• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಅಳವಡಿಸಿಕೊಳ್ಳಲಿ-ಪಾಲಾಕ್ಷಪ್ಪ
ಬಳ್ಳಾರಿ ನಗರದ ಅಲ್ಲಂ ಸುಮಂಗಳಮ್ಮ ಪಿಯು ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ ಕಾಲೇಜಿನಲ್ಲಿ ನಡೆಯಿತು.
ಸಂಡೂರು: ಪೊಲೀಸ್‌ ಇನ್ಸ್‌ಪೆಕ್ಟರ್‌ರಿಂದ ತೇಜೋವಧೆ ಆರೋಪ
ಇನ್‌ಸ್ಪೆಕ್ಟರ್ ಮಹೇಶ್‌ಗೌಡ ಅವರು ತಮ್ಮ ವ್ಯಾಪ್ತಿಗೆ ಬರದ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ, ರೈಲ್ವೆ ಯಾರ್ಡ್ ಬಳಿ ನಡೆದ ಘಟನೆಗೆ ಸಂಬಂಧಿಸಿದ ಕೆಲವರನ್ನು ಕರೆಸಿ, ಅವರ ಮುಂದೆ ನನ್ನ ಅಂಗವೈಕಲ್ಯತೆ ಕುರಿತು ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ
ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ಕಾಮಗಾರಿ ಪರಿಶೀಲಿಸಿದ ಶಾಸಕ ವೈಎಂ ಸತೀಶ್
ಆಸ್ಪತ್ರೆಯ ಒಳ ಮತ್ತು ಹೊರಭಾಗದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ವೈಎಸ್ಸಾರ್ ಪಕ್ಷದಿಂದ ಟಿಕೆಟ್ ಸಿಗುವುದು ಖಚಿತ: ಶಾಂತಾ
ಆಂಧ್ರ ಸಿಎಂ ಜಗನ್ ಮೋಹನ ರೆಡ್ಡಿ ಅವರು ಮಾಡಿದ ಜನಪರ ಕೆಲಸಗಳು ನನಗೆ ಆಂಧ್ರ ರಾಜಕೀಯದಲ್ಲಿ ಭವಿಷ್ಯವಾಗಲಿದೆ. ಯಶಸ್ಸು ಸಿಗಲಿದೆ ಎಂದು ಶಾಂತಾ ವಿಶ್ವಾಸ ವ್ಯಕ್ತಪಡಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಬಳ್ಳಾರಿ ಜಿಲ್ಲಾಡಳಿತ ಭಾರೀ ಸರ್ಕಸ್‌!

ಬಳ್ಳಾರಿ ಜಿಲ್ಲೆಯಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತ ವಿವಿಧ ಯೋಜನೆಗಳನ್ನು ರೂಪಿಸಿಕೊಂಡಿದ್ದು, ಕಲಿಕೆಯಲ್ಲಿ ಹಿಂದುಳಿದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ದೃಷ್ಟಿಯಲ್ಲಿಟ್ಟುಕೊಂಡು ವಿವಿಧ ಹಂತದ ಕಲಿಕಾ ಕಾರ್ಯಕ್ರಮಗಳನ್ನುಆಯೋಜಿಸಿದೆ.

ಬಿಜೆಪಿ ನೈತಿಕವಾಗಿ ದಿವಾಳಿಯಾಗಿದೆ : ಮಾಜಿ ಸಂಸದ ವಿ.ಎಸ್. ಉಗ್ರಪ್ಪ
ಸಂಸತ್ ದಾಳಿ ನಡೆದು 23 ದಿನಗಳಾದರೂ ಪಾಸ್ ನೀಡಿದವರ ವಿರುದ್ಧ ಕ್ರಮ ವಹಿಸಲಿಲ್ಲ. ಬೇಹುಗಾರಿಕೆ ಇಲಾಖೆ ಸೇರಿದಂತೆ ಸಂಬಂಧಿಸಿದ ವಿರುದ್ಧ ಯಾವುದೇ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಲಿಲ್ಲ.
ಕಂಪ್ಲಿಯಲ್ಲಿ ಆಂಗ್ಲ ನಾಮಫಲಕ, ಹೋರ್ಡಿಂಗ್ ಹಾವಳಿ
ಸರ್ಕಾರದ ಈ ಆದೇಶ ಬರೀ ಬೆಂಗಳೂರಿಗೆ ಸೀಮಿತವೆಂದು ಭಾವಿಸಲಾಗಿದೆಯೇ ಎಂದು ಸ್ಥಳೀಯ ಕನ್ನಡಪರ ಹೋರಾಟಗಾರರು ಪ್ರಶ್ನಿಸಿದ್ದಾರೆ.
ಬೋಧಕರಿಲ್ಲದೇ ತಾರಾನಾಥ ಆಯುರ್ವೇದ ಕಾಲೇಜು ತೊಳಲಾಟ!
ಇಲ್ಲಿನ ಹೆಚ್ಚುತ್ತಿರುವ ಬೋಧಕರ ಕೊರತೆ, ಕಲಿಕೆಯ ಗುಣಮಟ್ಟವನ್ನು ಕುಸಿಯುವಂತೆ ಮಾಡಿದ್ದು, 48 ಬೋಧಕರ ಪೈಕಿ ಬರೀ 29 ಬೋಧಕರು ಮಾತ್ರ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೊಲೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ
ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರರನ್ನು ಕೂಡಲೇ ಬಂಧಿಸಿ, ಗೂಂಡಾ ಕಾಯ್ದೆಯಡಿ ಗಡಿಪಾರಿಗೆ ಕ್ರಮ ವಹಿಸಬೇಕು. ಕೊಲೆಗೆ ಪರೋಕ್ಷವಾಗಿ ಪ್ರೇರೇಪಿಸಿದವರನ್ನು ಪತ್ತೆ ಮಾಡಿ, ತನಿಖೆ ನಡೆಸಬೇಕು.
ಒಂಟಿ ಬಂಟಿ ಸಿನಿಮಾಕ್ಕೆ ಕಂಪ್ಲಿಯ ಶ್ರೀಹರಿ ಸಂಗೀತ
ಎಸ್. ಶ್ರೀಹರಿ ಅವರು “ನೀ ಮಾಯೆಯೊಳಗೋ ಮಾಯೆ ನಿನ್ನೊಳಗೋ’’ ಎಂಬ ಥ್ರಿಲ್ಲರ್ ಕಥಾ ಹಂದರವನ್ನು ಹೊಂದಿದ ಸಿನಿಮಾವೊಂದಕ್ಕೆ ಸಂಗೀತ ನಿರ್ದೇಶನ ಮಾಡುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved