• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರಕಾರ್ಮಿಕರು ಸುರಕ್ಷಾ ಪರಿಕರ ಧರಿಸಿ ಕಾರ್ಯ ನಿರ್ವಹಿಸಲಿ: ಚಂದ್ರಕಲಾ
ಜಿಲ್ಲಾ ವ್ಯಾಪ್ತಿಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ತಪ್ಪದೇ ಸುರಕ್ಷಾ ಪರಿಕರಗಳನ್ನು ಧರಿಸಿ ಕಾರ್ಯನಿರ್ವಹಿಸಬೇಕು.
ಶ್ರೀಗಂಡಿ ಬಸವೇಶ್ವರ ಸ್ವಾಮಿಗೆ ಕುಂಭಾಭಿಷೇಕ
ತಾಳುಕಿನ ನಾರಿಹಳ್ಳ ಜಲಾಶಯದ ತಟದಲ್ಲಿರುವ ಶ್ರೀಗಂಡಿ ಬಸವೇಶ್ವರ ಸ್ವಾಮಿಗೆ ಶ್ರಾವಣ ಶುದ್ಧ ಪಾಡ್ಯ ದಿನವಾದ ಶುಕ್ರವಾರ ಕುಂಭಾಭಿಷೇಕ ನೆರವೇರಿಸಲಾಯಿತು.
ನಮೂನೆ-3 ವಿತರಣೆ ಮಾಡಲು ಕ್ರಮ ಕೈಗೊಳ್ಳಿ
ಪುರಸಭೆಯಲ್ಲಿ ದುಡ್ಡುಕೊಟ್ಟವರಿಗೆ ಮಾತ್ರ ನಮೂನೆ-3 ವಿತರಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಸುಖಾ ಸುಮ್ಮನೇ ಕಚೇರಿಗೆ ಅಲೆದಾಡಿಸುತ್ತಿದ್ದಾರೆ ಎಂದು ಪುರಸಭೆ ಸದಸ್ಯರು ಆರೋಪಿಸಿದರು.
ನಾಟಕ ಅಕಾಡೆಮಿ ಪ್ರಶಸ್ತಿ: ಮತ್ತೆ ಬಳ್ಳಾರಿ ಜಿಲ್ಲೆ ಕಡೆಗಣನೆ
ಕರ್ನಾಟಕ ನಾಟಕ ಅಕಾಡೆಮಿಯು ಪ್ರಸಕ್ತ ಸಾಲಿನ ವಿವಿಧ ಪ್ರಶಸ್ತಿ ಘೋಷಣೆ ಮಾಡಿದ್ದು, ಈ ಬಾರಿಯೂ ಬಳ್ಳಾರಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಅಕಾಡೆಮಿಯ ಈ ನಡೆ ಕಲಾವಿದರಲ್ಲಿ ಬೇಸರ ಮೂಡಿಸಿದೆ.
ಮುಂದಿನ ಮಳೆಗಾಲದ ಒಳಗಾಗಿ ಟಿಬಿ ಡ್ಯಾಮ್‌ಗೆ ಹೊಸಗೇಟ್‌ ಅಳವಡಿಸಲಿ: ಶಾಸಕ ಗಣೇಶ್ ಒತ್ತಾಯ
ಮುಂದಿನ ಮಳೆಗಾಲ ಆರಂಭವಾಗುವುದರ ಒಳಗಾಗಿಯೇ ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟುಗಳನ್ನು ಅಳವಡಿಸಬೇಕು.
ಬೋಧನೆ ಜೊತೆಗೆ ಪಠ್ಯೇತರ ಚಟುವಟಿಕೆ ಮುಖ್ಯ: ಪ್ರೊ. ಎಂ. ಮುನಿರಾಜು
ಮಕ್ಕಳಿಗೆ ಪಾಠ ಬೋಧನೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯವಾಗಿವೆ. ಮಕ್ಕಳಿಗೆ ಕಥೆ, ಕವನ, ನಾಟಕ ಹಾಗೂ ಸಂಗೀತ ಬೋಧನೆಯಿಂದ ಅವರ ಬುದ್ಧಿ ಚುರುಕಾಗುತ್ತದೆ.
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ: ನ್ಯಾ. ರಾಜೇಶ್
ಕಾಣೆಯಾದ ಮಕ್ಕಳ ಪತ್ತೆಯ ಜಿಲ್ಲಾ ಮಟ್ಟದ ಕಾರ್ಯಪಡೆ ತಂಡವು ತಾಲೂಕಿನ ಕೊರಲಗುಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸಿತು.
ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು
ಕೋವಿಡ್ ಸಂದರ್ಭ ಸಚಿವ ಸ್ಥಾನದಲ್ಲಿದ್ದ ನಾನು ಭ್ರಷ್ಟಾಚಾರ ನಡೆಸಿರುವುದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ.
ತಾರಾನಾಥ ಆಯುರ್ವೇದ ಆಸ್ಪತ್ರೆ ಎಕ್ಸ್‌-ರೇ ಲ್ಯಾಬ್‌ ಕಾರ್ಯ ಮತ್ತೆ ಶುರು!
ಟೆಕ್ನಿಷಿಯನ್‌ ಇಲ್ಲ ಎಂಬ ಕಾರಣಕ್ಕಾಗಿ ಬೀಗ ಹಾಕಲಾಗಿದ್ದ ಇಲ್ಲಿನ ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿನ ಎಕ್ಸ್‌-ರೇ ಲ್ಯಾಬ್‌ಗೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಸೋಮವಾರ ಟೆಕ್ನಿಷಿಯನ್‌ ಒಬ್ಬರನ್ನು ನಿಯೋಜಿಸಲಾಗಿದ್ದು ಎಂದಿನಂತೆ ಎಕ್ಸ್‌-ರೇ ಲ್ಯಾಬ್ ನ ಕಾರ್ಯನಿರ್ವಹಣೆ ಶುರುಗೊಂಡಿದೆ. ಇದರಿಂದ ಆಸ್ಪತ್ರೆಗೆ ಬರುವ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳು ನಿಟ್ಟಿಸಿರು ಬಿಡುವಂತಾಗಿದೆ.
ಸರ್ಕಾರದಲ್ಲಿ ಅಗತ್ಯಕ್ಕಿಂತ ಸಾಕಷ್ಟು ಅನುದಾನ ಲಭ್ಯವಿದೆ: ಶಾಸಕ ನಾಗೇಂದ್ರ
ವಿವಿಧ ಇಲಾಖೆಗಳ ಅಧಿಕಾರಿಗಳು ಜನರಿಗೆ ಯಾವ ಯಾವ ಸೌಲಭ್ಯ ನೀಡಬೇಕು ಎಂಬುದನ್ನು ಮೊದಲೇ ಗಮನಿಸಬೇಕು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved