• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿಯ 11ನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗಣೇಶ ಚತುರ್ಥಿ ಉತ್ಸವದ 11ನೇ ದಿನವಾದ ಶನಿವಾರ ಸಂಜೆ ಗಣೇಶ ಮೂರ್ತಿಗಳ ಭವ್ಯ ವಿಸರ್ಜನೆ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ಎಡಪಂಥೀಯ ಚಿಂತನೆಯ ಶಶಿಕಾಂತ ಸೆಂಥಿಲ್ ಹಿಂದೂ ಧರ್ಮದ ಧಾರ್ಮಿಕ ನಂಬಿಕೆಗಳನ್ನು ನಾಶ ಮಾಡಲೆಂದೇ ರಾಜಕಾರಣ ಪ್ರವೇಶ ಮಾಡಿದ್ದಾರೆ.
ಕೌಶಲ್ಯಯುತ ಜೀವನಕ್ಕೆ ಕ್ರೀಡೆ ಸಹಕಾರಿ: ಅನ್ನಪೂರ್ಣ
ಕ್ರೀಡೆಗಳು ಭವಿಷ್ಯದಲ್ಲಿ ಸವಾಲುಗಳನ್ನು ಸ್ವೀಕರಿಸಿ ಉತ್ತಮ ಜೀವನ ನಡೆಸಲು ಅಗತ್ಯವಾದ ಕೌಶಲ್ಯ ನಮ್ಮಲ್ಲಿ ಬೆಳೆಸುತ್ತವೆ.
ಇಂದು ಬಸವ ಸಂಸ್ಕೃತಿ ಅಭಿಯಾನ ರಥಯಾತ್ರೆ ನಗರಕ್ಕೆ
ಬಸವ ಸಂಸ್ಕೃತಿ ಅಭಿಯಾನದ ರಥಯಾತ್ರೆ ಸೆ. 6ರಂದು ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದು, ಸ್ವಾಗತಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಾನವತೆಯ ಮಾರ್ಗ ತೋರಿದ ಪೈಗಂಬರ್‌
ಪಟ್ಟಣದಲ್ಲಿ ಶುಕ್ರವಾರ ಪ್ರವಾದಿ ಮಹಮ್ಮದ್ ಪೈಗಂಬರ್‌ ಅವರ 1500ನೇ ಜನ್ಮದಿನದ ನಿಮಿತ್ತವಾಗಿ ಮುಸ್ಲಿಂ ಸಮುದಾಯದವರು ಭಕ್ತಿ ಭಾವದಿಂದ ಈದ್‌ಮಿಲಾದ್ ಆಚರಿಸಿದರು.
ಭತ್ತದಲ್ಲಿ ದುಂಡಾಣು ಮಚ್ಚೆ ರೋಗ ಪತ್ತೆ
ಕಳೆದ ಹಲವು ದಿನಗಳಿಂದ ಸುರಿದ ನಿರಂತರ ಮಳೆ, ಹವಾಮಾನ ವೈಪರೀತ್ಯದ ಪರಿಣಾಮವಾಗಿ ತಾಲೂಕಿನ ವಿವಿಧ ಭಾಗಗಳಲ್ಲಿನ ಭತ್ತದ ಬೆಳೆ ದುಂಡಾಣು ಮಚ್ಚೆ ವೈರಸ್‌ (ಎಲೆ ಒಣಗುವ ರೋಗ) ಬಾಧೆಗೆ ಒಳಗಾಗಿದೆ. ಇದರ ಪರಿಣಾಮವಾಗಿ ಅನ್ನದಾತರಲ್ಲಿ ಭಾರೀ ಆರ್ಥಿಕ ನಷ್ಟದ ಆತಂಕ ಮೂಡಿದೆ.
ಜಾನುವಾರು ಸಾಕುವ ಆಸಕ್ತಿಯುಳ್ಳ ಪ್ರತಿ ಮನೆಗೆ 2 ಹಸು: ಅನ್ನಪೂರ್ಣ ತುಕಾರಾಂ
ತಾಲೂಕಿನ ನಾರಿಹಳ್ಳ ಜಲಾಶಯದಿಂದ ಕೋಡಾಲು ಸೇರಿದಂತೆ ಇತರೆ ೩೨ ಗ್ರಾಮಗಳಿಗೆ ಬಹುಗ್ರಾಮ ಯೋಜನೆ ಅಡಿಯಲ್ಲಿ ₹೮೯.೬೪ ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಸೇರಿದಂತೆ ಒಟ್ಟು ₹೯೮ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕಿ ಈ. ಅನ್ನಪೂರ್ಣ ತುಕಾರಾಂ ಶುಕ್ರವಾರ ಚಾಲನೆ ನೀಡಿದರು.
ಶಿಕ್ಷಣ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅಪಾರ
ಲಿ.ಚಂದ್ರಮೌಳೀಶ್ವರರು ಹರಪನಹಳ್ಳಿಯಲ್ಲಿ ನೆಲೆಯೂರದಿದ್ದರೆ ಶಿಕ್ಷಣ ಕ್ಷೇತ್ರದ ಜತೆಗೆ ತಾಲೂಕಿನ ಅಭಿವೃದ್ಧಿಯನ್ನು ನಾವುಗಳು ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ
ಚಟುವಟಿಕೆಯುಕ್ತ ಬೋಧನೆ ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚು
ಬಹುತೇಕ ವಿದ್ಯಾರ್ಥಿಗಳಿಗೆ ಕಠಿಣ ಎನಿಸುವ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತೆ ಪ್ರಯೋಗ ಮತ್ತು ಪಾಠೋಪಕರಣಗಳ ಬಳಕೆ ಮಾಡುತ್ತಾರೆ
ಮಕ್ಕಳ ಸ್ನೇಹಿ ಶಾಲೆ ನಿರ್ಮಿಸಿದ ಜಡಿಯಪ್ಪ
ಕೈತೋಟದಲ್ಲಿ ನೀರಿನ ಉಳಿತಾಯ ಸಾಧಿಸಲು ಶಿಕ್ಷಕರು ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 271
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved