• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿ ಜಿಲ್ಲೆ: ಹೆಸರಿಗಷ್ಟೇ ತಾಲೂಕು, ಸಿಗಲಿಲ್ಲ ಸೌಕರ್ಯ!
ಜಗದೀಶ್‌ ಶೆಟ್ಟರ್, ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹೀಗೆ ಸಿಎಂಗಳು ಸರದಿಯಂತೆ ಬದಲಾವಣೆಗೊಂಡರೂ ತಾಲೂಕು ಕೇಂದ್ರಗಳ ಸ್ಥಿತಿಗತಿ ಮಾತ್ರ ಬದಲಾಗಲಿಲ್ಲ.
ಬಳ್ಳಾರಿ: ಅಯೋಧ್ಯೆಗೆ ಸೈಕಲ್‌ನಲ್ಲಿ ಹೊರಟ ಇಬ್ಬರು ಯುವಕರು
ಒಟ್ಟು 2 ಸಾವಿರ ಕಿಮೀ ಪ್ರಯಾಣ ಕ್ರಮಿಸಬೇಕಾಗಿದೆ. ಪ್ರತಿನಿತ್ಯ 100 ಕಿ.ಮೀ ಸೈಕಲ್ ತುಳಿಯುತ್ತೇವೆ ಎನ್ನುತ್ತಾರೆ ಯುವಕರು.
ರಾಜ್ಯನಾಯಕ ಎಂದು ಬೀಗಿದವರು ಸೋತು ಕುಸಿದುಬಿದ್ದಿದ್ದಾರೆ: ಲಕ್ಷ್ಮಿ ಅರುಣಾ
ಬಳ್ಳಾರಿಯ ಇಬ್ಬರು ನಾಯಕರನ್ನು ಬೆಳೆಸಿದ್ದೇ ಜನಾರ್ದನ ರೆಡ್ಡಿ. ಆದರೆ, ಇವರಿಗೆ ರೆಡ್ಡಿಯೇ ಶತ್ರುವಾಗಿದ್ದಾರೆ. ನಮ್ಮ ಶತ್ರುಗಳ ಜತೆ ಕೈಜೋಡಿಸಲು ಹೋಗಿ ತಾವೇ ಸೋತರು. ನನ್ನನ್ನು ಸೋಲಿಸಿದರು.
ಸಂತಾನಹರಣ ಶಸ್ತ್ರಚಿಕಿತ್ಸೆಗೆ ಪುರುಷರ ಹಿಂದೇಟು
ಚಿಕಿತ್ಸೆಯ ಬಳಿಕ ಭಾರದ ಕೆಲಸಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ವಯಸ್ಸಾದ ಬಳಿಕ ನಾನಾ ಕಾಯಿಲೆಗಳಿಗೆ ಆಸ್ಪದವಾಗುತ್ತದೆ ಎಂಬಿತ್ಯಾದಿ ಮೂಢನಂಬಿಕೆಗಳಿಂದಾಗಿಯೇ ಮಹತ್ವದ ಎನ್‌ಎಸ್‌ವಿ ಕಾರ್ಯಕ್ಕೆ ಭಾರೀ ಹಿನ್ನಡೆ ಕಂಡುಬಂದಿದೆ.
ಕುಡಿಯುವ ನೀರು ಕಾಡದಂತೆ ಎಚ್ಚರ ವಹಿಸಿ
ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕೃಷಿ ಮತ್ತು ಪಶುಸಂಗೋಪನಾ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ತಾಲೂಕಿನಿಂದ ಬೇರೆಡೆಗೆ ಭತ್ತದ ಹುಲ್ಲು ಸಾಗಿಸುವುದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.
ಫಿನ್‌ಲ್ಯಾಂಡ್ ಜತೆ ಜೆಎಸ್‌ಡಬ್ಲ್ಯು ತಂತ್ರಜ್ಞಾನದ ಸಹಕಾರ ಒಪ್ಪಂದ
ಫಿನ್‌ಲ್ಯಾಂಡ್‌ನ ಕೂಲ್ ಬ್ರೂಕ್ ಜತೆ ಸಹಕಾರ ಒಪ್ಪಂದ ಮಾಡಿಕೊಂಡಿರುವುದರಿಂದ ಉಕ್ಕು ಮತ್ತು ಸಿಮೆಂಟ್ ಉತ್ಪಾದನೆಯಲ್ಲಿ ಕಡಿಮೆ- ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆ ಸಾಧ್ಯವಾಗಲಿದೆ.
ಹೆಣ್ಣುಮಕ್ಕಳನ್ನು ಪೂಜ್ಯ ಭಾವನೆಯಿಂದ ಕಾಣಿ
ಗಂಡು- ಹೆಣ್ಣು ಎಂಬ ತಾರತಮ್ಯ ಮಾಡಬಾರದು. ವಿದ್ಯೆ ಕಲಿತ ಹೆಣ್ಣುಮಕ್ಕಳು ದೇಶದಲ್ಲಿ ಹಲವು ಉನ್ನತ ಹುದ್ದೆಗಳನ್ನು ಅಲಂಕರಿಸಿ, ಅವುಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.
ಬಳ್ಳಾರಿ: 13ರಂದು ಜನನಾಯಕ ಕರ್ಪೂರಿ ಠಾಕೂರ್ ಜನ್ಮಶತಮಾನೋತ್ಸವ

ಜನನಾಯಕ ಕರ್ಪೂರಿ ಠಾಕೂರ್ ಜನ್ಮಶತಮಾನೋತ್ಸವ ಹಾಗೂ ನಾಲ್ಕು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಜ. 13ರಂದು ಸಂಜೆ 5.30ಕ್ಕೆ ನಗರದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ಚಿಂತಕ ಹಾಗೂ ಲೋಹಿಯಾ ಪ್ರಕಾಶನದ ಮುಖ್ಯಸ್ಥ ಸಿ. ಚನ್ನಬಸವಣ್ಣ ತಿಳಿಸಿದರು.

ಬಳ್ಳಾರಿಯಲ್ಲಿ ₹20 ಕೋಟಿ ವೆಚ್ಚದಲ್ಲಿ ಅಗ್ರೋ ಪ್ರೊಸೆಸ್ಸಿಂಗ್ ಕ್ಲಸ್ಟರ್
ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಉತ್ತೇಜನ ಮತ್ತು ಮಾರುಕಟ್ಟೆ ವ್ಯವಸ್ಥೆಗೆ ಪ್ರೋತ್ಸಾಹ ನೀಡುತ್ತಿದೆ. ಖರೀದಿದಾರರ ಮತ್ತು ಮಾರಾಟಗಾರರ ಸಹಕಾರ ಅಗತ್ಯವಿದೆ.
ಶ್ವೇತಾ ಬಳ್ಳಾರಿ ಪಾಲಿಕೆ ನೂತನ ಮೇಯರ್‌
ಕಾಂಗ್ರೆಸ್‌ನಿಂದ ಬಿ. ಶ್ವೇತಾ ಮತ್ತು ಬಿಜೆಪಿಯಿಂದ ಗುಡಿಗಂಟಿ ಹನುಮಂತಪ್ಪ ಮೇಯರ್‌ ಚುನಾವಣೆಗೆ ಸ್ಪರ್ಧಿಸಿದ್ದರು. ಶ್ವೇತಾ 29 ಮತ ಗಳಿಸಿ ಗೆಲುವು ಸಾಧಿಸಿದರೆ, ಹನುಮಂತಪ್ಪ ಕೇವಲ 12 ಮತ ಪಡೆದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved