ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳ ಉತ್ತಮ ಆರೋಗ್ಯಕ್ಕೆ ರಾಗಿ ಮಾಲ್ಟ್ ಸಹಕಾರಿ: ಮೇಯರ್ ಬಿ. ಶ್ವೇತಾ
ರಾಜ್ಯ ಸರ್ಕಾರವು 1ರಿಂದ 10ನೇ ತರಗತಿಯ ಎಲ್ಲ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಣೆ ಮಾಡಲು ನಿರ್ಧರಿಸಿದ್ದು, ಇದರಿಂದ ಮಕ್ಕಳಲ್ಲಿ ಇನ್ನಷ್ಟು ಪೌಷ್ಟಿಕತೆ ಹೆಚ್ಚುತ್ತದೆ.
ಲೋಕಸಭಾ ಚುನಾವಣೆಯ ಖರ್ಚುವೆಚ್ಚದ ಮೇಲೆ ನಿಗಾ ವಹಿಸಿ: ಪ್ರಶಾಂತ್ ಕುಮಾರ್
ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಖರ್ಚು ವೆಚ್ಚಗಳ ಬಗ್ಗೆ ಗಮನ ವಹಿಸಬೇಕು.
ತುಂಗಭದ್ರೆಯಿಂದ ಸಂಡೂರು ತಾಲೂಕಿನ ಕೆರೆ ತುಂಬಿಸಿ: ಚಾಮರಸ
ಬಗರ್ಹುಕುಂ ಹಾಗೂ ಅರಣ್ಯ ಜಮೀನುಗಳ ಉಳುಮೆದಾರರಿಗೆ ಪಟ್ಟಾ ನೀಡುವವರೆಗೆ ನಮ್ಮ ಹೋರಾಟ ನಿಲ್ಲದು
ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆ ಪ್ರಕ್ರಿಯೆ ಚುರುಕು
ಮಾ. 17ರಂದು ಜರುಗುವ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ಪ್ರಕ್ರಿಯೆ ಚುರುಕುಗೊಂಡಿದೆ. ಅಭ್ಯರ್ಥಿಗಳು ನಿತ್ಯ ಸದಸ್ಯರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ.
ಶ್ರದ್ಧಾಭಕ್ತಿಯಿಂದ ಜರುಗಿದ ಕೋಟೆ ಮಲ್ಲೇಶ್ವರಸ್ವಾಮಿ ಮಹಾರಥೋತ್ಸವ
ಬಳ್ಳಾರಿ ನಗರದ ಆರಾಧ್ಯದೈವ ಶ್ರೀಕೋಟೆ ಮಲ್ಲೇಶ್ವರ ಸ್ವಾಮಿಯ ಮಹಾರಥೋತ್ಸವ ಶನಿವಾರ ಸಂಜೆ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಹಣ ಬಳಕೆಗೆ ಆಕ್ರೋಶ
ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಮುಖಂಡರು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಧೈರ್ಯವಾಗಿ ಪ್ರಶ್ನಿಸಿದರೆ ಎಫ್ಐಆರ್ ಹಾಕ್ತಾರೆ: ಚಕ್ರವರ್ತಿ ಸೂಲಿಬೆಲೆ
ಎಸ್ಎಸ್ಎಲ್ಸಿ ವೇಳಾಪಟ್ಟಿಯಲ್ಲಿ ಶುಕ್ರವಾರ ಮಾತ್ರ ಮಧ್ಯಾಹ್ನ ಪರೀಕ್ಷೆ ನಡೆಸಲು ಮತ್ತು ಉಳಿದ ದಿನಗಳಲ್ಲಿ ಬೆಳಗ್ಗೆ ಪರೀಕ್ಷೆ ಗೊತ್ತುಪಡಿಸಿದ್ದಾರೆ.
ಭಯ, ಗೊಂದಲವಿಲ್ಲದೇ ಪರೀಕ್ಷೆ ಬರೆಯಿರಿ: ಶರಣಪ್ಪ ಸಂಕನೂರ್
ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಅವರ ಭವಿಷ್ಯವನ್ನುರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯವಾದದ್ದು.
ಕೇಂದ್ರದ ಎನ್ಡಿಎ ಸರ್ಕಾರ ಸೌಹಾರ್ದತೆಗೆ ಅಪಾಯಕಾರಿ: ಎಸ್.ಆರ್. ಹಿರೇಮಠ
ಕೇಂದ್ರ ಸರ್ಕಾರ ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.
ಪ್ರತಿಯೊಬ್ಬರೂ ಧರ್ಮಮಾರ್ಗದಲ್ಲಿ ಜೀವನ ಸಾಗಿಸಿ: ವಾಮದೇವ ಶಿವಾಚಾರ್ಯ ಶ್ರೀ
ಹೆಂಡತಿ, ಮಕ್ಕಳ ಹೆಸರಿಗೆ ಮಾಡಿಟ್ಟ ಠೇವಣಿ ನಮ್ಮ ಹಿಂದೆ ಬರುವುದಿಲ್ಲ. ಜೀವಿತಾವಧಿಯಲ್ಲಿ ನಾವು ಮಾಡಿದ ದಾನ ಧರ್ಮಗಳೇ ನಮ್ಮ ಹಿಂದೆ ಬರುತ್ತದೆ.
< previous
1
...
217
218
219
220
221
222
223
224
225
...
271
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ