ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಷಯರೋಗ ನಿರ್ಮೂಲನೆ ಜಾಗೃತಿಗಾಗಿ 5 ಕಿ.ಮೀ. ಮ್ಯಾರಥಾನ್
ಒಮ್ಮೆ ಕ್ಷಯರೋಗ ಪತ್ತೆಯಾದರೆ ಅವರ ಚಿಕಿತ್ಸಾ ಅವಧಿ ಮುಗಿಯುವವರೆಗೆ ಮೇಲ್ವಿಚಾರಣೆ, ರೋಗಿಗೆ ಬೆಂಬಲ ಹಾಗೂ ದಾನಿಗಳಿಂದ ಪೌಷ್ಟಿಕ ಆಹಾರ ಒದಗಿಸಲಾಗುವುದು.
ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆ ಫಲಿತಾಂಶ; ಯುವಕ ವೃಂದಕ್ಕೆ ಗೆಲುವು
ಹಿರಿಯರ ತಂಡದ 13 ಜನರು ಗೆಲುವು ಪಡೆದಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೀರಶೈವ ಕಾಲೇಜಿನ ಮಾಜಿ ಆಡಳಿತ ಮಂಡಳಿ ಅಧ್ಯಕ್ಷ ದರೂರು ಶಾಂತನಗೌಡ ಜಯಗಳಿಸಿ ಗಮನ ಸೆಳೆದಿದ್ದಾರೆ.
ಗುಡಿಸಲಿನಲ್ಲಿದ್ದ ಬಡಮಹಿಳೆಗೆ ಸುಸಜ್ಜಿತ ಮನೆ ಕಟ್ಟಿಕೊಟ್ಟ ಡಾ ಪುನೀತ್ ಸೇವಾ ಟ್ರಸ್ಟ್
ಟ್ರಸ್ಟ್ನಿಂದ ಪಟ್ಟಣದ ಪುರಸಭೆ ಬಸ್ ನಿಲ್ದಾಣದ ಹಿಂದಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ, ನೇತ್ರದಾನ ನೋಂದಣಿ ಕಾರ್ಯಕ್ರಮವನ್ನು ಪಟ್ಟಣದ ವಿರಕ್ತಮಠದ ಪ್ರಭುಸ್ವಾಮೀಜಿ ಉದ್ಘಾಟಿಸಿದರು.
ಅಂತರ್ಜಲ ಕುಸಿತ: ಈರುಳ್ಳಿ ಇಳುವರಿ ಕುಂಠಿತ
ಒಂದು ಎಕರೆ ಈರುಳ್ಳಿ ಬೆಳೆಯಲು ಸರಾಸರಿ ₹೫೦-೬೦ ಸಾವಿರ ಖರ್ಚು ಬರುತ್ತದೆ. ಈ ವರ್ಷ ನೀರಿನ ಕೊರತೆ, ಹೆಚ್ಚುತ್ತಿರುವ ಬಿಸಿಲಿನ ತಾಪದಿಂದಾಗಿ ಸ್ವಲ್ಪ ಹಿಂದಾಗಿ ನಾಟಿ ಮಾಡಿದ ಈರುಳ್ಳಿ ಇಳುವರಿಯಲ್ಲಿ ಕುಂಠಿತವಾಗಿದೆ.
ಎಲ್ಲರೂ ಸತ್ತುಹೋದ ಮೇಲೆ ಹೊಸ ಸದಸ್ಯತ್ವ ನೀಡುತ್ತೀರಾ?
ಬೈಲಾ ನಿಯಮ ಉಲ್ಲಂಘಿಸಿ, ನಿಮ್ಮ ಹಿಂದೆ ಓಡಾಡಿದವರೆಲ್ಲರಿಗೂ ಸದಸ್ಯರನ್ನಾಗಿಸಿದ್ದೀರಿ. ಅವರು ವಿದ್ಯಾಶಾಲೆಗೆ ಭೇಟಿ ನೀಡುವುದಿಲ್ಲ. ಹೆಸರಿಗೆ ಮಾತ್ರ ಸದಸ್ಯರಾಗಿರುತ್ತಾರೆ.
ಹೆದ್ದಾರಿಯಿಂದ ಹುಲಿಕುಂಟೆಗೆ ತೆರಳಲು ಒಳತಿರುವು ರೂಪಿಸಲು ಒತ್ತಾಯ
ಸಂಡೂರು ತಾಲೂಕಿನ ೭೩ ಹುಲಿಕುಂಟೆ ಗ್ರಾಮ ಕೂಡ್ಲಿಗಿ ಹಾಗೂ ಹೊಸಪೇಟೆ ಮಧ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಶಿವಪುರದ ಬಳಿ ಇದೆ.
ಬಿಜೆಪಿಯ ಶ್ರೀರಾಮುಲುಗೆ ಎದುರಾಳಿ ಕೈ ಅಭ್ಯರ್ಥಿ ಯಾರು?
ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೇ ಉಗ್ರಪ್ಪ ಕಳೆದ ಒಂದೂವರೆ ವರ್ಷಗಳ ಹಿಂದೆಯೇ ಬಳ್ಳಾರಿಯಲ್ಲಿ ಮನೆ ಮಾಡಿದ್ದು, ಬಳ್ಳಾರಿ-ವಿಜಯನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ಜತೆ ನಿರಂತರ ಒಡನಾಟದಲ್ಲಿದ್ದಾರೆ.
ಚುನಾವಣಾ ಆ್ಯಪ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ
ಚುನಾವಣಾ ಆ್ಯಪ್ಗಳಾದ ವಿಎಚ್ಎ, ಸಕ್ಷಮ್, ಸುವಿಧಾ, ಸಿ-ವಿಜಿಲ್ ಮತ್ತು 1950 ಸಹಾಯವಾಣಿ ಕುರಿತಂತೆ ವಿದ್ಯಾರ್ಥಿ ಯುವಜನರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ನಿರಂತರ ಮಾಡಬೇಕು.
ಸರ್ವೆ ಸೆಟ್ಲ್ಮೆಂಟ್ನಲ್ಲಾದ ಅನ್ಯಾಯ ಸರಿಪಡಿಸಲು ಒತ್ತಾಯ
ಸುಶೀಲಾನಗರ ಗ್ರಾಮದ ೨೩೪ ಎಕರೆ, ಸಿದ್ದಾಪುರ ಗ್ರಾಮದ ಸುಮಾರು ೩೦೦ ಎಕರೆ, ಧರ್ಮಾಪುರ- ೧೮ ಎಕರೆ, ಹುಲಿಕುಂಟೆ ಹಾಗೂ ಇತರೆ ಗ್ರಾಮದ ಜಮೀನುಗಳ ಪಹಣಿಗಳನ್ನು ರದ್ದು ಪಡಿಸಲಾಗಿದೆ.
ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆಗೆ ದಿನಗಣನೆ; ಅಭ್ಯರ್ಥಿಗಳ ಪ್ರಚಾರ ಚುರುಕು
ಬಿಸಿಲೂರು ಬಳ್ಳಾರಿಯಲ್ಲಿ ತಾಪಮಾನ ತೀವ್ರ ಏರಿಕೆ ನಡುವೆಯೂ ಚುನಾವಣಾ ಅಖಾಡದಲ್ಲಿರುವವರು ಹಗಲು-ರಾತ್ರಿಯೆನ್ನದೇ ಮತದಾರರ ಮನೆಯ ಕದ ತಟ್ಟುತ್ತಿದ್ದಾರೆ.
< previous
1
...
209
210
211
212
213
214
215
216
217
...
271
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ