಿಸಿಕೊಂಡಿತು.
ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಹಿಳಾ ಸದಸ್ಯರ ಪ್ರತಿಭಟನೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ಕಟ್ಟಿಕೊಂಡಿದ್ದಾರೆ.
ಯುಪಿಎಸ್ಸಿಯಲ್ಲಿ 4ನೇ ಪ್ರಯತ್ನದಲ್ಲಿ ಯಶಸ್ಸು ಕಂಡ ವಿಜಯಕುಮಾರ
ಕೆಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದರೂ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಗಳಿಸಬೇಕೆನ್ನುವ ಛಲ ಇವರನ್ನು ನಾಲ್ಕನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಲು ಪ್ರೇರೇಪಿಸಿತು.
< previous
1
...
197
198
199
200
201
202
203
204
205
...
272
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ