• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾದನಹಟ್ಟಿ: ಇರುಮುಡಿ ಪೂಜಾ ಕಾರ್ಯಕ್ರಮ
ಶಬರಿಮಲೆ ಅಯ್ಯಪ್ಪಸ್ವಾಮಿಯ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಅಭಿವೃದ್ಧಿಪಥದತ್ತ ಮುನ್ನಡೆಯಬೇಕು.
೨೬ರಂದು ಸರಳವಾಗಿ ಸಂಡೂರು ಉತ್ಸವ ಆಚರಣೆಗೆ ನಿರ್ಧಾರ
ಜ. ೨೬ರಂದು ಸಂಜೆ ಸಂಡೂರಿನ ಎಪಿಎಂಸಿ ಬಳಿಯ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಂಡೂರು ಉತ್ಸವವನ್ನು ಆಚರಿಸಲು ತೀರ್ಮಾನಿಸಲಾಯಿತು.
ಶ್ರೀವಾಸವಿ ಶಾಲೆಯಲ್ಲಿ ಅಂತರ್‌ಶಾಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸುವ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹಾಗೂ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಬೆಳೆಸುವ ಉದ್ದೇಶ ಹೊಂದಲಾಗಿದೆ.
ಸಂಸದ ಹೆಗಡೆ ವಿರುದ್ಧ ಪ್ರತಿಭಟನೆ
ಇಲ್ಲಿನ ಹಳೆಯ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ವೇದಿಕೆಯ ಸದಸ್ಯರು ರಾಯಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಭೋವಿ ಸಮುದಾಯ ಭವನ ನಿರ್ಮಾಣ: ಸಚಿವ ಬಿ. ನಾಗೇಂದ್ರ
ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಸಮುದಾಯ ಶೈಕ್ಷಣಿಕ, ರಾಜಕೀಯವಾಗಿ ಸದೃಢರಾಗಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಭವಿಷ್ಯ ರೂಪಿಸಬೇಕು.
ಮೇಳೈಸಿದ ಮಕರ ಸಂಕ್ರಾಂತಿಯ ಸಡಗರ
ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹಬ್ಬದ ಸಡಗರ ಕಂಡುಬಂತು. ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.
ರಸ್ತೆ ಸುರಕ್ಷತಾ ನಿಯಮ ಕಡ್ಡಾಯವಾಗಿ ಪಾಲಿಸಿ
ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.
ಮಕ್ಕಳ ಭವಿಷ್ಯ ರೂಪಿಸಿ, ಉತ್ತಮ ಸಮಾಜ ನಿರ್ಮಿಸಿ: ಶಾಸಕ ಈ. ತುಕಾರಾಂ
ವಿದ್ಯಾದಾನ ಹಾಗೂ ಅನ್ನದಾನ ಸರ್ವಶ್ರೇಷ್ಠ ದಾನಗಳಾಗಿವೆ. ನಾವು ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕಿದೆ ಎಂದು ಶಾಸಕ ಈ. ತುಕಾರಾಂ ತಿಳಿಸಿದರು.
ಹೊಸ ಸಾಧ್ಯತೆಗೆ ತೆರೆದುಕೊಂಡ ಕನ್ನಡ ಪತ್ರಿಕೋದ್ಯಮ: ವಿರಾಟ್ ಪದ್ಮನಾಭ
ಕನ್ನಡಪ್ರಭ, ಪ್ರಜಾವಾಣಿ ಹಾಗೂ ವಿಜಯ ಕರ್ನಾಟಕ ಪತ್ರಿಕೆಗಳು ಕನ್ನಡ ಪತ್ರಿಕೋದ್ಯಮದಲ್ಲಿ ಅನೇಕ ಪ್ರಯೋಗಗಳಿಗೆ ನಾಂದಿ ಹಾಡಿದವು.
ತಲೆಕೆಳಗಾದ ಸಮಾಜವಾದ, ಸಮತಾವಾದ: ಶಾಸಕ ಬಿ.ಆರ್‌. ಪಾಟೀಲ್
ಕರ್ಪೂರ್ ಠಾಕೂರ್ ಅವರು ಎರಡು ಬಾರಿ ಸಿಎಂ ಆಗಿದ್ದರೂ ಇರಲು ಮನೆಯಿರಲಿಲ್ಲ. ಅವರು ಸಿಎಂ ಆಗಿದ್ದಾಗಲೂ ಅವರ ತಂದೆ ಕ್ಷೌರಿಕ ವೃತ್ತಿಯನ್ನೇ ಮುಂದುವರಿಸಿದ್ದರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved