• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನದಾತರ ಬಂದ್‌ ಕರೆಗೆ ಓಗೊಟ್ಟ ಬಳ್ಳಾರಿ
ನಗರದ ವ್ಯಾಪಾರಿಗಳು ಸ್ವಯಂಪ್ರೇರಣೆಯಿಂದ ಅಂಗಡಿ, ಹೋಟೆಲ್‌ಗಳನ್ನು ಬಂದ್ ಮಾಡಿಕೊಳ್ಳುವ ಮೂಲಕ ರೈತ ಚಳವಳಿಗೆ ಸ್ಪಂದಿಸಿದರು.
20ರಿಂದ 23ರ ವರೆಗೆ ಲಿಂ. ಡಾ. ಸಂಗನ ಬಸವ ಸ್ವಾಮೀಜಿ ಪಟ್ಟಾಧಿಕಾರ ಸುವರ್ಣ ಮಹೋತ್ಸವ
ಲಿಂ. ಡಾ. ಸಂಗನಬಸವ ಸ್ವಾಮೀಜಿಯವರ ಪಟ್ಟಾಧಿಕಾರ ಸುವರ್ಣ ಮಹೋತ್ಸವದ ನಿಮಿತ್ತ ನೂತನ ಶಿಲಾಮಠ, ಶ್ರೀಪ್ರೌಢದೇವರಾಯ ವಸತಿಯುತ ಪ್ರಸಾದ ನಿಲಯ, ಶ್ರೀ ಕಪ್ಪಿನ ಚನ್ನಬಸವೇಶ್ವರ ಅತಿಥಿಗೃಹ ಉದ್ಘಾಟನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ವರ್ಗಗೊಂಡ ಶಿಕ್ಷಕರಿಗೆ ಸಾರೋಟದಲ್ಲಿ ಮೆರವಣಿಗೆ
ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅನೇಕ ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಾದ ಡಿ.ಕೆ. ವಿನಯ್, ರಾಘವರೆಡ್ಡಿ, ಸಾಗರ್ ಹಾಗೂ ಬಸಪ್ಪ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ನಡೆಸಲಾಯಿತು.
ಬಿಸಿಯೂಟದ ಕುಕ್ಕರ್‌ ಸ್ಫೋಟ, ಮಹಿಳೆಗೆ ಗಾಯ
ಲೋಕಮ್ಮ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬಡವರಿಗೆ ಮೊದಲು ಮನೆ ಕಟ್ಟಿಸಿಕೊಡಿ
ನಗರಸಭೆ ಅಧ್ಯಕ್ಷೆ ಲತಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಶೇಷ ಸಾಮಾನ್ಯ ಸಭೆ
ಎಚ್‌ಎಲ್‌ ಕಾಲುವೆಗೆ ಡಿ. 15ರ ವರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪಾದಯಾತ್ರೆ
ಅನ್ನದಾತರ ಹಿತ ಕಾಯುವ ದೃಷ್ಟಿಯಿಂದ ಡಿ. 15ರ ವರೆಗೆ ಕಾಲುವೆಗಳಿಗೆ ನೀರು ಹರಿಸಿ, ಬೆಳೆಗಳನ್ನು ರಕ್ಷಣೆ ಮಾಡಬೇಕು
ಮಾಜಿ ದೇವದಾಸಿಯರ ಮಾಸಿಕ ಸಹಾಯಧನ ಹೆಚ್ಚಿಸಿ
ಗಣತಿಯಲ್ಲಿ ಬಿಟ್ಟುಹೋದ ಮಾಜಿ ದೇವದಾಸಿಯರನ್ನು ಗಣತಿ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬೇಕು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಪರೀಕ್ಷೆಗೆ ಸಜ್ಜುಗೊಳಿಸಿ
ಜಿಲ್ಲೆಯ ಶೇಕಡಾವಾರು ಫಲಿತಾಂಶ ಉತ್ತಮಗೊಳಿಸಲು ಬೇಕಾದ ಇಲಾಖೆಗೆ ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಆತ್ಮವಿಶ್ವಾಸ ತುಂಬಿದರು.
ಕೋರಂ ಕೊರತೆ: ನಡೆಯದ ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರ ಆಯ್ಕೆ
ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ, ಪ್ರಕ್ರಿಯೆ ಸಭೆಯಲ್ಲಿ 9 ಜನ ನಿರ್ದೇಶಕರ ಕೋರಂ ಇರಬೇಕಿತ್ತು. ಆದರೆ, ಎಂಟು ನಿರ್ದೇಶಕರ ಹಾಜರಾತಿ ಮಾತ್ರ ಇದ್ದುದ್ದರಿಂದ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್‌ ವಿಶ್ವಜಿತ್‌ ಮೆಹತಾ ಕೋರಂ ಕೊರತೆ ಹಿನ್ನೆಲೆ ಮುಂದೂಡಿದರು.
ಸಿಡಿಲು ಬಡಿದು 22 ಮೇಕೆಗಳ ಸಾವು
ಹೊಳಗುಂದಿ ಗ್ರಾಮದ ಅಳವಂಡಿ ಯಲ್ಲಪ್ಪ ಎಂಬವರಿಗೆ ಸೇರಿದ್ದ ಮೇಕೆಗಳನ್ನು ಅಡವಿಯಲ್ಲಿ ಮೇಯಿಸಲು ಹೋಗಿದ್ದರು. ಆ ಸಂದರ್ಭದಲ್ಲಿ ಸಿಡಿಲು ಬಡಿದು 22 ಮೇಕೆಗಳು ಮೃತಪಟ್ಟಿವೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved