ಸಮೃದ್ಧ ಭತ್ತದ ಬೆಳೆಗೆ ಹೆಸರಾದ ಗಣಿ ಜಿಲ್ಲೆಯ ರೈತರೀಗ "ಬರದ ಬವಣೆ "ಗೆ ತತ್ತರಿಸಿದ್ದು, ಜಾನುವಾರುಗಳನ್ನು ಮಾರಿಕೊಂಡು ಹಸುಗೂಸುಗಳೊಂದಿಗೆ ಊರು ತೊರೆಯುತ್ತಿದ್ದಾರೆ!
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಜನ್ಮದಿನಕ್ಕೆ ನಗರದಲ್ಲಿ ಬ್ಯಾನರ್ಗಳನ್ನು ಹಾಕಲು ಪಾಲಿಕೆ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಕಾರ್ಯಕರ್ತರು ಪಾಲಿಕೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಅನಂತಕುಮಾರ ಹೆಗಡೆ ಅವರು ಸಂಡೂರು ತಾಲೂಕಿನ ದೇವರಕೊಳ್ಳದ ನಾಗಾ ಸಾಧು ದಿಗಂಬರ ಭಾರತಿ ಸ್ವಾಮಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ತೋರಣಗಲ್ಲಿನ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹೆಣ್ಣುಮಕ್ಕಳಿಗೆ ಋತುಚಕ್ರದ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕದ ವೈವಿಧ್ಯಮಯ ಕಲೆ ಹಾಗೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪರಿಚಯಿಸಲು ನಗರದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಯುವಜನೋತ್ಸವ ಯಶಸ್ವಿಗೊಂಡಿತು.
ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗುವುದು ಸಾವಿಗೆ ಆಹ್ವಾನ ನೀಡಿದಂತೆ ಎಂದು ತೋರಣಗಲ್ಲು ಪೊಲೀಸ್ ಠಾಣೆಯ ತನಿಖಾದಳ ವಿಭಾಗದ ಸಬ್ಇನ್ಸ್ಪೆಕ್ಟರ್ ಎಸ್.ಎಸ್. ವಡ್ಡರ್ ಅಭಿಪ್ರಾಯಪಟ್ಟರು.
ಜ. 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಹಾಗೂ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಶ್ರದ್ಧಾಭಕ್ತಿಯಿಂದ ನಡೆಯುತ್ತಿದ್ದು, ಅಂದು ಎಲ್ಲ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಸಡಗರ, ಸಂಭ್ರಮದಿಂದ ಆಚರಿಸಬೇಕು ಎಂದು ಅಧ್ಯಾತ್ಮ ಮತ್ತು ಯೋಗಗುರು ಡಾ. ಎ. ಮಹೇಶ್ ಶರ್ಮ ತಿಳಿಸಿದರು.