• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂಪ್ಲಿ- ಗಂಗಾವತಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಸಿಗುವುದೇ ಗ್ರೀನ್‌ ಸಿಗ್ನಲ್‌?
ನೂತನ ಸೇತುವೆ ನಿರ್ಮಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ ಶಾಸಕರು ಸದನದಲ್ಲಿ ಧ್ವನಿ ಎತ್ತಿದರೂ ಪ್ರಯೋಜನವಾಗಿಲ್ಲ.
ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಬಹುವರ್ಷದ ಬೇಡಿಕೆ ಈಡೇರುವುದೇ?
ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಕಾಲೇಜು ಸ್ಥಾಪನೆಗೆ ಅನುದಾನ ನೀಡಬೇಕು. ಆಗ ಮಾತ್ರ ಕಾಲೇಜು ಸ್ಥಾಪನೆಯ ಕಾರ್ಯ ವೇಗ ಪಡೆದುಕೊಳ್ಳಲಿದೆ ಎಂಬುದು ಈ ಭಾಗದ ಶಿಕ್ಷಣಪ್ರೇಮಿಗಳ ಒತ್ತಾಸೆಯಾಗಿದೆ.
ಸಿಕ್ಕ ಅವಕಾಶ ಬಳಸಿಕೊಂಡು ಯಶ ಕಾಣಿ: ನವಿತಾ ಜೈನ್‌
ಪತ್ರಿಕೋದ್ಯಮ ವಿದ್ಯಾರ್ಥಿಗಳು ಮಾಧ್ಯಮ ಲೋಕದಲ್ಲಿ ಯಶಸ್ಸು ಕಾಣಬೇಕಾದರೆ ಜ್ಞಾನ ಸಂಪಾದನೆಯ ಜತೆಗೆ ಪದ ಸಂಪತ್ತು, ಬರವಣಿಗೆ ಮತ್ತು ಭಾಷಾ ಕೌಶಲ್ಯವನ್ನು ಗಳಿಸಿಕೊಳ್ಳುವುದು ತುಂಬಾ ಅಗತ್ಯವಾಗಿದೆ.
ಕುಮಾರಸ್ವಾಮಿ ದೇಗುಲಕ್ಕೆ ನೂತನ ಟ್ರಸ್ಟ್ ರಚಿಸಿ: ವೆಂಕಟರಾವ್ ಘೋರ್ಪಡೆ
ದೇವಸ್ಥಾನದ ಜಾಗವನ್ನು ಹದ್ದುಬಸ್ತುಗೊಳಿಸುವುದು, ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಅಗತ್ಯವಿದೆ.
ಬಳ್ಳಾರಿ ಪ್ರವಾಸೋದ್ಯಮಕ್ಕೆ ಬೇಕು ಒತ್ತು
ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಹಸಿರನ್ನುಟ್ಟ ಬೆಟ್ಟಗಳು ಕಣ್ಮನ ತಣಿಸುತ್ತಿವೆ. ಟ್ರಕ್ಕಿಂಗ್ ಪ್ರಿಯರಿಗೂ ಇಲ್ಲಿ ವೈವಿಧ್ಯಮ ಜಾಗಗಳಿವೆ. ಈ ಎಲ್ಲ ಸಿರಿ ಸಮೃದ್ಧಿಯಿದ್ದರೂ ಜಿಲ್ಲೆಯ ಪ್ರವಾಸೋದ್ಯಮ ಮಾತ್ರ ಮುನ್ನೆಲೆಗೆ ಬಂದಿಲ್ಲ.
ಬಳ್ಳಾರಿ ಮಹಾನಗರಕ್ಕೆ ಕುಡಿವ ನೀರು ಪೂರೈಕೆಯ ಸವಾಲು!
ನಗರದ ವಿವಿಧೆಡೆಗಳಲ್ಲಿ ನೀರು ಸಮರ್ಪಕವಾಗಿ ಬಿಡುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದು, ನೀರಿನ ಅಪವ್ಯಯ ನಿಯಂತ್ರಣವಾಗಬೇಕಿದೆ.
ನಾಟಕ, ಬಯಲಾಟ ಕ್ಷೇತ್ರಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಡಾ. ಕೊತ್ಲಮ್ಮ
ಇಂದು ನಾಟಕ, ಬಯಲಾಟಗಳಲ್ಲಿ ಸ್ತ್ರೀಯರು ಪುರುಷರ ಪಾತ್ರಗಳನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮಹಿಳೆಯರ ಸಾಧನೆ ಎಲ್ಲರಿಗೂ ಆದರ್ಶವಾಗಿದೆ.
ಶಾಸಕ ಭರತ್ ರೆಡ್ಡಿ ಕಚೇರಿ ಮೇಲೆ 2 ದಿನಗಳ ಇಡಿ ದಾಳಿ ಅಂತ್ಯ
ದಾಳಿ ವೇಳೆ ಹಾರ್ಡ್ ಡಿಸ್ಕ್‌, ಅಪಾರ ಪ್ರಮಾಣದ ದಾಖಲೆಪತ್ರಗಳು ವಶಕ್ಕೆ ಪಡೆದ ಅಧಿಕಾರಿಗಳು, ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಅವರಿಂದ ಸಹಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಸೋಲಿಸಿದ್ದಕ್ಕೆ ಜನತೆಗೆ ಪಶ್ಚಾತ್ತಾಪ: ಶ್ರೀರಾಮುಲು
ರೈತರಿಗೆ 7 ತಾಸು ಸತತ ವಿದ್ಯುತ್‌ ಪೂರೈಕೆ ಮಾಡುತ್ತೇವೆ ಎಂದು ಭರವಸೆ ಹುಟ್ಟಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ 4 ತಾಸು ಸತತ ವಿದ್ಯುತ್‌ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ.
ಬಳ್ಳಾರಿ ಜೀನ್ಸ್‌ ಅಪರೆಲ್ ಪಾರ್ಕ್‌ಗೆ ಸಿಗುವುದೇ ಅನುದಾನ?
ಈ ಬಾರಿ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡಿಸುತ್ತಿರುವುದರಿಂದ ಜೀನ್ಸ್‌ ಅಪರೆಲ್ ಪಾರ್ಕ್ ನಿರ್ಮಾಣಕ್ಕೆ ಕಾಯಕಲ್ಪ ಕೂಡಿಬರುವ ಸಾಧ್ಯತೆಗಳಿವೆ.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 271
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved