ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಬಿಜೆಪಿ ನೂತನ ಜಿಲ್ಲಾಧ್ಯಕ್ಷ?
ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಕಮಲ ಪಕ್ಷದ ಜಿಲ್ಲಾ ಸಾರಥ್ಯ ವಹಿಸುವ ಸಾಧ್ಯತೆಯಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಅಂತಿಮ ಪಟ್ಟಿ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯ ಬತ್ತದ ಬೆಲೆ ಹೆಚ್ಚಳ<bha>;</bha> ರಾಜ್ಯಕ್ಕೆ ಬಿಹಾರದ ಬತ್ತ
ಬತ್ತದ ಕಣಜ ಎಂದೇ ಪ್ರಸಿದ್ಧಿ ಪಡೆದ ಸಿರುಗುಪ್ಪ, ಗಂಗಾವತಿ, ರಾಯಚೂರುಗಳಲ್ಲಿ ಬತ್ತದ ಕೊರತೆ ಉಂಟಾಗಿದೆ. ಸ್ಥಳೀಯ ಬತ್ತದ ಬೆಲೆ ಏರಿಕೆಯಾಗಿದೆ. ಹೀಗಾಗಿ ರೈಸ್ ಮಿಲ್ ಮಾಲೀಕರು ಬಿಹಾರದಿಂದ ಬತ್ತ ತರಿಸಿಕೊಳ್ಳುತ್ತಿದ್ದಾರೆ.
ಸಂಡೂರು: ಕೇಂದ್ರ ಸರ್ಕಾರಿ ನೌಕರರ ಸರಿಸಮಾನ ವೇತನ, ಭತ್ಯೆ ನೀಡಿ
ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಡೂರು ತಾಲೂಕು ಪದಾಧಿಕಾರಿಗಳು ಶಾಸಕ ಈ. ತುಕಾರಾಮ ಅವರಿಗೆ ಮನವಿ ಮಾಡಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಗಮನ ಸೆಳೆಯುವಂತೆ ಕೋರಿದ್ದಾರೆ.
ಸಂಡೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸ್ಥಳ ಪರಿಶೀಲನೆ
ಸಂಡೂರಿನಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಅನುದಾನ ೧೮೦ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ೨೫೦ ಬೆಡ್ನ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ಸ್ಥಳವನ್ನು ವಿಜಯನಗರ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಪರಿಶೀಲಿಸಿದರು.
ಬಳ್ಳಾರಿಯಲ್ಲಿ ಸರಣಿ ಕಳ್ಳತನ, ಸ್ಥಳೀಯರಲ್ಲಿ ಆತಂಕ
ಬಳ್ಳಾರಿ ನಗರದ ಕಪ್ಪಗಲ್ ರಸ್ತೆ, ಜೈನ್ ಮಾರ್ಕೆಟ್, ಗಾಂಧಿನಗರ ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳಲ್ಲಿ ಶುಕ್ರವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ನಾಲ್ವರು ಆರೋಪಿಗಳು ಈ ಕೃತ್ಯ ಎಸಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕುರುಗೋಡಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಬಳ್ಳಾರಿ ಜಿಪಂ ಸಿಇಒ ರಾಹುಲ್ ಸಂಕನೂರು
ದಮ್ಮೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ್ ಪರಿಶೀಲಿಸಿದರು. ಕೋಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೂ ಭೇಟಿ ನೀಡಿದರು.
ಕಂಪ್ಲಿ: ಶಾಲೆಗೆ ಅಗತ್ಯ ಶೌಚಾಲಯ, ನೀರಿನ ವ್ಯವಸ್ಥೆ ಕಲ್ಪಿಸಿ
ಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದೆ. ಕಾಂಪೌಂಡ್ ಸುಸಜ್ಜಿತವಾಗಿಲ್ಲ.
ಪೂರ್ಣಗೊಳ್ಳದ ಶ್ರೀರಾಮಮಂದಿರ ಉದ್ಘಾಟನೆ ಸರಿಯಲ್ಲ: ಉಗ್ರಪ್ಪ
ಬಿಜೆಪಿಗರಿಗೆ ರಾವಣನ ಪ್ರವೃತ್ತಿ ಇದೆ. ಅಧಿಕಾರ ಮೋಹದಿಂದಕ್ಕಾಗಿ ರಾಮಮಂದಿರ ಉದ್ಘಾಟಿಸುತ್ತಿದ್ದಾರೆಂದ ಉಗ್ರಪ್ಪ
ಬಳ್ಳಾರಿ: ನೂತನ ಮೇಯರ್ ಬಿ. ಶ್ವೇತಾ ಅಧಿಕಾರ ಸ್ವೀಕಾರ
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದಾಖಲಾತಿಯಲ್ಲಿ ಸಹಿ ಹಾಕುವ ಮೂಲಕ ಅಧಿಕಾರ ಪಡೆದರು.
ಸಂಡೂರು: ಅಪಘಾತದಲ್ಲಿ ವ್ಯಕ್ತಿ ಸಾವು
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಕಲ್ಲಳ್ಳಿ ಗ್ರಾಮದ ರಂಗಸ್ವಾಮಿ(೨೧) ಎಂದು ತಿಳಿದುಬಂದಿದೆ. ಇವರ ಜತೆ ನಿಂತಿದ್ದ ಕಲ್ಲಳ್ಳಿ ಗ್ರಾಮದ ನಿವಾಸಿ ಪುಟ್ಟಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದಾರೆ.
< previous
1
...
214
215
216
217
218
219
220
221
222
...
254
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ