• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ಶ್ರೀರಾಮುಲು, ಕೈ ಅಭ್ಯರ್ಥಿ ಯಾರು?
ಬಿಜೆಪಿ ಮೂಲಗಳ ಪ್ರಕಾರ ಶ್ರೀರಾಮುಲು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಪಕ್ಷದ ಹೈಕಮಾಂಡ್ ಸಹ ಶ್ರೀರಾಮುಲು ಮೇಲೆ ಒಲವು ತೋರಿದೆ ಎನ್ನಲಾಗಿದೆ.
ಸವಿತಾ ಸಮಾಜ ಶೈಕ್ಷಣಿಕ, ಆರ್ಥಿಕವಾಗಿ ಸದೃಢವಾಗಲಿ: ಮೇಯರ್‌ ಶ್ವೇತಾ
ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾದರೆ ಮಾತ್ರ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ.
ಅಭಿಜ್ಞಾನ ಶಾಕುಂತಲ ನಾಟಕದಲ್ಲಿ ಶೃಂಗಾರವೇ ಪ್ರಧಾನ: ಡಾ. ವೀರೇಂದ್ರ ಪಟೇಲ್
ಯುರೋಪಿನ ಸಾಹಿತ್ಯಕ್ಕಿಂತ ಭಾರತೀಯ ಸಾಹಿತ್ಯ ಶ್ರೇಷ್ಠವಾದದ್ದು. ಈ ಸಾಲಿನಲ್ಲಿ ಕಾಳಿದಾಸನ ಕೃತಿಗಳು ಉನ್ನತ ಸ್ಥಾನದಲ್ಲಿ ನಿಲ್ಲುತ್ತವೆ.
ಬೌ ಬೌ ಹಾವಳಿಗೆ ಬೆಚ್ಚಿದ ಬಳ್ಳಾರಿ ಜನ!
ಬೀದಿನಾಯಿಗಳ ನಿಯಂತ್ರಣ ವಿಚಾರದಲ್ಲಿ ಒಂದಷ್ಟು ಎಡವಟ್ಟಾದರೂ ಅಧಿಕಾರಿಗಳಿಗೆ ತೊಂದರೆಯಾಗುವ ಸಾಧ್ಯತೆಗಳೇ ಹೆಚ್ಚು. ಹೀಗಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡುವಂತಾಗಿದೆ.
ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪುಗೊಳ್ಳಲು ಪಠ್ಯೇತರ ಚಟುವಟಿಕೆ ಪೂರಕ: ರೆಹಮಾನ್
ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಪಠ್ಯದಷ್ಟೇ ಪಠ್ಯಪೂರಕ ಚಟುವಟಿಕೆ ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳಲ್ಲಿನ ವೇದಿಕೆ ಭಯ ಹೋಗಲಾಡಿಸಲು ಸಾಧ್ಯವಾಗುತ್ತದೆ.
ಈ ಬುಡಕಟ್ಟು ಜನತೆಗೆ ಕುದುರೆಯೇ ದೇವರು
ಹುಡೇಂ ಗ್ರಾಮದ ಈಶ್ವರಗೌಡ ಸೇರಿ ಅವರ ಸಹೋದರರ ಮುಂದಾಳತ್ವದಲ್ಲಿ ಗ್ರಾಮಸ್ಥರು ಕುದುರೆಯನ್ನು ಭಕ್ತಿಯಿಂದ ಶೃಂಗರಿಸಿ, ಪೂಜಿಸಿ ವಾದ್ಯಮೇಳಗಳಿಂದ ಮೆರವಣಿಗೆ ಮಾಡಿದರು. ಹುಡೇಂ ಗ್ರಾಮದ ಗೌಡರ ಮನೆಯಿಂದ ಕುದುರೆಯನ್ನು ಶ್ರೀಕಂಪಳರಂಗಸ್ವಾಮಿ ದೇವಸ್ಥಾನದ ಬಳಿಗೆ ಕರೆತಂದು ವಿಶೇಷ ಪೂಜೆ ಸಲ್ಲಿಸಲಾಯಿತು
ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಕಾಳಜಿ ವಹಿಸಿ
ಸರ್ಕಾರದ ಅನೇಕ ಯೋಜನೆಗಳು, ನಾನಾ ಕಾನೂನುಗಳ ಜಾರಿ ನಡುವೆ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಲೇ ಇವೆ. ಇದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ
ರೈತ-ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
ಒಂದೆಡೆ ಭರವಸೆ ನೀಡಿ ಜನರ ನಿರೀಕ್ಷೆ ಹುಸಿಗೊಳಿಸಿರುವ ಕೇಂದ್ರ ಸರ್ಕಾರ ಇನ್ನೊಂದೆಡೆ ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಹೋರಾಡುತ್ತಿರುವ ರೈತರ ಮೇಲೆ ದೌರ್ಜನ್ಯವೆಸಗುತ್ತಿದೆ. ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸಿಕೊಳ್ಳಲು ದೆಹಲಿಗೆ ಹೊರಡುತ್ತಿರುವ ರೈತರನ್ನು ಹತ್ತಿಕ್ಕಿ, ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದೆ
ಬಸವೇಶ್ವರರು ನಾಡಿನ ಸಾಂಸ್ಕೃತಿಕ ನಾಯಕರು
ಬಸವಣ್ಣನವರ ವಿಚಾರ, ವಚನ ಸಾಹಿತ್ಯದ ಒಳಾರ್ಥಗಳನ್ನು ಎಲ್ಲ ಅಧಿಕಾರಿಗಳು ಆಡಳಿತದಲ್ಲಿ ಅಳವಡಿಸಿಕೊಳ್ಳಬೇಕು
ಬೇಸಿಗೆ ನೀರು ನಿರ್ವಹಣೆಗೆ ಬಾವಿ-ಬೋರ್‌ವೆಲ್‌ಗಳ ಮೊರೆ ಹೋದ ಪಾಲಿಕೆ
ನಗರದ ವಿವಿಧ ಪ್ರದೇಶಗಳಲ್ಲಿರುವ 13 ಬಾವಿಗಳನ್ನು ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಬಳಕೆಗೆ ನೀಡಲು ಪಾಲಿಕೆ ನಿರ್ಧರಿಸಿದೆ. ಬಾವಿಯಲ್ಲಿರುವ ತ್ಯಾಜ್ಯ ಹೊರ ಹಾಕಿ, ನೀರು ತೆರವುಗೊಳಿಸಲಾಗುವುದು. ಬಳಿಕ ನೀರನ್ನು ಪರೀಕ್ಷೆಗೆ ಕಳಿಸಿ ಬಳಕೆಗೆ ಸೂಕ್ತವಿದೆ ಎಂದು ವರದಿ ಬರುತ್ತಿದ್ದಂತೆಯೇ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved