• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈರುಳ್ಳಿಗೆ ಉತ್ತಮ ಬೆಲೆ<bha>;</bha> ಫಸಲಿಗೆ ರೈತರ ಕಾವಲು
ದಿನದ 24 ತಾಸೂ ಇಬ್ಬರು ರೈತರು ರೈತರು ಕಾವಲು ಕಾಯುತ್ತಿದ್ದಾರೆ. ಇದರಿಂದ ಬೆಳೆ ಬಚಾವು ಆಗುವುದಲ್ಲದೇ, ಉಳಿದ ಮೆಣಸಿನಕಾಯಿ ಬೆಳೆಗೂ ನೀರು ಹಾಯಿಸಲು ಅನುಕೂಲವಾಗುತ್ತಿದೆ ಎಂದು ಹೇಳುತ್ತಾರೆ ರೈತ ಯಂಕರೆಡ್ಡಿ ಹೇಮರೆಡ್ಡಿ ಗಿರಿಯಪ್ಪನವರ.
ಕಂದಾಯ ಅಧಿಕಾರಿ ಮನೆ- ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ ಎಸ್ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆಯ ಸಿಪಿಐ ಸುರೇಶ್ ಬಾಬು ಅವರು ದಾಳಿಯ ನೇತೃತ್ವ ವಹಿಸಿದ್ದರು
ಚೆನ್ನಮ್ಮನ ದೇಶಪ್ರೇಮ, ಧೈರ್ಯ ಎಲ್ಲರಿಗೂ ಸ್ಫೂರ್ತಿ
ಸಂಡೂರಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ೨೦೦ನೇ ವಿಜಯೋತ್ಸವ ಹಾಗೂ ೨೪೫ನೇ ಜಯಂತ್ಯುತ್ಸವ ಕಾರ್ಯಕ್ರಮ.
ಹೆಚ್ಚಿದ ಬಾಲ್ಯವಿವಾಹ<bha>;</bha> ಪೋಕ್ಸೊ ಪ್ರಕರಣಗಳು
ಕಳೆದ ಎರಡೂವರೆ ವರ್ಷಗಳಲ್ಲಿ 245 ಬಾಲ್ಯ ವಿವಾಹದ ಪ್ರಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಪೈಕಿ 19 ಪ್ರಕರಣಗಳು ದಾಖಲಾಗಿವೆ.
ಪವರ್‌ ಸ್ಟಾರ್‌ ಪುಣ್ಯಸ್ಮರಣೆ
ಅಪ್ಪು ಪುತ್ಥಳಿಗೆ ಪೂಜೆ, ಮಾಡಿ ಹೂಮಳೆ ಗರೆದಿದ್ದಾರೆ. ಬಳಿಕ ಸಾರ್ವಜನಿಕರಿಗೆ ಸಸ್ಯಹಾರ ಹಾಗೂ ಮಾಂಸೀಹಾರ ಅನ್ನಸಂತರ್ಪಣೆ ಮಾಡಿದ್ದಾರೆ.
ಹಣಕಾಸಿನ ಮುಗ್ಗಟ್ಟಿನಲ್ಲಿ ಕನ್ನಡ ವಿವಿ
ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಬೆಳವಣಿಗೆಗೆ ಜನ್ಮ ತಳೆದಿರುವ ಕನ್ನಡ ವಿಶ್ವವಿದ್ಯಾಲಯದಲ್ಲೀಗ ಕರೆಂಟ್ ಬಿಲ್ ಪಾವತಿಸಲು ಕೂಡ ಹಣ ಇಲ್ಲದಾಗಿದೆ.
ಎಸ್ಟಿ ಮೀಸಲು ಹೆಚ್ಚಳಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಿ
ವಾಲ್ಮೀಕಿ ನಾಯಕ ಸಮಾಜಕ್ಕೆ ಶೇ. 7ರಷ್ಟು ಮೀಸಲಾತಿಯನ್ನು ಹಿಂದಿನ ಬಿಜೆಪಿ ಸರ್ಕಾರ ಘೋಷಣೆ ಮಾಡಿದೆ. ಸಂವಿಧಾನದ 9 ಶೆಡ್ಯೂಲ್‌ನಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಬಳ್ಳಾರಿಯ ಸಹಕಾರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈಗಾಗಲೇ ಶಿಕ್ಷಣದಲ್ಲಿ ಶೇ. ೭, ಉದ್ಯೋಗದಲ್ಲಿ ಹಾಗೂ ಮುಂಬಡ್ತಿಯಲ್ಲಿ ಶೇ. 7ರಷ್ಟು ಮೀಸಲಾತಿ ದೊರೆತಿದೆ. ವಾಲ್ಮೀಕಿ ಸಮಾಜದ ಅಧಿಕಾರಿಗಳು ಶೇ. ೭ರಷ್ಟು ಮೀಸಲಾತಿ ಪಡೆದಿದ್ದಾರೆ. ನನ್ನ ಅಧಿಕಾರ ಅವಧಿಯಲ್ಲಿ ಸಮಾಜದ ಏಳ್ಗೆಗೆ ಹಾಗೂ ಮೀಸಲಾತಿ ವಿಚಾರವಾಗಿ ಧ್ವನಿ ಎತ್ತಿದ್ದು, ಮೀಸಲಾತಿ ಜಾರಿಯೂ ಆಗಿದೆ ಎಂದರು.
ವಾಲ್ಮೀಕಿ ಈ ನೆಲದ ಸಂಸ್ಕೃತಿಯ ಮಹಾಸಂತ
ಮಹಾಕಾವ್ಯ ರಾಮಾಯಣವನ್ನು ಮಾನವ ಕೋಟಿಗೆ ನೀಡಿ ಮಹಾಮಾರ್ಗದರ್ಶನ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿ ಮುನಿಗಳು ಈ ನೆಲದ ಸಂಸ್ಕೃತಿಯ ಮಹಾಸಂತ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಬಣ್ಣಿಸಿದರು. ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಅವರು, ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ ಎಂದರು.
100 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ
ಮುಂಗಾರು- ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರ ಸಂಕಷ್ಟ ಹೇಳತೀರದಾಗಿದೆ. ಬೆಳೆಹಾನಿ ಜತೆಗೆ ಜೀವಜಲಕ್ಕೂ ತತ್ವಾರ ಉಂಟಾಗಿದ್ದು, ತಾಲೂಕಿನ 100ಕ್ಕೂ ಹೆಚ್ಚು ಹಳ್ಳಿಗಳು ಕುಡಿಯುವ ನೀರಿನ ಬರ ಎದುರಿಸುತ್ತಿವೆ.
ಬಯಲಾಟ ಕ್ಷೇತ್ರ ಶ್ರೀಮಂತಗೊಳಿಸಿದ ಕಲಾವಿದೆ ಸುಜಾತಮ್ಮ
ಸುಜಾತಮ್ಮ ಅವರು ಬಳ್ಳಾರಿ ಜಿಲ್ಲೆಯ ಹಿರಿಯ ರಂಗಭೂಮಿ ಕಲಾವಿದೆಯಷ್ಟೇ ಅಲ್ಲ; ಬಯಲಾಟ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಅಪರೂಪದ ಕಲಾವಿದೆಯೂ ಹೌದು
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • 217
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved