• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂ.ಪಿ. ಪ್ರಕಾಶ ಕಲಾ ಮಂದಿರ ಮರು ನಿರ್ಮಾಣಕ್ಕೆ ಒತ್ತಾಯ
ಶಿಥಿಲಗೊಂಡಿರುವ ಈ ಹಳೆ ಕಟ್ಟಡವನ್ನು ದ್ವಂಸಗೊಳಿಸಿ ನೂತನವಾಗಿ ಭವ್ಯವಾದ ಎಂ.ಪಿ. ಪ್ರಕಾಶ್ ಕಲಾಮಂದಿರ ಈಗ ಇರುವ ಸ್ಥಳದಲ್ಲಿಯೇ ನಿರ್ಮಿಸಬೇಕು
ಉಗ್ರರ ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಆತ್ಮಕ್ಕೆ ಶಾಂತಿ ಕೋರಿ ಹಾಗೂ ಉಗ್ರರ ಹೆಡೆ ಮುರಿಕಟ್ಟುವಂತೆ ಆಗ್ರಹಿಸಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ್ ದಳದ ನೇತೃತ್ವದಲ್ಲಿ ಕ್ಯಾಂಡಲ್ ಹಿಡಿದು ಮೌನ ಪ್ರತಿಭಟನೆ ರ್‍ಯಾಲಿ ಬುಧವಾರ ಸಂಜೆ ನಡೆಸಲಾಯಿತು.
ಜವಳಿ, ಕೈಮಗ್ಗ ಇಲಾಖೆ ಕಚೇರಿ ಎತ್ತಂಗಡಿ ಖಂಡಿಸಿ ಪ್ರತಿಭಟನೆ
ಇಲ್ಲಿನ ಜವಳಿ ಮತ್ತು ಕೈಮಗ್ಗ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿಗೆ ಸ್ಥಳಾಂತರ ಮಾಡುವುದನ್ನು ಕೈಬಿಟ್ಟು, ಬಳ್ಳಾರಿಯಲ್ಲೇ ಮುಂದುವರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಬಿಜೆಪಿ ಮೇಣದಬತ್ತಿ ಹಿಡಿದು ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿ ಮಂಗಳವಾರ ಉಗ್ರರು ನಡೆಸಿದ ಭೀಕರ ನರಮೇಧ ಖಂಡಿಸಿ ಹಾಗೂ ಘಟನೆಯಲ್ಲಿ ಸಾವಿಗೀಡಾದ ಹಿಂದೂಗಳ ಆತ್ಮಕ್ಕೆ ಶಾಂತಿ ಕೋರಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಸಂಜೆ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಕೂಲಿ ಕಾರ್ಮಿಕರಿಗೆ ಮೂಲಸೌಕರ್ಯ ಒದಗಿಸಲು ಒತ್ತಾಯ
ನರೇಗಾ ಯೋಜನೆಯ ಕೂಲಿ ಕಾರ್ಮಿಕರಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಕೂಲಿ ಕಾರ್ಮಿಕರು ಹಾಗೂ ಮೇಟಿಗಳು ತಾಲೂಕಿನ ಸಿರಿಗೇರಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ
ಕಂಪ್ಲಿ ತಾಲೂಕು ಉಸ್ತುವಾರಿ ಅಧಿಕಾರಿ, ಶಿರಸಿಯ ಉಪ ವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ ಇತ್ತೀಚೆಗೆ ಅಧಿಕಾರಿಗಳ ಜತೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಜವಳಿ ಇಲಾಖೆಯ ಜಂಟಿ ನಿರ್ದೇಶಕ ಕಚೇರಿ ಕಲಬುರಗಿಗೆ ಶಿಫ್ಟ್!
ನಗರದ ಜವಳಿ ಮತ್ತು ಕೈಮಗ್ಗ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿಗೆ ಎತ್ತಂಗಡಿ ಮಾಡಲು ಇಲಾಖೆ ನಿರ್ಧರಿಸಿದೆ.
ಮಳೆ- ಗಾಳಿಗೆ ನೆಲಕ್ಕೆ ಬಿದ್ದ ಬಾಳೆ
ಈಚೆಗೆ ಬೀಸಿದ ಮಳೆ-ಗಾಳಿಯ ರಭಸಕ್ಕೆ ವಿವಿಧಡೆ ರೈತರು ಬೆಳೆದಿದ್ದ ಬಾಳೆ ಬೆಳೆ ನೆಲಕ್ಕೆ ಬಿದ್ದಿದ್ದು ರೈತರಲ್ಲಿ ನಷ್ಟದ ಭೀತಿ ಎದುರಾಗಿದೆ.
ನರೇಗಾ ಯೋಜನೆ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ತಾಲೂಕಿನ ಕೊಂಚಿಗೇರಿ, ದಾಸಾಪುರ, ಮುದ್ದಟ್ಟನೂರು, ಶಿರಿಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ಕೈಗೆತ್ತಿಕೊಂಡಿರುವ ನಾಲಾಗಳಲ್ಲಿ ಹೂಳೆತ್ತುವ ಮತ್ತು ಕೆರೆಗಳ ಪುನಶ್ಚೇತನ ಕಾಮಗಾರಿಗಳ ಪ್ರಗತಿಯನ್ನು ಜಿಪಂ ಸಿಇಒ ಮಹ್ಮದ್ ಹ್ಯಾರೀಸ್ ಸುಮೈರ್ ಅವರು ಸೋಮವಾರ ಪರಿಶೀಲಿಸಿದರು.
ಶಿವಪುರ ಕೆರೆಯ ನೀರನ್ನು ಹೊರ ಹಾಕುವ ಪ್ರಕ್ರಿಯೆಗೆ ವಿರೋಧ: ಸ್ಥಗಿತ
ಸಂಡೂರು ಪಟ್ಟಣದ ಶಿವಪುರ ಕೆರೆಯ ಮಧ್ಯದಲ್ಲಿನ ದಿಬ್ಬದ ಮೇಲೆ ಶ್ರೀ ಕುಮಾರಸ್ವಾಮಿಯ ಆಯುಧ (ದಂಡ)ವನ್ನು ಪ್ರತಿಷ್ಠಾಪಿಸಲು ಅನುಕೂಲವಾಗುವಂತೆ ಕೆರೆಯ ನೀರನ್ನು ಹೊರಹಾಕುವ ಪ್ರಕ್ರಿಯೆಗೆ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಸ್ಥಗಿತಗೊಳಿಸಲಾಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 219
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved