ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ 20 ಸ್ಥಾನವನ್ನೂ ಗೆಲ್ಲಲ್ಲ: ಸಿ.ಟಿ. ರವಿ
ಆರಂಭದಲ್ಲಿ ಇಂಡಿಯಾ ಒಕ್ಕೂಟ ದೊಡ್ಡ ಸದ್ದು ಮಾಡಿತು. ಒಂದೆರಡು ಸಭೆಗಳಲ್ಲಿಯೇ ಢಮಾರ್ ಆಯಿತು. ದೇಶದಲ್ಲಿ ರಾಮಮಂದಿರ ಬಳಿಕ ಸರ್ವವೂ ರಾಮಮಯಂ ಆಗಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.
ಶ್ರೀರಾಮ- ಬಾಬರ್ ನಡುವೆ ಚುನಾವಣೆ: ಸಿ.ಟಿ. ರವಿ
ದೇಶ ಮತ್ತು ಧರ್ಮ ರಕ್ಷಿಸುವುದು ಬಿಜೆಪಿಯ ಆದ್ಯತೆ. ಈ ಚುನಾವಣೆಯನ್ನು ನಾವು ಹನುಮ ಮತ್ತು ಟಿಪ್ಪುವಿನ ನಡುವಿನ ಚುನಾವಣೆ ಎಂದೇ ಭಾವಿಸಿದ್ದೇವೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.
ವಚನ ಸಂಪತ್ತು ಕಾಪಾಡಿದ ಮಡಿವಾಳ ಮಾಚಿದೇವರು: ಶಾಸಕಿ ಲತಾ
ಸಮ ಸಮಾಜ ನಿರ್ಮಾಣದ ಗುರಿ ಬಸವಣ್ಣನವರದ್ದಾಗಿತ್ತು. ಅಂಥವರ ಅನುಭವ ಮಂಟಪದಲ್ಲಿ ವಿಶಿಷ್ಟ ರೀತಿಯಲ್ಲಿ ಗುರುತಿಸಿಕೊಂಡವರು ಮಡಿವಾಳ ಮಾಚಿದೇವರು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದರು.
ರಂಗಭೂಮಿಗೆ ಬದುಕು ಸವೆಸಿದ ರಾಮಕೃಷ್ಣಾಚಾರ್ಯಲು: ಡಾ. ಇಂಚರ ನಾರಾಯಣಸ್ವಾಮಿ
ಕನ್ನಡ ಹಾಗೂ ತೆಲುಗು ರಂಗಭೂಮಿ ಕ್ಷೇತ್ರಕ್ಕೆ ಧರ್ಮಾವರಂ ರಾಮಕೃಷ್ಣಾಚಾರ್ಯಲು ಅವರು ನೀಡಿದ ಕೊಡುಗೆ ಗಣನೀಯರವಾದದ್ದು. ವೃತ್ತಿಯಲ್ಲಿ ವಕೀಲರಾಗಿದ್ದರೂ ಪ್ರವೃತ್ತಿಯಲ್ಲಿ ರಂಗಭೂಮಿ ಪ್ರಗತಿಗೆ ಬದುಕಿನ ಭಾಗಶಃ ಸಮಯ ನೀಡಿದರು
ಎಚ್.ಡಿ. ಕುಮಾರಸ್ವಾಮಿ, ಸಿ.ಟಿ. ರವಿ ಬಂಧನಕ್ಕೆ ಆಗ್ರಹ
ಶೋಷಿತ ಸಮುದಾಯಗಳನ್ನು ಗುರಿಯಾಗಿಟ್ಟುಕೊಂಡು ದಬ್ಬಾಳಿಕೆಗಳನ್ನು ನಡೆಸಲಾಗುತ್ತಿದ್ದು, ಕೂಡಲೇ ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮಸಣ ಕಾರ್ಮಿಕರಿಗೆ ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸಲು ಆಗ್ರಹ
ಸಂಡೂರು ತಾಲೂಕಿನಲ್ಲಿ ಒಟ್ಟು ೪೦೨ ಮಸಣ ಕಾರ್ಮಿಕರನ್ನು ಪಟ್ಟಿ ಮಾಡಲಾಗಿದೆ. ಈ ಪಟ್ಟಿಯನ್ನು ಸರ್ಕಾರಕ್ಕೆ ನೀಡಿ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಲಾಯಿತು.
ವೈದ್ಯರ ಕೊರತೆ, ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ ಮಿಶ್ರಾ
ಜಿಲ್ಲೆಯಲ್ಲಿಯೇ ವೈದ್ಯರ ಕೊರತೆ ಇದೆ. ಹಂತ- ಹಂತವಾಗಿ ಎಲ್ಲ ಆಸ್ಪತ್ರೆಗಳಿಗೆ ವೈದ್ಯರನ್ನು ನೇಮಿಸಲಾಗುವುದು. ಕುಡತಿನಿ ಆಸ್ಪತ್ರೆಯನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ತಿಳಿಸಿದರು.
ಕಲ್ಯಾಣ ಕರ್ನಾಟಕ ತತ್ವಪದಕಾರರ ನೆಲೆವೀಡು: ಡಾ. ದಸ್ತಗೀರ್ ಸಾಬ್
ತತ್ವಪದ ಸಾಹಿತ್ಯವು ಕ್ರಿಶ ಸುಮಾರು 17- 18ನೇ ಶತಮಾನದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ವಿಪುಲವಾಗಿ ಹುಟ್ಟಿಕೊಂಡಿತ್ತು. ಹಾಗಾಗಿಯೇ ಈ ಪ್ರದೇಶವು ತತ್ವಪದಕಾರರ ನೆಲೆವೀಡಾಗಿತ್ತು.
ಸಂಡೂರು ಕುಮಾರಸ್ವಾಮಿ, ಮಾಜಿ ಸಚಿವೆ ಬಸವರಾಜೇಶ್ವರಿ ಅಂಚೆ ಲಕೋಟೆ ಬಿಡುಗಡೆ
ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವಯೋಮಾನದವರು ಅಂಚೆ ಲಕೋಟೆ ಹಾಗೂ ಅಂಚೆ ಚೀಟಿಗಳನ್ನು ಸಂಗ್ರಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು.
ಶಾಂತಿ, ಸಹಬಾಳ್ವೆ ಚಿಂತನೆ ಗಟ್ಟಿಯಾಗಲಿ: ನಿಷ್ಠಿ ರುದ್ರಪ್ಪ
ದೇಶದಲ್ಲಿ ಶಾಂತಿ ನೆಲೆಸಲು ಸೌಹಾರ್ದತೆಯ ಸಹಬಾಳ್ವೆಯ ಚಿಂತನೆಗಳು ಗಟ್ಟಿಯಾಗಿ ನೆಲೆಯೂರಬೇಕಾಗಿದೆ. ಸಾಮರಸ್ಯದ ಬದುಕಿನಿಂದ ಮಾತ್ರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯವಿದೆ.
< previous
1
...
224
225
226
227
228
229
230
231
232
...
271
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ