• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಭ್ರೂಣಲಿಂಗ ಪತ್ತೆ ವಿರುದ್ಧ ವ್ಯಾಪಕ ಜಾಗೃತಿ ಮೂಡಿಸಿ: ನ್ಯಾಯಾಧೀಶ ರಾಜೇಶ್
ತಲೆತಲಾಂತರದಿಂದ ಹೆಣ್ಣನ್ನು ಸಮಾಜದ ಮಗಳಾಗಿ ಕಾಣುತ್ತಿದ್ದು, ಈಗಲೂ ಅದೇ ಗೌರವದೊಂದಿಗೆ ಮತ್ತು ಹೆಮ್ಮೆಯೊಂದಿಗೆ ಸ್ವೀಕರಿಸಬೇಕು.
ನಿರೀಕ್ಷೆಯಂತೆ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿ.ಶ್ರೀರಾಮುಲುಗೆ ಬಿಜೆಪಿ ಟಿಕೆಟ್; ಭಿನ್ನಮತಕ್ಕಿಲ್ಲ ಆಸ್ಪದ
ಹಾಲಿ ಸಂಸದ ವೈ.ದೇವೇಂದ್ರಪ್ಪ ಹಾಗೂ ಬಿ.ಶ್ರೀರಾಮುಲು ಹೊರತುಪಡಿಸಿ, ಬೇರೆ ಯಾರೂ ಟಿಕೆಟ್ ಆಕಾಂಕ್ಷಿಗಳು ಇರಲಿಲ್ಲ. ಹೀಗಾಗಿ ಪಕ್ಷದ ಮುಖಂಡರ ನಡುವೆ ಭಿನ್ನಮತಕ್ಕೆ ಆಸ್ಪದವಾಗುವ ಸಾಧ್ಯತೆಗಳಿಲ್ಲ.
ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್‌ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.
ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ಪ್ರಧಾನಿ ಮೋದಿ ಚಾಲನೆ
ಸ್ಥಳೀಯ ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಮೇಯರ್ ಬಿ. ಶ್ವೇತಾ ಹೇಳಿದರು.
ಶ್ರೀ ದೊಡ್ಡಬಸವೇಶ್ವ ರಥೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ
ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಮೋಕಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಬಳ್ಳಾರಿ ತಾಲೂಕಿನ ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.
ತುಂಗಭದ್ರಾ ಜಲಾಶಯದಲ್ಲಿ ಪಾತಾಳಕ್ಕೆ ಕುಸಿದ ನೀರು
ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯದ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಈಗ ಬರೀ 6.846 ಟಿಎಂಸಿ ನೀರು ಉಳಿದಿದೆ.
ತೆರಿಗೆ ವಂಚನೆ ಮಾಡಿದ ಕೈಗಾರಿಕೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ತೋರಣಗಲ್ಲು ಗ್ರಾಮ ವ್ಯಾಪ್ತಿಯಲ್ಲಿ ಬರುವ ಜೆಎಸ್‌ಡಬ್ಲು ಕಂಪನಿಗೆ ಒಳಪಟ್ಟಿರುವ 12 ಬೃಹತ್ ಕೈಗಾರಿಕೆಗಳಿಂದ ಗ್ರಾಪಂಗೆ ಕೋಟ್ಯಂತರ ರುಪಾಯಿ ತೆರಿಗೆಯನ್ನು ವಂಚಿಸಲಾಗಿದೆ.
ಭೂ ಸಂತ್ರಸ್ತರಿಗೆ ಭರವಸೆ ನೀಡಿ ದ್ರೋಹ ಎಸಗಿದ ಸರ್ಕಾರ: ಆರೋಪ
ಸರ್ಕಾರವು ತನ್ನ ವಿಳಂಬ ನೀತಿ ಕೈಬಿಟ್ಟು ಸರ್ಕಾರದ ನಿಯಮಗಳ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಮೂಲ ಬೆಲೆಯ ಅನುಸಾರ ಪ್ರತಿ ಎಕರೆಗೆ ₹30 ಲಕ್ಷ ಭೂ ಪರಿಹಾರವನ್ನು ಬಡ ರೈತರಿಗೆ ನೀಡಬೇಕು.
ಗ್ಯಾರಂಟಿ ಯೋಜನೆ ಬಡವರ ಪಾಲಿಗೆ ಸಂಜೀವಿನಿ: ಸಚಿವ ನಾಗೇಂದ್ರ
ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬ ಕೀರ್ತಿಗೆ ಪಾತ್ರವಾಗಿದೆ.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 271
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved