ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುರುಗೋಡು ದೊಡ್ಡ ಬಸವೇಶ್ವರ ರಥೋತ್ಸವಕ್ಕೆ ಕ್ಷಣಗಣನೆ
ತೇರು ಬೀದಿಯಲ್ಲಿರುವ ರಥ ಸಾಗುವ ದಾರಿಯಲ್ಲಿ ಅಡ್ಡವಾಗುವ ಬೀದಿಬದಿ ಅಂಗಡಿಗಳನ್ನು ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರಿಸಲು ಅಂಗಡಿ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸಹಾಯ ಕೋರಲಾಗಿದೆ.
ಬಳ್ಳಾರಿಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಶ್ರಮಿಸಿ
ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಜನತೆಯು ಕ್ಷಯರೋಗದ ಕುರಿತು ಹೆಚ್ಚು ಕಾಳಜಿ ತೆಗೆದುಕೊಳ್ಳದೇ ಇರುವುದು ಕಂಡುಬರುತ್ತಿದೆ.
ಸಂಸದನಾಗಿ ಜನಸೇವೆ ಮಾಡುವೆ: ಶಾಸಕ ತುಕಾರಾಂ
ಈ ಹಿಂದೆ ಬಸವರಾಜೇಶ್ವರಿ, ಕೆ.ಸಿ. ಕೊಂಡಯ್ಯ ಸೇರಿದಂತೆ ಕಾಂಗ್ರೆಸ್ ಸಂಸದರು ಬಳ್ಳಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಅನುದಾನ ತಂದು ಕೆಲಸ ಮಾಡಿದ್ದಾರೆ.
ಸಾಮರಸ್ಯ, ಸಮನ್ವಯತೆ ಸಾರಿದ ರೇಣುಕಾಚಾರ್ಯ
ಧಾರ್ಮಿಕ ಜಾಗೃತಿಯ ಮೂಲಕ ವೈವಿಧ್ಯತೆಯಿಂದ ಕೂಡಿದ ನಾಡಿನ ಜನರಲ್ಲಿ ಶಾಂತಿ, ಸುವ್ಯವಸ್ಥೆ, ಸಾಮರಸ್ಯ ಮೂಡಿಸಲು ರೇಣುಕಾಚಾರ್ಯರು ಶ್ರಮಿಸಿದರು.
ರೌಡಿಶೀಟರ್, ಸಮಾಜದ ವಿದ್ರೋಹಿಗಳ ಮೇಲೆ ನಿಗಾ ಇರಲಿ: ಮನೋಜಕುಮಾರ್ ಮೀನಾ
ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಹಾಗೂ ನೀತಿ ಸಂಹಿತೆ ಯಾವುದೇ ಕಾರಣಕ್ಕೂ ಉಲ್ಲಂಘನೆಯಾಗದಂತೆ ಜಾಗ್ರತೆ ವಹಿಸಬೇಕು
ಅಪ್ಪ-ಅಮ್ಮ, ಮರೆಯದೇ ಮತದಾನ ಮಾಡಿ
ವಿದ್ಯಾರ್ಥಿಗಳಿಂದ ಪೋಷಕರು, ಸಂಬಂಧಿಕರು, ನೆರೆಹೊರೆಯವರಿಗೆ ಪತ್ರ ಅಭಿಯಾನ ಎಂಬ ವಿಶೇಷ ಜಾಗೃತಿ ಕಾರ್ಯಕ್ರಮ ಕೈಗೊಂಡಿದೆ.
ಮತದಾನ ಪ್ರಮಾಣ ಹೆಚ್ಚಿಸಲು ಜಾಗೃತಿ ಮೂಡಿಸಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಡಿಮೆ ಪ್ರಮಾಣದ ಮತದಾನ ಇರುವ ಕಡೆ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಹೆಚ್ಚು ಮತದಾನ ಜಾಗೃತಿ ಮೂಡಿಸಬೇಕು.
ತಾಯಿ, ಮಗುವಿನ ಆರೈಕೆ ಕಾಳಜಿ ವಹಿಸಿ
ತಾಯಿ ಮತ್ತು ಮಗುವಿನ ಆರೋಗ್ಯ ತಪಾಸಣೆ, ಸಕಾಲದಲ್ಲಿ ಪೌಷ್ಟಿಕ ಆಹಾರ ಒದಗಿಸುವಿಕೆ, ವಾಸಮಾಡುವ ಮನೆ ಹಾಗೂ ಸುತ್ತಲಿನ ಪರಿಸರ ಶುಚಿಯಾಗಿಡುವ ಮೂಲಕ ಸ್ವಾಸ್ಥ್ಯ ಸಮಾಜ ಕಾಪಾಡುವ ಹೊಣೆಗಾರಿಕೆ ಎಲ್ಲರ ಜವಾಬ್ದಾರಿಯಾಗಿದೆ.
ಮತ್ತೊಮ್ಮೆ ಮೋದಿ ಜನರ ಸಂಕಲ್ಪ: ಶ್ರೀರಾಮಲು
ದೇಶವ್ಯಾಪಿ ನರೇಂದ್ರ ಮೋದಿ ಅವರ ಅಲೆಯ ಅಬ್ಬರದ ಮುಂದೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಹಿಂದೆ ಸರಿಯುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಅವರಿಗೆ ಅಭ್ಯರ್ಥಿಗಳು ದೊರೆಯುತ್ತಿಲ್ಲ.
ಜಾತಿ, ವರ್ಣರಹಿತ ವಿವಿಗಳಿರಲಿ: ಹೋರಾಟಗಾರ್ತಿ ಕೆ.ನೀಲಾ
ವಿಶ್ವವಿದ್ಯಾಲಯಗಳಲ್ಲಿ ಹೆರಿಗೆ ರಜೆ ಸಿಗಲಿ, ಮಹಿಳಾ ಸಿಬ್ಬಂದಿಗೆ ವಿಶ್ರಾಂತಿ ಕೋಣೆ ಇರಲಿ, ಆಂತರಿಕ ದೂರು ಸಮಿತಿ ರಚನೆಯಾಗಿರಲಿ, ಮಹಿಳಾ ಸಿಬ್ಬಂದಿಯ ಸಂಘ ರಚನೆಯಾಗಲಿ.
< previous
1
...
207
208
209
210
211
212
213
214
215
...
271
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ