• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಬಳ್ಳಾರಿಯಲ್ಲಿ ಮುಸ್ಲಿಮರಿಂದ ಪ್ರತಿಭಟನೆ
ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಸಾವಿರಾರು ಮುಸ್ಲಿಂ ಸಮುದಾಯದವರು ಬಳ್ಳಾರಿ ನಗರದ ಮೋತಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಂಪ್ಲಿಯಲ್ಲಿ ಗಾಳಿಗೆ ನೆಲಕಚ್ಚಿದ ಭತ್ತ, ಅನ್ನದಾತಗೆ ನಷ್ಟ
ಕಂಪ್ಲಿ ಪಟ್ಟಣದ ಸೇರಿದಂತೆ ತಾಲೂಕಿನ ಎಲ್ಲೆಡೆ ಭಾನುವಾರ ಮಧ್ಯರಾತ್ರಿ ಸುರಿದ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಗೆ ಭತ್ತ ಬೆಳೆ ನೆಲಕಚ್ಚಿದ್ದು, ಅನ್ನದಾತರಿಗೆ ನಷ್ಟದ ಆತಂಕ ಉಂಟಾಗಿದೆ.
ವಕೀಲರ ಮೇಲೆ ಹಲ್ಲೆ, ಕಠಿಣ ಕ್ರಮಕ್ಕೆ ಸಂಡೂರಿನಲ್ಲಿ ಒತ್ತಾಯ
ಭಾರತೀಯ ವಕೀಲರ ಪರಿಷತ್ತಿನ ಸಹ ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ ಅವರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಸೋಮವಾರ ಸಂಡೂರು ಪಟ್ಟಣದಲ್ಲಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ, ಕೈಗಳಿಗೆ ಕೆಂಪುಪಟ್ಟಿಯನ್ನು ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದರ ಕುಸಿತಕ್ಕೆ ಕಂಗಾಲಾದ ಈರುಳ್ಳಿ ಬೆಳೆದ ರೈತ
ಬಹುತೇಕ ಈರುಳ್ಳಿ ಬೆಳೆದ ರೈತರು ಭವಿಷ್ಯದಲ್ಲಿ ಉತ್ತಮ ಬೆಳೆ ದೊರೆಯಬಹುದೆಂಬ ನಿರೀಕ್ಷೆಯಲ್ಲಿ ತಾವು ಬೆಳೆದ ಈರುಳ್ಳಿಯನ್ನು ತಮ್ಮ ಹೊಲಗಳಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡ ಕೊಟ್ಟಿಗೆಗಳಲ್ಲಿ ಸಂಗ್ರಹಿಸುತ್ತಿದ್ದಾರೆ
ಜನಸ್ಪಂದನಾ ಕಾರ್ಯಕ್ರಮಕ್ಕೆ ಜನವೋ ಜನ
ಸಹಸ್ರಾರು ತಾಲೂಕಿನ ರೈತರು ಜನಸ್ಪಂದನಾ ಕಾರ್ಯಕ್ರಮಕ್ಕೆ ತಮ್ಮ ಅಹವಾಲು ಹೊತ್ತು ತಂದಿರುವುದನ್ನು ನೋಡಿದರೆ ಇಲ್ಲಿಯವರೆಗೂ ತಾಲೂಡಳಿತ ಯಾಕೆ ಸಣ್ಣಪುಟ್ಟ ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲ ಎಂಬುದು ಪ್ರಜ್ಞಾವಂತರಿಗೆ ಗೊತ್ತಾಗುತ್ತದೆ
ಪಿಯುಸಿ ವಿಜ್ಞಾನ ವಿಭಾಗ ಆರಂಭಿಸುವಂತೆ ಒತ್ತಾಯ
ಕಾಲೇಜಿನಲ್ಲಿ ಕಲಾ, ವಾಣಿಜ್ಯ ಮತ್ತು ಶಿಕ್ಷಣ ವಿಭಾಗವಿದ್ದು, ವಿಜ್ಞಾನ ವಿಭಾಗದ ಕೊರತೆ ಇದೆ. ಪಿಯು ವಿಜ್ಞಾನ ವಿಭಾಗಕ್ಕೆ ನಗರ ಪ್ರದೇಶಗಳಿಗೆ ವಿದ್ಯಾರ್ಥೀಗಳು ಅಲೆದಾಡುವಂತಾಗಿದೆ
ಜೀವನದಲ್ಲಿ ಅಹಂ, ಆಸೆ ನಮ್ಮನ್ನು ಕೆಳಮಟ್ಟಕ್ಕೆ ತಳ್ಳುತ್ತದೆ
೧೨ನೇ ಶತಮಾನದ ಶಿವಶರಣರ ವಚನ ಉದಾಹರಿಸುವ ಮೂಲಕ ಆಸೆಯೇ ದಾಸ್ಯತ್ವ, ಆಸೆಯಿಂದ ಮುಕ್ತನಾಗಿರುವುದೇ ಈಶತ್ವ
ವಾಸ್ತುಶಿಲ್ಪ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ
ರಕ್ಷಣೆ ಎಂದರೆ ಕೇವಲ ಇತಿಹಾಸ ಉಳಿಸಿಕೊಳ್ಳುವುದು ಮಾತ್ರವಲ್ಲ, ಅದು ನಮ್ಮ ಒಳಗಿನ ಸಂಸ್ಕೃತಿಯ ಅರಿವನ್ನು ಜೀವಂತವಾಗಿಡುವ ಹಾಗೂ ಸಮಾಜದ ಸಾಂಸ್ಕೃತಿಕ ಬುನಾದಿ ಬಲಪಡಿಸುವ ಒಂದು ಜವಾಬ್ದಾರಿಯಾಗಿದೆ.
ಕ್ಷೇತ್ರದ ಕೆರೆ ತುಂಬಿಸಲು ಶ್ರಮಿಸುವೆ :ನೇಮರಾಜನಾಯ್ಕ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಅನುದಾನ ಒದಗುತ್ತಿದ್ದಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು
ನುಡಿ ಚಿತ್ರಕಾರನಿಗೆ ರೂಪಕದ ಭಾಷೆ ಬಹಳ ಮುಖ್ಯ
ನುಡಿ ಚಿತ್ರಕ್ಕೆ ಮಿತಿಗಳಿಲ್ಲ. ನೀರು, ನೆಲ, ಪರಿಸರ, ಜನಜೀವನ ಎಲ್ಲವೂ ಇಲ್ಲಿ ವಸ್ತುಗಳಾಗುತ್ತವೆ. ಆಕರ್ಷಕವಾಗಿ ಬರೆಯುವ ಈ ಬರವಣಿಗೆಯಿಂದ ಓದುಗರಿಗೆ ಸಂತೋಷ, ಮಾಹಿತಿ, ಜ್ಞಾನ ಒಟ್ಟಿಗೆ ಸಿಗುತ್ತದೆ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 219
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved