ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೀರಣ್ಣನವರ ಆತ್ಮಕಥನ ನಾಟಕದ ಗೊಂಬೆ ಕೃತಿ ಲೋಕಾರ್ಪಣೆ
ನಾಡಿನ ಅನೇಕ ಹಿರಿಯ ಸಾಹಿತಿ, ಕವಿ, ಕಲಾವಿದರ ಒಡನಾಡಿಯಾಗಿದ್ದರು. ಕರ್ನಾಟಕ ಸರ್ಕಾರದ ಯಕ್ಷಗಾನ ಹಾಗೂ ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಕಲಾವಿದರನ್ನು ಪ್ರೋತ್ಸಾಹಿಸಿದ್ದರು.
ಮದುವೆ ಮನೆಯಲ್ಲಿ ಮತದಾನ ಜಾಗೃತಿ
ಲೋಕಸಭೆ ಚುನಾವಣೆ ಮತದಾನ ಜಾಗೃತಿಗೆ ತಾಲೂಕಿನ ಬಾದನಹಟ್ಟಿ ಗ್ರಾಮದ ಕರೆಮಲೆ ಕುಟುಂಬದವರ ಮನೆಯಲ್ಲಿ ಜರುಗಿದ ವಿವಾಹ ಸಮಾರಂಭದ ವೇದಿಕೆ ಸಾಕ್ಷಿಯಾಯಿತು.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಿ.ಶ್ರೀರಾಮುಲು ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ.ತುಕಾರಾಂ ಅಖಾಡದಲ್ಲಿದ್ದು, ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಮತದಾನ ಪವಿತ್ರ ಕರ್ತವ್ಯ: ಎಚ್.ಕೆ. ಸತೀಶ್
ಮತದಾನ ಮಾಡುವುದು ಹಾಗೂ ಮತದಾನ ಕುರಿತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯುತ ಕರ್ತವ್ಯವಾಗಿದೆ.
ದೇಶದ ರಕ್ಷಣೆ, ಅಭಿವೃದ್ಧಿಗೆ ಬಿಜೆಪಿ ಅಧಿಕಾರಕ್ಕೆ: ಬಿ.ಶ್ರೀರಾಮುಲು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮೀ ಅರುಣಾ ಹಾಗೂ ಸೋಮಶೇಖರ ರೆಡ್ಡಿ ಅವರ ಸ್ಪರ್ಧೆಯಿಂದಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು ಸಾಧ್ಯವಾಯಿತು.
ಬಂಡ್ರಾಳು ಗ್ರಾಮದಲ್ಲಿ ಪೊಂಪಯ್ಯತಾತ ಪಿರಮಿಡ್ ಕೇಂದ್ರ ಉದ್ಘಾಟನೆ
ಬಂಡ್ರಾಳ್ ಮಠದ ಪೊಂಪಯ್ಯ ತಾತನವರ 32ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಪೊಂಪಯ್ಯ ತಾತ ಪಿರಾಮಿಡ್ ಕೇಂದ್ರ ಉದ್ಘಾಟನಾ ಸಮಾರಂಭ, ಧರ್ಮಸಭೆ, ಸಂಗೀತ, ನೃತ್ಯ, ಧ್ಯಾನ ಕಾರ್ಯಕ್ರಮ ಹಾಗೂ ಸಸ್ಯಾಹಾರ ಜಾಥಾ ನಡೆಯಿತು.
ಎಸ್ಯುಸಿಐನಿಂದ ಅಭ್ಯರ್ಥಿ ಪರ ಮನೆಮನೆ ಪ್ರಚಾರ
ಬಿಜೆಪಿ ಹಾಗೂ ಕಾಂಗ್ರೆಸ್ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಲೇ ಬಂದಿವೆ. ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ನೀಡಿದ ಭರವಸೆ ಈಡೇರಿಸಿಲ್ಲ.
ಬೆಳಗಲ್ಲು ವೀರಣ್ಣನವರ ಹೆಸರಿನಲ್ಲಿ ಕಲಾಕ್ಷೇತ್ರ ನಿರ್ಮಿಸಲಿ
ರಂಗಭೂಮಿ ಮತ್ತು ಜಾನಪದ ಕ್ಷೇತ್ರಕ್ಕೆ ಅನನ್ಯ ಸೇವೆ, ಸಾಧನೆ ಮೂಲಕ ಕನ್ನಡ ನಾಡಿಗೆ ವಿಶೇಷವಾಗಿ ಬಳ್ಳಾರಿಗೆ ಕೀರ್ತಿ ತಂದ ನಾಡೋಜ ಬೆಳಗಲ್ಲು ವೀರಣ್ಣ ಅವರ ಹೆಸರಿನಲ್ಲಿ ಕಲಾಕ್ಷೇತ್ರ ನಿರ್ಮಿಸಬೇಕು.
ಸೈಕಲ್ ಜಾಥಾ ಮೂಲಕ ಮತದಾನ ಕುರಿತು ಜಾಗೃತಿ
ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತಚಲಾಯಿಸುವ ಮೂಲಕ ಉತ್ತಮ ಸರ್ಕಾರ ಹಾಗೂ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು.
ಬಿಜೆಪಿಗೆ ಮರಳಿದ್ದು ತವರು ಮನೆಗೆ ಬಂದಷ್ಟೇ ಸಂತೋಷವಾಗಿದೆ: ಲಕ್ಷ್ಮಿ ಅರುಣಾ
ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಮಂತ್ರಿಯಾಗಬೇಕು. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕಾಗಿದೆ.
< previous
1
...
201
202
203
204
205
206
207
208
209
...
271
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ