ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾನುವಾರು ಜತೆ ಬೀದಿಗಿಳಿದ ಬಿಜೆಪಿ
ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಸದಸ್ಯರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಇಂದು ವಿಧಾನಸೌಧ ಎದುರು ಬಿಜೆಪಿ ಪ್ರತಿಭಟನೆ
ಬರಗಾಲದಿಂದ ತತ್ತರಿಸುತ್ತಿರುವ ದೇಶದ ಯಾವ ರಾಜ್ಯಗಳು ಸಹ ಪರಿಹಾರ ನೀಡುವಂತೆ ಪ್ರತಿಭಟನೆ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ಮಾತ್ರ ಪ್ರತಿಭಟನೆ ನಡೆಸುತ್ತಿರುವುದೇಕೆ?
ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಬಾದನಹಟ್ಟಿಗೆ ಬಸ್ಗಳು ತಡವಾಗಿ ಬರುತ್ತಿವೆ. ಹೀಗಾಗಿ ಗ್ರಾಮದಿಂದ 3 ಕಿಮೀ ದೂರವಿರುವ ಕುರುಗೋಡಿಗೆ ಕಾಲ್ನಡಿಗೆ ಮೂಲಕ ಬಂದು ಅಲ್ಲಿಂದ ಬಳ್ಳಾರಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ನರೇಗಾದಲ್ಲಿ ಜಲಸಂರಕ್ಷಣೆಗೆ ಆದ್ಯತೆ: ಶರಣಪ್ಪ ಸಂಕನೂರು
ಕೂಸಿನ ಮನೆಯ ಕೇರ್ ಟೇಕರ್ಸ್ಗಳಿಗೆ ಪ್ರಮಾಣಪತ್ರವನ್ನು ಹಾಗೂ 100 ದಿನ ಪೂರೈಸಿದ ಕುಟುಂಬಗಳಿಗೆ ಅಂಗಿ ಮತ್ತು ಕ್ಯಾಪ್ಗಳನ್ನು ಜಿಪಂ ಸಿಇಒ ನೀಡಿದರು.
ಕ್ಯಾನ್ಸರ್ ನಿರೋಧಕ ಲಸಿಕೆ ಎಲ್ಲ ಮಹಿಳೆಯರಿಗೆ ಸಿಗಲಿ: ಚೆನ್ನಮ್ಮ
ಆಧುನಿಕ ಜೀವನ ಶೈಲಿ, ಕೆಟ್ಟ ಆಹಾರ ಪದ್ಧತಿ, ನಗರೀಕರಣ, ವಾಯುಮಾಲಿನ್ಯ, ವಿಕಿರಣಗಳ ಹಾವಳಿ, ತಂಬಾಕು ಸೇವನೆ, ಮದ್ಯ ಸೇವನೆ, ಒತ್ತಡದ ಜೀವನ ಮುಂತಾದ ಕಾರಣಗಳು ಕ್ಯಾನ್ಸರ್ ಕಾಯಿಲೆಗೆ ಪೂರಕವಾಗಿವೆ.
ಬಿಸಿಯೂಟ ಸಿಬ್ಬಂದಿ ಗೌರವಧನ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಚುನಾವಣೆ ಮುನ್ನ ನೀಡಿದ ಭರವಸೆಯಂತೆ ಬಜೆಟ್ನಲ್ಲಿ ₹6 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಲಾಯಿತು.
ಮಕ್ಕಳ ಪ್ರತಿಭೆ ಹೊರತರಲು ಪಾಲಕರು, ಶಿಕ್ಷಕರು ಶ್ರಮಿಸಲಿ: ಡಾ. ಜಗದೀಶ್ ಬಸಾಪುರ
ಕರ್ನಾಟಕ ಸಂಭ್ರಮ- ೫೦ರ ಅಂಗವಾಗಿ ಚಿಗುರು ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನಿಗಾ ವಹಿಸಿ: ಸಚಿವ ಬಿ. ನಾಗೇಂದ್ರ
ಬೇಸಿಗೆಯಲ್ಲಿ ನೀರಿನ ತೀವ್ರ ತೊಂದರೆ ಅನುಭವಿಸುವ ಹರಗಿನಡೋಣಿ ಹಾಗೂ ಬೆಳಗಲ್ಲು ಗ್ರಾಮಕ್ಕೆ ನೀರು ಪೂರೈಕೆ ಕ್ರಮ ವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದರು.
ಬಳ್ಳಾರಿಗೆ ಬಂದಿದ್ದ ಲಾಲ್ಕೃಷ್ಣ ಅಡ್ವಾಣಿ
1990ರಲ್ಲಿ ಅಯೋಧ್ಯೆ ಶ್ರೀರಾಮಮಂದಿರಕ್ಕಾಗಿ ರಥಯಾತ್ರೆ ಆರಂಭಿಸಿದ್ದ ಲಾಲ್ಕೃಷ್ಣ ಅಡ್ವಾಣಿಯವರು ಜಿಲ್ಲೆಗೂ ಭೇಟಿ ನೀಡಿದ್ದರು.
ಶರಣರನ್ನು ಜಾತಿಗೆ ಸೀಮಿತಗೊಳಿಸದಿರಿ: ಪಂಪಣ್ಣ
ಈಗಾಗಲೇ ದೇಶದ 18 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳು ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಿದೆ. ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು.
< previous
1
...
223
224
225
226
227
228
229
230
231
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ