ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ತಿಳಿಸಿದರು.