• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿ: ಹಸುಗೂಸುಗಳೊಂದಿಗೆ ಊರು ತೊರೆದ ಜನ!

ಸಮೃದ್ಧ ಭತ್ತದ ಬೆಳೆಗೆ ಹೆಸರಾದ ಗಣಿ ಜಿಲ್ಲೆಯ ರೈತರೀಗ "ಬರದ ಬವಣೆ "ಗೆ ತತ್ತರಿಸಿದ್ದು, ಜಾನುವಾರುಗಳನ್ನು ಮಾರಿಕೊಂಡು ಹಸುಗೂಸುಗಳೊಂದಿಗೆ ಊರು ತೊರೆಯುತ್ತಿದ್ದಾರೆ!

ಬಳ್ಳಾರಿ: ಗಾಲಿ ಜನಾರ್ದನ ರೆಡ್ಡಿ ಜನ್ಮದಿನದ ಬ್ಯಾನರ್ ಅಳವಡಿಕೆಗೆ ಅನುಮತಿಗಾಗಿ ಪ್ರತಿಭಟನೆ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಜನ್ಮದಿನಕ್ಕೆ ನಗರದಲ್ಲಿ ಬ್ಯಾನರ್‌ಗಳನ್ನು ಹಾಕಲು ಪಾಲಿಕೆ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಕಾರ್ಯಕರ್ತರು ಪಾಲಿಕೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಯಾರಿಗೆ ಬಳ್ಳಾರಿ ಮೇಯರ್‌ ಪಟ್ಟ?
ಬುಧವಾರ ಮೇಯರ್ ಆಯ್ಕೆ ಯಾವುದೇ ಗೊಂದಲ-ಗೋಜಲು ಇಲ್ಲದೆ ಚುನಾವಣೆ ನಡೆಯುವ ಸಾಧ್ಯತೆ ಗೋಚರಿಸುತ್ತಿಲ್ಲ.
ನಾಗಾ ಸಾಧು ಭೇಟಿ ಮಾಡಿದ ಸಂಸದ ಅನಂತಕುಮಾರ ಹೆಗಡೆ

ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಅನಂತಕುಮಾರ ಹೆಗಡೆ ಅವರು ಸಂಡೂರು ತಾಲೂಕಿನ ದೇವರಕೊಳ್ಳದ ನಾಗಾ ಸಾಧು ದಿಗಂಬರ ಭಾರತಿ ಸ್ವಾಮಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಸಂಡೂರು: ಹೆಣ್ಣುಮಕ್ಕಳು ನೈರ್ಮಲ್ಯಕ್ಕೆ ಆದ್ಯತೆ ನೀಡಲಿ

ತೋರಣಗಲ್ಲಿನ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹೆಣ್ಣುಮಕ್ಕಳಿಗೆ ಋತುಚಕ್ರದ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಕಲಾವಿದರ ಪ್ರತಿಭೆ ಅನಾವರಣ

ಕರ್ನಾಟಕದ ವೈವಿಧ್ಯಮಯ ಕಲೆ ಹಾಗೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪರಿಚಯಿಸಲು ನಗರದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಯುವಜನೋತ್ಸವ ಯಶಸ್ವಿಗೊಂಡಿತು.

ಮಾದಕ ದ್ರವ್ಯ ವ್ಯಸನ, ಸಾವಿಗೆ ಆಹ್ವಾನ: ಎಸ್ಎಸ್ ವಡ್ಡರ್

ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗುವುದು ಸಾವಿಗೆ ಆಹ್ವಾನ ನೀಡಿದಂತೆ ಎಂದು ತೋರಣಗಲ್ಲು ಪೊಲೀಸ್ ಠಾಣೆಯ ತನಿಖಾದಳ ವಿಭಾಗದ ಸಬ್‌ಇನ್‌ಸ್ಪೆಕ್ಟರ್ ಎಸ್.ಎಸ್. ವಡ್ಡರ್ ಅಭಿಪ್ರಾಯಪಟ್ಟರು. 

ರಾಮಮಂದಿರ ಉದ್ಘಾಟನೆ ದಿನ ಸಂಭ್ರಮ ಮೇಳೈಸಲಿ: ಡಾ. ಎ ಮಹೇಶ್ ಶರ್ಮ

ಜ. 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಹಾಗೂ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಶ್ರದ್ಧಾಭಕ್ತಿಯಿಂದ ನಡೆಯುತ್ತಿದ್ದು, ಅಂದು ಎಲ್ಲ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಸಡಗರ, ಸಂಭ್ರಮದಿಂದ ಆಚರಿಸಬೇಕು ಎಂದು ಅಧ್ಯಾತ್ಮ ಮತ್ತು ಯೋಗಗುರು ಡಾ. ಎ. ಮಹೇಶ್ ಶರ್ಮ ತಿಳಿಸಿದರು.

ಎನ್‌ಪಿಎಸ್ ವಿರುದ್ಧ ರೈಲ್ವೆ ನೌಕರರಿಂದ ಪ್ರತಿಭಟನೆ
ಕೇಂದ್ರ ಸರ್ಕಾರ ನೌಕರರ ಹಿತ ಕಾಯದ ಎನ್‌ಪಿಎಸ್ ರದ್ದುಗೊಳಿಸಬೇಕು. ಈ ಹಿಂದಿನಂತೆಯೇ ಹಳೆಯ ಪಿಂಚಣಿ ಯೋಜನೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಯಿತು.
ಕುರುಗೋಡು: ರೈತರ ಭೂಮಿ ಕಿತ್ತುಕೊಳ್ಳುವ ಹುನ್ನಾರ ಆರೋಪ
ಸರ್ಕಾರಗಳ ನೀತಿಗಳು ಬಡವರು, ದಲಿತರಿಗೆ ಭೂಮಿಯನ್ನು ಕೊಡಲು ಕರ್ನಾಟಕ ಭೂಸುಧಾರಣಾ ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಭೂಮಿಯನ್ನು ಕಿತ್ತುಕೊಳ್ಳುವ ವ್ಯವಸ್ಥಿತ ಪಿತೂರಿಯಾಗಿದೆ.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved